ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ
ಸಂಯುಕ್ತ ಟ್ರೇಡ್ ಯೂನಿಯನ್ ನೇತೃತ್ವದಲ್ಲಿ ಹೊಸಂಗಡಿ ಯಲ್ಲಿ ವಿಶ್ವಕಾರ್ಮಿಕರ ದಿನ ಮೇ ದಿನಾಚರಣೆ ನಡೆಸಲಾಯಿತು ಅಂಗಡಿ ಪಡವಿನಿಂದ ಹೊಸಂಗಡಿ ವರೆಗೆ ಜಾತ ನಡೆಸಲಾಗಿದ್ದು ಕಾರ್ಯಕ್ರಮ ವನ್ನು bkm ರಾಜ್ಯ ಕಾರ್ಯದರ್ಶಿ adv ಗೋವಿಂದನ್ ಪಲ್ಲಿಕಾಫಿಲ್ ಉದ್ಘಾಟಿಸಿ ಮಾತನಾಡಿದರು ದೇಶದಲ್ಲಿ ಕಾರ್ಮಿಕರ ಹಕ್ಕುಗಳನ್ನು ಕೇಂದ್ರ ಸರ್ಕಾರ ಕಸಿಯುತ್ತಿದೆ ಕಾರ್ಮಿಕರು ಹೋರಾಟ ದಿಂದ ಪಡೆದು ಕೊಂಡ 8 ಗಂಟೆ ಕೆಲಸ 8 ಗಂಟೆ ವಿನೋದ 8 ಗಂಟೆ ವಿಶ್ರಮ ಹಕ್ಕುಗಳನ್ನು ಇಲ್ಲದಾಗಿಸಿ 12 ಗಂಟೆ ದುಡಿಮೆ ಎಂಬ ನೀತಿಯನ್ನು ಜಾರಿಗೆ…