ಸಹಕಾರಿ ಪಿಂಚಣಿದಾರರ ಬೇಡಿಕೆಗಳಿಗೆ ಧ್ವನಿ: ಮಂಜೇಶ್ವರದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಚಾಲನೆ
ಮಂಜೇಶ್ವರ: ಸಹಕಾರಿ ಪಿಂಚಣಿದಾರರ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಮುಂದಿಟ್ಟು ಕೇರಳ ಸಹಕಾರಿ ಪಿಂಚಣಿದಾರರ ಸಂಘಟನೆಯಾದ ಕೇರಳ ಕೋ-ಆಪರೇಟಿವ್ ಸರ್ವೀಸ್ ಪೆನ್ಷನರ್ಸ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಅನಿಶ್ಚಿತಾವಧಿ ಹೋರಾಟಕ್ಕೆ ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಚಾಲನೆ ದೊರಕಿತು. ರಾಜ್ಯ ಸಮರ ಪ್ರಚಾರ ವಾಹನ ಜಾಥಾಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಂಡೂರು ರಾಮಕೃಷ್ಣನ್ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ವಾಹನ ಜಾಥೆಯ ಕಾಸರಗೋಡು ಜಿಲ್ಲಾ ಉದ್ಘಾಟನೆ ಹೊಸಂಗಡಿಯಲ್ಲಿ ನಡೆಯಿತು.ಕೆ.ಆರ್. ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಶ್ರೀಮತಿ ಎ.ಎಂ….