ನಿಟ್ಟೆ ಶಾಲೆಯಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ: ವಿದ್ಯಾರ್ಥಿಗಳಿಗೆ ಪೊಲೀಸ್ ಅರಿವು
ಡಾ ll. ಎನ್. ಎಸ್. ಎ. ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆ, ನಿಟ್ಟೆ ಹಾಗೂ ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಸಂಭ್ರಮ ಶನಿವಾರ ( ಬ್ಯಾಗ್ ರಹಿತ ದಿನ) ವಾಗಿ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮಮವನ್ನು ಉದ್ಘಾಟನೆ ಮಾಡಿದ ಕಾರ್ಕಳ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಪ್ರಸನ್ನ ಎಂ. ಎಸ್. ರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು, ಹಾಗೂ…
