ತುಳು ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆ .
ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ (ರಿ.) ಇದರ ನೂತನ ಅಧ್ಯಕ್ಷರಾಗಿ ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮಂಗಳೂರು ತುಳು ನಾಟಕ ಕಲಾವಿದರ ಒಕ್ಕೂಟ ಇದರ 2024-2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕಿಶೋರ್ ಡಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಂದಿನ ಎರಡು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಕಿಶೋರ್ ಡಿ. ಶೆಟ್ಟಿಯವರು ಸರ್ವಾನುಮತದಿಂದ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ ಮತ್ತು…