ಉಡುಪಿ ಕೃಷ್ಣಮಠಕ್ಕೆ ಭೇಟಿ ನಟ ಧ್ರುವ ಸರ್ಜಾ ಭೇಟಿ – ದೇವರ ದರ್ಶನ

ಉಡುಪಿ: ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಮಠದ ವತಿಯಿಂದ ನಟನನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪರ್ಯಾಯ ಶ್ರೀ ಸುಗುಣೇಂದ್ರತೀರ್ಥ ಶ್ರೀ ಪಾದರನ್ನು ಭೇಟಿಯಾಗಿ ಕೋಟಿಗೀತಾಲೇಖನಯಜ್ಞ ದೀಕ್ಷೆ ಸ್ವೀಕರಿಸಿದರು.ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದ ಬಳಿಕ ಅನ್ನ ಪ್ರಸಾದ ಸೇವಿಸಿ ತೆರಳಿದರು.

Read More

ಉಡುಪಿ ಆರ್ ಟಿ ಓ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ; ದಾಖಲೆಗಳ ಪರಿಶೀಲನೆ

ಉಡುಪಿ: ಉಡುಪಿ ಆರ್ ಟಿ ಓ ಅಧಿಕಾರಿ ಲಕ್ಷ್ಮೀನಾರಾಯಣ ಪಿ ನಾಯಕ್ ಮನೆ ಮೇಲೆ ಮಂಗಳವಾರ ಬೆಳ್ಳಂಬೆಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಉಡುಪಿಯ ಕಿನ್ನಿಮುಲ್ಕಿ ಫ್ಲ್ಯಾಟ್ ನಲ್ಲಿ ಇರುವ ಮನೆಗೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲಕ್ಷ್ಮೀ ನಾರಾಯಣ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾದವರಾಗಿದ್ದಾರೆ. ಕುಮುಟಾ ಹಾಗೂ ಪಡುಅಲೆವೂರು ನಲ್ಲಿರುವ ಸಂಬಂಧಿಕರ ಮನೆಗಳಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ…

Read More

ಕೇರಳ ರಾಜ್ಯ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಶನ್ 9ನೇ ಕಾಸರಗೋಡು ಜಿಲ್ಲಾ ಸಮ್ಮೇಳನ. ಧ್ವಜ ಸ್ತಂಭದ ಮೆರವಣಿಗೆಗೆ ಚಾಲನೆ

ಮಂಜೇಶ್ವರ: ಕೇರಳ ರಾಜ್ಯ ಹೈಯರ್ ಗೂಡ್ಸ್ ಓನರ್ಸ್ ಅಸೋಸಿಯೇಶನ್ 9ನೇ ಕಾಸರಗೋಡು ಜಿಲ್ಲಾ ಸಮ್ಮೇಳನದ ಅಂಗವಾಗಿ ಕೇರಳ ಕರ್ನಾಟಕ ಗಡಿಪ್ರದೇಶವಾದ ತಲಪ್ಪಾಡಿಯಿಂದ ಧ್ವಜ ಹಾಗೂ ಧ್ವಜ ಸ್ತಂಭದ ಮೆರವಣಿಗೆಗೆ ಚಾಲನೆ ದೊರಕಿತು. ಕೆಎಸ್‌ಎಚ್‌ಜಿಒ ಜಿಲ್ಲಾ ಉಪಾಧ್ಯಕ್ಷ ಫಿರೋಜ್ ಪಡಿಂಇಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ವಿ. ಬಾಲನ್ ಉದ್ಘಾಟಿಸಿದರು. ಜಾಥಾ ಕ್ಯಾಪ್ಟನ್ ಸುಕುಮಾರನ್ ಕೊಪ್ಪಲಂ, ವೈಸ್ ಕ್ಯಾಪ್ಟನ್ ಹನೀಫ್ ಕರಿಂಗಪ್ಪಲ್ಲಂ, ಜಾಥಾ ಮ್ಯಾನೇಜರ್ ರಜಾಕ್ ಕಾಫಿಲ, ರಿಯಾಜ್ ಚೌಕಿ, ಬಶೀರ್‌ಕೋಟೂರ್, ಅಬು…

Read More

ಕೂದಲೆಳೆ ಅಂತರದಲ್ಲಿ ತಪ್ಪಿದ ಬಾಲಕಿಯರ ಸಾಮೂಹಿಕ ಅತ್ಯಾಚಾರ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ … !

ಮೂಡಬಿದ್ರೆ: ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಸಾಮೂಹಿಕ ಅತ್ಯಾಚಾರ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಹದಿಹರೆಯದ ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್, ಕಟೀಲು ಕೊಂಡೆಮೂಲ ನಿವಾಸಿ ಯಜ್ಞಶ್, ಮೂಲ್ಕಿ ನಡುಗೋಡು ನಿವಾಸಿ ದಿಲೀಪ್ ಯಾನ ದೀಪು ಹಾಗೂ ಕೊಂಡೆಮೂಲ ನಿವಾಸಿ ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಎ1 ಆರೋಪಿ ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್ ಒಬ್ಬಳು ಬಾಲಕಿಯನ್ನು ಅತ್ಯಾಚಾರ ನಡೆಸಿದ್ದು, ಈತನ…

Read More

CPIM ಕೊಡ್ಲಮೊಗರು ಲೋಕಲ್ ಸಮಿತಿ ಕಚೇರಿ ಕಾಂ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಅಕ್ಟೋಬರ್ 19 ರಂದು ಉದ್ಘಾಟನೆ.

ಕೊಡ್ಲಮೊಗರು: ವರ್ಕಾಡಿ ಪಂಚಾಯತ್ ನಲ್ಲಿ ಸಿಪಿಐಎಂ ಪಕ್ಷದ ಸಂಘಟನೆಗಾಗಿ ಹಗಲಿರುಳೆನ್ನದೆ ದುಡಿದು, ತನ್ನ ಜೀವನವನ್ನೇ ಕಾರ್ಮಿಕ ವರ್ಗದ ಹಿತಕ್ಕಾಗಿ ಮುಡಿಪಾಗಿಸಿದ, ಹಲವಾರು ವರ್ಷಗಳ ಕಾಲ ಲೋಕಲ್ ಸಮಿತಿ ಕಾರ್ಯದರ್ಶಿಯಾಗಿ ಸೇವೆಗೈದ ಕಾಂ. ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವಾದ ಸಿಪಿಐಎಂ ಕೊಡ್ಲಮೊಗರು ಲೋಕಲ್ ಸಮಿತಿ ಕಚೇರಿಯ ಉದ್ಘಾಟನೆಯನ್ನು ಅಕ್ಟೋಬರ್ 19 ರಂದು ಬೆಳಿಗ್ಗೆ 10 ಗಂಟೆಗೆ ಪಕ್ಷದ ರಾಜ್ಯ ಕಾರ್ಯದರ್ಶಿ ಎಂ. ವಿ. ಗೋವಿಂದನ್ ಮಾಸ್ಟರ್ ನಿರ್ವಹಿಸಲಿದ್ದಾರೆ. ರಾಜ್ಯ ಸಮಿತಿ ಸದಸ್ಯರಾದ, ಕೆ. ಪಿ. ಸತೀಶ್ ಚಂದ್ರನ್,…

Read More

ಜೆಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಉತ್ಸವ

ಮಂಗಳೂರು ;ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಅ. 18 ಮತ್ತು 19 ರಂದು ಮಂಗಳೂರಿನ ಸ್ವಸ್ತಿಕ ವಾಟರ್‌ಫ್ರಂಟ್ ನಲ್ಲಿ ಜಿಸಿಐ ಮಂಗಳೂರು ಸಾಮ್ರಾಟ್ ಘಟಕದ ಅತಿಥ್ಯದಲ್ಲಿ ಎರಡು ದಿನಗಳ ಈ ಸಮ್ಮೇಳನ ನಡೆಯಲಿದೆ ಎಂದು ಘಟಕಾಧ್ಯಕ್ಷರಾದ ಜೆಸಿ ಯತೀಶ್ ಕೆ ಎಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ…

Read More

ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಯಲ್ಲಿ ಕಳ್ಳತನ; 1ಕೆ.ಜಿ. ಅಧಿಕ ಚಿನ್ನ ದೋಚಿ ಪರಾರಿ

ಉಡುಪಿ: ಆರ್ಯ ಗೋಲ್ಡ್ ಆ್ಯಂಡ್ ಸಿಲ್ವರ್ ಅಂಗಡಿ ಮಾಲೀಕನ ಮನೆಗೆ ನುಗ್ಗಿದ ಕಳ್ಳರು 1 ಕೆಜಿ ಅಧಿಕ ಚಿನ್ನದ ಗಟ್ಟಿ ಕಳ್ಳತನ ಮಾಡಿರುವ ಘಟನೆ ಉಡುಪಿ‌ ಗುಂಡಿಬೈಲಿನಲ್ಲಿ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆರ್ಯ ಗೋಲ್ಡ್ ಮಾಲೀಕ ಅಜಯ್ ಜಾಧವ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅವರ ಗುಂಡಿಬೈಲಿನ ಮನೆಗೆ ನುಗ್ಗಿದ ಕಳ್ಳರು ಒಂದು ಕೆಜಿಗೂ‌ ಅಧಿಕ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ‌.

Read More

ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಉತ್ಸವ

ಮಂಗಳೂರು ; ಜಿಸಿಐ ಇಂಡಿಯಾದ ವಲಯ 15ರ ಎರಡು ದಿನಗಳ ವಲಯ ಸಮ್ಮೇಳನ “ಕಹಳೆ 2025” ಅ. 18 ಮತ್ತು 19 ರಂದು ಮಂಗಳೂರಿನ ಸ್ವಸ್ತಿಕ ವಾಟರ್‌ಫ್ರಂಟ್ ನಲ್ಲಿ ಜೆಸಿಐ ಮಂಗಳೂರು ಸಾಮ್ರಾಟ್ ಘಟಕದ ಅತಿಥ್ಯದಲ್ಲಿ ಎರಡು ದಿನಗಳ ಈ ಸಮ್ಮೇಳನ ನಡೆಯಲಿದೆ ಎಂದು ಘಟಕಾಧ್ಯಕ್ಷರಾದ ಜೆಸಿ ಯತೀಶ್ ಕೆ ಎಸ್ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ…

Read More

ವೀ ಒನ್ ಆಕ್ವಾ ಈಜು ತಂಡಕ್ಕೆ ಸಮಗ್ರ ಪ್ರಶಸ್ತಿ*

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಈಜುಕೊಳದಲ್ಲಿ ಮಂಗಳ ಈಜು ಸಂಸ್ಥೆಯ ಆಶ್ರಯದಲ್ಲಿ ನಡೆದ ಗಾಲ ,2025 ಈಜುಸ್ಪರ್ಧೆಯಲ್ಲಿ 449 ಅಂಕಗಳೊಂದಿಗೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿತು.ಈ ಸ್ಪರ್ಧೆಯಲ್ಲಿ ಆಯಾಯ ವಿಭಾಗಗಳಲ್ಲಿ ಅತ್ಯಧಿಕ ಅಂಕಗಳಿಸಿದ ಈಜುಪಟುಗಳಾದ ರಿಯನ್ನ ದೃತಿ ಫರ್ನಾಂಡಿಸ್, ಸಾನ್ವಿ, ಯಶ್ವಿ ಬಿ ಹೆಚ್, ಅಲೀಟಾ ಡಿಸೋಜ, ರೀಮಾ ಎ ಎಸ್, ಪ್ರದ್ಯುಮ್ನ ಇವರು ವೈಯಕ್ತಿಕ ಚಾಂಪಿಯನ್ ಗಳಾಗಿ ಮೂಡಿ ಬಂದರು .ಒಟ್ಟು 65 ಚಿನ್ನ 24 ಬೆಳ್ಳಿ 23 ಕಂಚಿನ ಪದಕಗಳೊಂದಿಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ….

Read More

ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡುಬಂಟ ಸಂಸ್ಜೃತಿ ಪರಂಪರೆ ಅನಾವರಣ-ದಕ್ಷಿಣ ಕನ್ನಡ ಜಿಲ್ಲಾ ಮಹಾಮಂಡಲದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ಶ್ರೀ ಬಾರ್ಕೂರು ಮಹಾಸಂಸ್ಥಾನ ಭಾರ್ಗವ ಬೀಡು ಶ್ರೀ ಸಂಸ್ಥಾನದ ದಶಮ ಸಂಭ್ರಮದ ಸಂಕಲ್ಪ “ಬಂಟ ಸಂಸ್ಜೃತಿ ಪರಂಪರೆ ಅನಾವರಣ” ದಕ್ಷಿಣ ಕನ್ನಡ ಜಿಲ್ಲಾ ಮಹಾ ಮಂಡಲದ ಪದಗ್ರಹಣ ಸಮಾರಂಭ ಅಕ್ಟೋಬರ್ 19 ರಂದು ಭಾನುವಾರ ಸಂಜೆ 3 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಬಿಡುಗಡೆ ಗೊಂಡಿತು. ಶ್ರೀ ಬಾರ್ಕೂರು ಮಹಾಸಂಸ್ಥಾನ ಟ್ರಸ್ಟ್ ನ ಕಾರ್ಯಾಧ್ಯಕ್ಷರಾದ…

Read More
error: Content is protected !!