ಕದ್ರಿ ಉದ್ಯಾನವನದಲ್ಲಿ ಸಸ್ಯೋತ್ಸವ – ರೈತ ಕುಡ್ಲ ಗೌರವ ಪ್ರಶಸ್ತಿ ಪ್ರಧಾನ
ಮಂಗಳೂರು:ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕದ್ರಿ ಉದ್ಯಾನವನ ದಲ್ಲಿ ಅಕ್ಟೋಬರ್ 17ರಿಂದ 19 ವರೆಗೆ “ಕದ್ರಿ ಸಸ್ಯೋತ್ಸವ -ರೈತ ಮೇಳ” ಕಾರ್ಯಕ್ರಮವುಬೆಳಗ್ಗೆ 8ರಿಂದ ರಾತ್ರಿ 8ವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದು ರೈತ ಕುಡ್ಲ ಪ್ರತಿಷ್ಠಾನದ ಅಧ್ಯಕ್ಷರಾದ ಭರತ್ ರಾಜ್ ಸೊರಕೆ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಅಕ್ಟೋಬರ್ 17ರಂದು ಬೆಳಗ್ಗೆ 10ಕ್ಕೆ ಜಿಲ್ಲಾಧಿಕಾರಿ ದರ್ಶನ್ ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲ್ಲಿದ್ದು ದಕ್ಷಿಣ ಕನ್ನಡ ಜಿಲ್ಲಾ…