ಯುವ ತೆಯ್ಯಂ ಕಲಾವಿದ ಪಿ ಕೆ ಅಶ್ವಂತ್ ಆತ್ಮಹತ್ಯೆಗೆ ಶರಣು …. !

ಕಣ್ಣೂರು: ಪ್ರಸಿದ್ಧ ಯುವ ತೆಯ್ಯಂ ಕಲಾವಿದನೊಬ್ಬ ಬಾಡಿಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೊಲ್ಲುರುತಿಯ ನಾನಿಸ್ಸೇರಿಯ ಪರಸ್ಸಿನಿಕಡವುವಿನ ಕುಡುಕ್ಕವಲಪ್ಪಿಲ್ ಮನೆಯಲ್ಲಿ ಸೂರಜ್ ಅವರ ಪುತ್ರ ಪಿ ಕೆ ಅಶ್ವಂತ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಣ್ಣೂರು ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಪೊಡಿಕುಂಡ್‌ ನಲ್ಲಿರುವ ಬಾಡಿಗೆ ಮನೆಯಲ್ಲಿ ಭಾನುವಾರ ರಾತ್ರಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆರು ತಿಂಗಳ ಹಿಂದೆ ಅಶ್ವಂತ್ ತನ್ನ ಸಹೋದರ ಅದೈತ್ ಜೊತೆ ಪೊಡಿಕುಂಡ್‌ನ ಬಾಡಿಗೆ ಮನೆಯಲ್ಲಿ ವಾಸಿಸಲು…

Read More

ಕೋಟೆ,ಧೂಮಾವತಿ “ದೀಪಾವಳಿ ನೇಮೋತ್ಸವ “ಕ್ಕೆ ವೀಳ್ಯ.

ಕಾಸರಗೋಡು ಕೋಟೆ -ಪಳ್ಳದ ಕೊಟ್ಯ ಶ್ರೀ ಧೂಮಾವತಿ “ದೀಪಾವಳಿ ನೇಮೋತ್ಸವ “ದಿನಾಂಕ 19ರ ಸಂಜೆ 6ಕ್ಕೆ ನೆಲ್ಲಿಕುಂಜೆ ಪಳ್ಳದ ಕೊಟ್ಯ ತರವಾಡು ದೈವಸ್ಥಾನ ದಿಂದ ಮೆರವಣಿಗೆ ಮೂಲಕ ಭಂಡಾರ ಕೋಟೆಬಾಗಿಲಿನಲ್ಲಿನ ಪಳ್ಳದಕೊಟ್ಯ ಚಾವಡಿಯಲ್ಲಿ, ಕೋಟೆ ನಾಯಕರ ಮನೆ ಯವರು ರಾಮಕ್ಷತ್ರಿಯ ಸಮಾಜ ಹಾಗೂ ಊರ, ಪರವೂರ ಭಕ್ತಾದಿಗಳ ಕೂಡುವಿಕೆಯಿಂದ ದಿನಾಂಕ 20. ದೀಪಾವಳಿ ದಿನದಂದು ನಡೆಯಲಿರುವ ದೈವ ಕೋಲದ “ವೀಳ್ಯ ಕೊಡುವಿಕೆ “ಶ್ರೀ ಮಲ್ಲಿಕಾರ್ಜುನ ಕ್ಷೇತ್ರ ನಡೆಯಲ್ಲಿ ನಡೆಯಿತು. ಕೋಟೆ ಧೂಮಾವತಿ ಉತ್ಸವ ಸಮಿತಿ ನೇತೃತ್ವದಲ್ಲಿ ಧೂಮಾವತಿ…

Read More

ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭ.

ಅಕ್ಟೋಬರ್ 13 14 ರಂದು ನಡೆಯುವ ಮಂಜೇಶ್ವರ ಉಪಜಿಲ್ಲಾ ಶಾಸ್ತ್ರ ಮೇಳ ಉದ್ಘಾಟನಾ ಸಮಾರಂಭವು ಕೊಡ್ಲಮೊಗರಿನ ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಿತು.ಶ್ರೀ ವಾಣಿ ವಿಜಯ ಹೖಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಶ್ರೀಯುತ ವಿಜಯಕುಮಾರ್ ಧ್ವಜಾರೋಹಣಗೈದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ.ಎಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದ್ವೀಪ ಪ್ರಜ್ವಲಿಸಿ ಅಧ್ಯಕ್ಷೀಯ ಮಾತುಗಳನ್ನಾಡಿದರು ಮಂಜೇಶ್ವರ ಶಾಸಕರಾದ ಶ್ರೀಯುತ ಎ ಕೆ ಎಂ ಅಶ್ರಫ್ ಕಾರ್ಯಕ್ರಮ…

Read More

ಅ.15ರಂದು ಮಂಜೇಶ್ವರದಲ್ಲಿ ‘ಪುವೆಂಪು ನೆನಪು’ ಪ್ರಶಸ್ತಿ ಪ್ರಧಾನ

ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರ್ಕಾರ, ಬೆಂಗಳೂರು – ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಪ್ರತಿಷ್ಠಾನ, ಕಾಸರಗೋಡು ಹಾಗೂ ಕೇರಳ ತುಳು ಅಕಾಡೆಮಿ, ಮಂಜೇಶ್ವರ ಇವುಗಳ ಸಂಯುಕ್ತ ಆಶ್ರಯದಲ್ಲಿ “ಪುವೆಂಪು ನೆನಪು-2025” ಕಾರ್ಯಕ್ರಮವು ಅಕ್ಟೋಬರ್ . 15ರಂದು ಬೆಳಿಗ್ಗೆ 9 ರಿಂದ ದುರ್ಗಿಹಳ್ಳದ ಕೇರಳ ತುಳು ಅಕಾಡೆಮಿ ಸಭಾಂಗಣದಲ್ಲಿ ಜರುಗಲಿದೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ತಿಳಿಸಿದರು. ಅವರು ಪತ್ರಿಕಾಭವನದಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ…

Read More

ಶಾಫಿ ಪರಂಬಿಲ್ ಮೇಲೆ ಪೊಲೀಸರಿಂದ ಹಲ್ಲೆ – ಕಾಂಗ್ರೆಸ್ ಪ್ರತಿಭಟನೆ

ಕೆಪಿಸಿಸಿ ಕಾರ್ಯಾಧ್ಯಕ್ಷ, ಸಂಸದ ಶ್ರೀ ಶಾಫಿ ಪರಂಬಿಲ್ ಹಾಗೂ ಇನ್ನಿತರ ಯುಡಿಎಫ್ ನೇತಾರರ ವಿರುದ್ಧ ಪೇರಾಂಬ್ರದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಹಾಗೂ ಮಾರಕ ಹಲ್ಲೆ ಪ್ರತಿಭಟಿಸಿ ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂದ್ಯೋಡುವಿನಲ್ಲಿ ಫ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಶ್ರೀ ಬಾಬು ಬಂದ್ಯೋಡುರವರ ಅಧ್ಯಕ್ಷತೆಯಲ್ಹಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಫಾರೂಕ್ ಶಿರಿಯ ಉದ್ಘಾಟಿಸಿದರು. ಇರ್ಷಾದ್, ಅಶ್ರಫ್ ಮುಟ್ಟಂ, ಮೋಹನನ್ ಮೇಸ್ತ್ರಿ, ಇಬ್ರಾಹಿಂ, ಕುಂಞಾಲಿ ಇಚ್ಲಂಗೋಡು, ನಾಗೇಶ್, ರಾಜೇಶ್ ನಾಯ್ಕ್, ಬರ್ನಾರ್ಡ್ ಡಿ…

Read More

ಹೊಸಂಗಡಿ ಪೇಟೆಯಲ್ಲಿ ಅವ್ಯವಸ್ಥೆ ರೀತಿಯಲ್ಲಿ ವಾಹನಗಳ ಪಾರ್ಕಿಂಗ್

ಮಂಜೇಶ್ವರ: ಹೆಚ್ಚು ಸಂಖ್ಯೆಯಲ್ಲಿ ಜನ ಸಂದಣಿ ಇರುವ ಹೊಸಂಗಡಿ ಪೇಟೆಯಲ್ಲಿ ದಾರಿಮದ್ಯೆ ಅವ್ಯವಸ್ಥೆಯಾಗಿ ವಾಹನಗಳು ಪಾರ್ಕಿಂಗ್ ಮಾಡಿರುವುದು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದರಿಂದ ಜನ ಸಾಮಾನ್ಯರು ಪರದಾಡುವಂತಾಗಿದೆ. ಸಮೀಪದ ಮೇಘ ಟವರ್ ಲ್ಲಿ ಇರುವ ಅಂಗಡಿಗಳಿಗೆ ಜನಸಾಮಾನ್ಯರು ಹೋಗುವುದಕ್ಕೆ ಹರಸಾಹಸ ಪಡುವಂತಾಗಿದೆ. ಇದಕ್ಕೆ ಅಂಗಡಿ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಇನ್ನೊಂದೆಡೆ ಸರಿಯಾದ ಜಾಗಗಳಲ್ಲಿ ವಾಹನ ಪಾರ್ಕಿಂಗ್ ಮಾಡಿದ್ದರೂ ಪೊಲೀಸರು ವಿನಾಕಾರಣ ಫೈನ್ ಹಾಕುತ್ತಿದ್ದಾರೆ ಎಂದು ವಾಹನ ಚಾಲಕರು ಆರೋಪಿಸಿದ್ದಾರೆ. ಕೂಡಲೇ ಇದಕ್ಕೆ ಶಾಶ್ವತ ಪರಿಹಾರ ಕೈಗೊಂಡು…

Read More

ಕನ್ನಡಿಗರ ಮೇಲೆ ಮಲಯಾಳಂ ಕಡ್ಡಾಯ ಹೇರಿಕೆ ಸರಕಾರದ ಹಾಗೂ ಇಲ್ಲಿನ ಶಾಸಕರ ಕೊಡುಗೆ-ಆದರ್ಶ ಬಿ ಎಂ

ಕೇರಳ ಪಿನರಾಯಿ ಸರಕಾರ ರಾಜ್ಯ ದಲ್ಲಿ ಮಲಯಾಳಂ ಭಾಷಾ ಕಲಿಕೆಯನ್ನು ಕಡ್ಡಾಯ ಮಾಡಿದ್ದು, ಮಸೂದೆಯನ್ನು ಜಾರಿ ಮಾಡಿದೆ ಇದು ಕಾಸರಗೋಡು ಜಿಲ್ಲೆಯ ಭಾಷಾ ಅಲ್ಪಸಂಖ್ಯಾತ ರ ಸಂವಿದಾನಿಕ ಹಕ್ಕಿನ ಮೇಲಿನ ದಬ್ಬಾಳಿಕೆ. ರಾಜ್ಯ ಸರಕಾರ ವಿಧಾನ ಸಭಾದಲ್ಲಿ ಮಸೂದೆ ಪಾಸ್ ಮಾಡುವಾಗ ಅದರ ವಿರುದ್ಧ ಹೊರಟ ನಡೆಸದ ಮಂಜೇಶ್ವರ ಹಾಗೂ ಕಾಸರಗೋಡು ಶಾಸಕರ ಮೌನ ಬೇಜವಾಬ್ದಾರತನ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಶಾಸಕರ ಹಾಗೂ ಸರಕಾರದ ಕ್ರಮವನ್ನು ಖಂಡಿಸಿದರು. ಮಲಯಾಳಂ ಕಡ್ಡಾಯ…

Read More

ಸ್ವಯಂ ಸೇವಕ ಸಂಘದ ಶತಾಬ್ದಿ ಯನ್ನು ಸಾಯಿ ನಿಕೇತನ ಸೇವಾಶ್ರಮದಲ್ಲಿ ಆಚರಿಸಿದ ಅಯೋಧ್ಯಾ ಶಾಖೆಯ ಸ್ವಯಂ ಸೇವಕರು.

ಬೇಕೂರು:ಸಾಯಿ ನಿಕೇತನ ಸೇವಾಶ್ರಮ ದೈಗೋಳಿ ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೂರನೇ ವರ್ಷಾಚರಣೆಯ ಪ್ರಯುಕ್ತ ಅಯೋಧ್ಯಶಾಖೆ ಬೇಕೂರಿನ ಸ್ವಯಂ ಸೇವಕರು ಭೇಟಿನೀಡಿ ಬೆಳಗ್ಗಿನ ಉಪಾಹಾರವನ್ನು ಆಶ್ರಿತರಿಗೆ ವಿತರಿಸಿದರು.ಭಾರತದ ಇತಿಹಾಸದಲ್ಲಿ 100ನೇ ವರ್ಷ ಆದ ಸಂಘದ ಧ್ಯೇಯದಂತೆ ಸೇವಾ ಮನೋಭಾವದ ಸದಾಶಯದ ಸುಂದರ ಕ್ಷಣವನ್ನು ಕಣ್ತುಂಬಿಸಿ ಕೊಳ್ಳುವ ಸಮಯ ನಮ್ಮಮುಂದಿನ ಪೀಳಿಗೆಗೆ ಮನದಟ್ಟು ಮಾಡುವ ಸಲುವಾಗಿ ಈ ಭೇಟಿ ನೀಡಲಾಯಿತು. ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ ಎನ್ನುವ ಮಾತು ಕೇವಲ…

Read More

ಶಿವರಾಮ ಕಾಸರಗೋಡು ಅವರಿಗೆ ಅನಿವಾಸಿ ಕನ್ನಡಿಗರ ಸಮ್ಮೇಳನ ಹೊರನಾಡ ಕನ್ನಡಿಗರ ಸಮ್ಮೇಳನದ ಗೌರವ ಪುರಸ್ಕಾರ.

ಮಂಜುನಾಥ ಎಜುಕೇಷನ್ ಟ್ರಸ್ಟ್ (ರಿ ),ಹೃದಯವಾಹಿನಿ ಕರ್ನಾಟಕ,ಮಂಗಳೂರು ಹಾಗೂ ಎಸ್. ಕೆ.ಮುನ್ಸಿಪಾಲ್ ಎಂಪ್ಲಾಯಿಸ್ ಯೂನಿಯನ್(ರಿ ),ಮಂಗಳೂರು ಸಹಯೋಗದಲ್ಲಿ ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ 2025 ಅಕ್ಟೋಬರ್ 9 ರಂದು ನಡೆದ ಗುರುವಾರದಂದು ನಡೆಯುವ ದ್ವಿತೀಯ ಅನಿವಾಸಿ ಕನ್ನಡಿಗರ ಸಮ್ಮೇಳನ ಹಾಗೂ ಹೊರನಾಡ ಕನ್ನಡಿಗರ ಸಮ್ಮೇಳನದಲ್ಲಿ ಕಾಸರಗೋಡಿನ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ),ಕನ್ನಡ ಗ್ರಾಮ ಕಾಸರಗೋಡು,ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾಸರಗೋಡು…

Read More

ಜ್ವರಭಾಧಿಸಿ ಸಮಾಜ ಸೇವಕನ ಯುವಕನ ದಾರುಣ ಅಂತ್ಯ

ಮಂಜೇಶ್ವರ : ನಾಡಿನ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದ ಯುವಕನೊಬ್ಬ ಜ್ವರದ ಭಾಧೆಯಿಂದ ದುರ್ದೈವವಶಾತ್ ತನ್ನ ಅಮೂಲ್ಯ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಉದ್ಯಾವರ ನಿವಾಸಿ ಅಬ್ದುಲ್ ಜಬ್ಬಾರ್ (47) ಮೃತ ದುರ್ದೈವಿ.ವೃತ್ತಿಯಲ್ಲಿ ವಾಹನ ಚಾಲಕನಾಗಿದ್ದ ಅಬ್ದುಲ್ ಜಬ್ಬಾರ್ ಸಮಾಜ ಸೇವೆಗಾಗಿ ತನ್ನ ಜೀವನವನ್ನು ಅರ್ಪಿಸಿದ್ದ ಅನಾಥ ಮಕ್ಕಳಿಗೆ ಶಿಕ್ಷಣ, ಹಿಂದುಳಿದ ಕುಟುಂಬಗಳಿಗೆ ಆಹಾರ ವಿತರಣೆ ಹಾಗೂ ಪರಿಸರ ಸಂರಕ್ಷಣೆ ಎಂಬಂತಹ ಅನೇಕ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದನು. ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವಕ ಸ್ಥಳೀಯ ಆಸ್ಪತ್ರೆಯಿಂದ ಚಿಕಿತ್ಸೆ…

Read More
error: Content is protected !!