ಗಾಂಧೀಜಿಯವರ ತತ್ವ, ಆದರ್ಶ ಮನುಷ್ಯನಲ್ಲಿ ಮುಖ್ಯವಾಗಿ ಬೇಕು ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್ , ಮಂಗಳೂರು ಮಹಾನಗರ ಪಾಲಿಕೆ , ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ , ಭಾರತ ಸೇವಾದಳದ ನೇತ್ರಿತ್ವದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹುಟ್ಟುಹಬ್ಬ ಗಾಂಧಿ ಜಯಂತಿಯನ್ನು ನಗರದ ರಾಜಾಜಿ ಪಾರ್ಕ್ನನಲ್ಲಿ ಗಣ್ಯರ ಸಮ್ಮುಖದಲ್ಲಿ ಆಚರಿಸಲಾಯಿತು . ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಿ ಮಾತನಾಡಿ, ಗಾಂಧೀಜಿಯವರ ತತ್ವ, ಆದರ್ಶ…