ಕಾರ್ಕಳ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿ ಬಂಧನ

ಉಡುಪಿ: ಬೆಳ್ತಂಗಡಿಯ ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸೌಮ್ಯ ಶೆಟ್ಟಿ (28)ಯನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ.ಮೂಲತಃ ಪುತ್ತೂರು ನೆಲ್ಯಾಡಿ ನಿವಾಸಿ ಸುದೀಪ್ ರೈ ಮತ್ತು ಕಾರ್ಕಳ ಕಜೆ ನಿವಾಸಿ, ಪುತ್ತೂರು ಸಬ್ ರಿಜಿಸ್ಟ್ರಾರ್ ಕಚೇರಿ ಉದ್ಯೋಗಿ ಸೌಮ್ಯ ಶೆಟ್ಟಿ ಫೆ.17ರಂದು ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಮಾ.17ರಂದು ಸುದೀಪ್ ರೈ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುದೀಪ್ ರೈ ಮಾ.30ರಂದು ಮೃತಪಟ್ಟಿದ್ದರು….

Read More

ಎನ್‌ಐಟಿಕೆ ಸುರತ್ಕಲ್ NOMAD, ಏಐ ವೇದಿಕೆಯನ್ನು ತನ್ನ ಕಡಲತೀರ ಕ್ಯಾಂಪಸ್‌ನಲ್ಲಿ ಪ್ರಾರಂಭಿಸಿದೆ

ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ), ಸುರತ್ಕಲ್ NOMAD (Node for Open-source Mobile AI Deployment) ಎಂಬ ಕಾರ್ಯನಿರ್ವಹಣೆಯ, ಕ್ಷೇತ್ರದಲ್ಲಿ ಬಳಸಬಹುದಾದ ಏಐ ಸಂಶೋಧನಾ ವೇದಿಕೆಯನ್ನು ಪ್ರಾರಂಭಿಸಿದೆ. ಇದು ದೂರದ, ಸಂಪನ್ಮೂಲ-ಕಡಿತ ಪ್ರದೇಶಗಳು ಹಾಗೂ ವಿಪತ್ತು-ಪೀಡಿತ ಪರಿಸರಗಳಲ್ಲಿ, ಸಾಮಾನ್ಯ ಕ್ಲೌಡ್ ಮೂಲಸೌಕರ್ಯ ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಸಲು ವಿನ್ಯಾಸಗೊಳಿಸಲಾಗಿದೆ. ಏಐ ವ್ಯವಸ್ಥೆಗಳು ಹೆಚ್ಚಾಗಿ ಕೇಂದ್ರಿತ ಡೇಟಾ ಕೇಂದ್ರಗಳ ಮೇಲೆ ಅವಲಂಬಿತವಾಗುತ್ತಿರುವುದರಿಂದ, ವಿಪತ್ತು ಪ್ರದೇಶಗಳು, ಕಡಲತೀರ ಪ್ರದೇಶಗಳು ಮತ್ತು ಕ್ಷೇತ್ರ ಸಂಶೋಧನಾ ಕೇಂದ್ರಗಳು ಸಂಪರ್ಕ, ವಿದ್ಯುತ್ ಮತ್ತು ಮೂಲಸೌಕರ್ಯಗಳ…

Read More

ಎಸ್.ಎನ್.ಇ.ಸಿ. ಪ್ರವೇಶ ಪರೀಕ್ಷೆ, ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಅನಿವಾರ್ಯ : ಕೆ.ಪಿ. ಅಹ್ಮದ್ ಹಾಜಿ

ಪುತ್ತೂರು : ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅನಿವಾರ್ಯ ಆದ್ದರಿಂದ ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರು ಹೇಳಿದರು.ಅವರು ಸಾಲ್ಮರ ದಾರುಲ್ ಹಸನಿಯಾ ಅಕಾಡೆಮಿಯ ಕರ್ನಾಟಕ ಸೆಂಟರ್ ವತಿಯಿಂದ ‘ಸಮಸ್ತ’ ಸಂಸ್ಥೆಯ ಎಸ್.ಎನ್.ಇ.ಸಿ. ಶರೀಅ ಪ್ಲಸ್ ಸಮನ್ವಯ ಶಿಕ್ಷಣದ 2026-27ನೇ ಸಾಲಿನ ವಿದ್ಯಾರ್ಥಿಗಳ…

Read More

ನಿಯಂತ್ರಣ ತಪ್ಪಿದ ಓಮ್ನಿ ಕಾರು ಪಾದಚಾರಿಗಳ ಮೇಲೆ ಪಲ್ಟಿ – ಮಹಿಳೆ ಗಂಭೀರ ಗಾಯ

ಮಂಗಳೂರು:ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಆದಿತ್ಯವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು…

Read More

ಬೆಂಗರೆಯಲ್ಲಿ ಬ್ರಹ್ಮಕಲಶೋತ್ಸವ: ಏ.17ರಿಂದ ಧಾರ್ಮಿಕ–ಸಾಂಸ್ಕೃತಿಕ ಕಾರ್ಯಕ್ರಮಗಳ ಆರಂಭ

ಮಂಗಳೂರು: ಬೆಂಗರೆಯ ಸ್ಯಾಂಡ್ಸ್‌ಪಿಟ್ ಪ್ರದೇಶದಲ್ಲಿರುವ ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಏಪ್ರಿಲ್ 17ರಿಂದ 20ರವರೆಗೆ ಭಕ್ತಿಭಾವದಿಂದ ಮೇಳೈಸಲಿದೆ ಎಂದು ಶ್ರೀ ವೀರ ಭಾರತಿ ರಾಮಾಂಜನೇಯ ಮಂದಿರ ಇದರ ಜೀರ್ಣೋದ್ದಾರ ಸಮಿತಿಯ ಗೌರವಾಧ್ಯಕ್ಷರಾದ ಮೋಹನ್ ಬೆಂಗ್ರೆ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ ಹಾಗೂ ವೀರ ಮಾರುತಿ ದೇವರ…

Read More

ಕಾರ್ಕಳ ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್

ಉಡುಪಿ: ಕಾರ್ಕಳದ ಗೊಮ್ಮಟೇಶ್ವರ ಬೆಟ್ಟದಲ್ಲಿ ಕ್ರಿ.ಶ.1432ರಲ್ಲಿ ಪ್ರತಿಷ್ಠಾಪನೆಗೊಂಡಿರುವ ಭಗವಾನ್ ಶ್ರೀಬಾಹುಬಲಿ ಮೂರ್ತಿಗೆ ಪ್ರತಿ 12 ವರ್ಷಗಳಿಗೊಮ್ಮೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮುಂದಿನ ಕಾರ್ಯಕ್ರಮ 2027ರ ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ಪೂರ್ವಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಹಾಮಸ್ತಕಾಭಿಶೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ. ಕಾರ್ಕಳದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಲಯದ ಉದ್ಘಾಟನೆ ಮತ್ತು ಮಹಾಮಸ್ತಕಾಭಿಷೇಕದ ದಿನಾಂಕ ಘೋಷಣೆಯ ಕಾರ್ಯಕ್ರಮ ಎ.19ರಂದು ಬೆಳಿಗ್ಗೆ 10:30ಕ್ಕೆ ಕಾರ್ಕಳದ ದಾನಶಾಲೆ ಭಗವಾನ್ ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ…

Read More

ಮಂಗಳೂರಿನಲ್ಲಿ ಕಾರ್ ಮಾಡಿಫಿಕೇಷನ್ ಸೆಂಟರ್‌ನಲ್ಲಿ ಬೆಂಕಿ ಅವಘಡ – 2 ಬಿಎಂಡಬ್ಲ್ಯು ಕಾರುಗಳಿಗೆ ಹಾನಿ

ಮಂಗಳೂರು: ನಗರದ ಫಳ್ನೀರ್ ಸಮೀಪದ ಟೋಪಾಜ್ ಕಾರ್ ಸೆಂಟರ್‌ನಲ್ಲಿ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎರಡು ಬಿಎಂಡಬ್ಲ್ಯು ಕಾರುಗಳು ಹಾನಿಗೊಳಗಾಗಿ ಅಪಾರ ಸ್ವತ್ತು ನಾಶವಾಗಿದೆ. ಇಂದು ಬೆಳಗ್ಗೆ ಸುಮಾರು 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಬೆಂಕಿ ತೀವ್ರತೆಯಿಂದ ಸೆಂಟರ್‌ನಲ್ಲಿ ಇದ್ದ ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ.ಈ ಸಂಸ್ಥೆ ಮಾಜಿ ಶಾಸಕ ಮೊಯ್ದೀನ್ ಬಾವ ಅವರ ತಂಗಿಯ ಮಗ ಸಿಯಾಜ್ ಅವರಿಗೆ ಸೇರಿದ್ದಾಗಿದೆ.ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಶ್ರಮಿಸಿದ್ದು, ಹೆಚ್ಚಿನ ಹಾನಿಯನ್ನು…

Read More

ಮಂಗಲ್ಪಾಡಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮದಿನ ಹಾಗೂ 29ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ

ಡಾ. ಬಿ ಆರ್ ಅಂಬೇಡ್ಕರ್ ಗ್ರಾಮ ವಿಕಸನ ಮತ್ತು ಕಲಾವೇದಿಕೆ ಮಂಗಲ್ಪಾಡಿ ಇದರ 29ನೇ ವಾರ್ಷಿಕೋತ್ಸವ ಮತ್ತು ಸಂವಿದಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನವನ್ನು ಇತ್ತೀಚಿಗೆ ಮಂಗಲ್ಪಾಡಿಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ಸಭಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿ ಸದಸ್ಯ ಶ್ರೀ ವಸಂತಕುಮಾರ್ ಮಯ್ಯ ದೀಪ ಬೆಳಗಿಸಿ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ವಿಚಾರ ವೇದಿಕೆ ಬದಿಯಡ್ಕ ಇದರ ಸ್ಥಾಪಕ ಸದಸ್ಯರಾದ ಶ್ರೀ ನಾರಾಯಣ ಬಾರಡ್ಕ ಇವರು ಅಂಬೇಡ್ಕರ್ ತತ್ವ ಮತ್ತು ವಿಚಾರಗಳ ಬಗ್ಗೆ ಮಾತನಾಡಿದರು….

Read More

ಮೂಡಬಿದ್ರಿಯಲ್ಲಿ ಅಕ್ರಮ ಗೋಸಾಗಾಟ ಬಯಲು: 9 ದನಗಳ ರಕ್ಷಣೆ

ಮಂಗಳೂರು : ಪೊಲೀಸ್ ಕಾರ್ಯಾಚರಣೆ, ಬಂಧನದಂತಹ ಬಿಗು ಕಾನೂನು ಕ್ರಮಗಳ ನಡುವೆಯೂ ಅಮಾನವೀಯವಾಗಿ ದನಗಳನ್ನು ಸಾಗಿಸುವ ಪ್ರಕರಣಗಳು ನಡೆಯುತ್ತಿವೆ.ಮೂಡಬಿದ್ರೆಯ ತೋಡಾರ್ ಪಡೋಡ್ಡಿ ಬಳಿ ಪೊಲೀಸ್ ಕಾರ್ಯಾಚರಣೆ ಇಂತಹ ಇನ್ನೊಂದು ಅಕ್ರಮ‌ ಗೋಸಾಗಾಟವನ್ನು ಬಯಲಿಗೆ ಎಳೆದಿದೆ. ಖಚಿತ ಮಾಹಿತಿಯ ಮೇರೆಗೆ ಮೂಡಬಿದ್ರಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, 9 ದನಗಳ್ಳನ್ನು ರಕ್ಷಿಸಿದ್ದಾರೆ.ಹಿಂಸಾತ್ಮಕ ರೀತಿಯಲ್ಲಿ ದನಗಳನ್ನು ವಾಹನದಲ್ಲಿ ಸಾಗಿಸಲಾಗುತ್ತಿತ್ತು.

Read More

ಓವರ್‌ಟೇಕ್ ದುರಂತ: ಬೈಕ್ ಸವಾರ ಟಿಪ್ಪರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವು

ಮಂಗಳೂರು:ಓವರ್ ಟೇಕ್ ಮಾಡುವ ಭರದಲ್ಲಿ ತನ್ನ ಪಾಡಿಗೆ ಹೋಗುತ್ತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಮೈನ್ಸ್ ಒಯ್ಯುತ್ತಿದ್ದ ಭಾರೀ ಗಾತ್ರದ ಟಿಪ್ಪರ್ ಗೆ ಬಡಿದು ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂತೂರು ಬಳಿ ನಡೆದಿದೆ. ತಾರಾಯಿತೋಟ ಎಂಬಲ್ಲಿ ಸ್ಕೂಟರ್ ಚಲಾಯಿಸುತ್ತಿದ್ದ ಮಧ್ಯ ವಯಸ್ಕ ಛಾಯಾಗ್ರಾಹಕರಾಗಿದ್ದ ವ್ಯಕ್ತಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ್ದಾರೆ. ಭೀಕರ ಘಟನೆಯ ದೃಶ್ಯವು ಟೆಂಪೋವೊಂದರ ಡ್ಯಾಷ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಧರ್ಮಸ್ಥಳ ಕಾರ್ಯತಡ್ಕ ನಿವಾಸಿ ಗೋಪಾಲಕೃಷ್ಣ (27) ಮೃತ…

Read More
error: Content is protected !!