ಡಾ. ವಾಮನ್ ರಾವ್ ಬೇಕಲ್ ರೀಗೆ -ವಿಶ್ವ ರಾಮಕ್ಷತ್ರಿಯ ಮಹಾಸಂಘ ಮಹಾಸಭೆ ಯಲ್ಲಿ ಸನ್ಮಾನ
ಕಾಸರಗೋಡು : ವಿಶ್ವ ರಾಮಕ್ಷತ್ರಿಯ ಮಹಾಸಂಘದ ವತಿಯಿಂದ ದಿನಾಂಕ 14.09.2025ರಂದು ಶ್ರೀ ಸೀತಾ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಸದಸ್ಯರ ದ್ವೈವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ, ಇತ್ತೀಚಿಗೆ ಸಾಮಾಜಿಕ ಕ್ಷೇತ್ರದಲ್ಲಿನ ಸರ್ವತೋಮುಖ ಸೇವೆಯನ್ನು ಪರಿಗಣಿಸಿ ಲಭಿಸಿದ ಡಾಕ್ಟ್ರೇರೇಟ್ ಪದವಿಯನ್ನು, ಹಾಗೂ ಕಾಸರಗೋಡು ಕನ್ನಡ ಭವನ ಮುಖಾಂತರ ನಡೆಸುತ್ತಿರುವ ಕನ್ನಡ ಪರ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಉಚಿತ ಸಾರ್ವಜನಿಕ ವಾಚನಾಲಯ ಸೇವೆ, ಕನ್ನಡ ಭವನ ಪ್ರಕಾಶನ ಮೂಲಕ ರಾಮಕ್ಷತ್ರಿಯ…