ಶರಣಿ ರೂಪಾ ಬಿ. ಮುದ್ದೇಬಿಹಾಳ ತಾಲೂಕು ಅಧ್ಯಕ್ಷೆಯಾಗಿ ಆಯ್ಕೆ
ರೂಪಾ ಬಿ. ನಾಟೀಕಾರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು, ಶಿಕ್ಷಕಿ, ವಚನಕಾರ್ತಿ, ಕವಯತ್ರಿ, ಹಾಗೂ ಸಂಘಟಕಿಯಾದ ಇವರನ್ನು,ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ರಜತ ಸಂಭ್ರಮ “ಪೂರೈಸಿದ ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿ, ಕನ್ನಡ ಶೈಕ್ಷಣಿಕ, ಕನ್ನಡ ಪರ ಚಟುವಟಿಕೆಗಳ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಈ ಸಂಸ್ಥೆಯ ಮುದ್ದೇಬಿಹಾಳ ತಾಲೂಕಿಗೆ ಅಧ್ಯಕ್ಷರನ್ನಾಗಿ ನೇಮಿಸಿದೆ.ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್…