ಮಾಜಿ ಶಾಸಕ ರಘುಪತಿ ಧರಣಿಗೆ ಮಣಿದ ನಗರಾಭಿವೃದ್ಧಿ ಪ್ರಾಧಿಕಾರ; ಸಿಂಗಲ್ ಲೇಔಟ್ ಗೆ ಅನುಮತಿ ಪತ್ರ ಹಸ್ತಾಂತರ
ಭಟ್ಟರ ಬಡಾನಿಡಿಯೂರು ರೆಸಾರ್ಟ್ ನ ಏಕವಿನ್ಯಾಸ ನಕ್ಷೆಗೆ ಅನುಮೋದನೆ ನೀಡಿದ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ: ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ವಿಳಂಬ ಖಂಡಿಸಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಅನಿರ್ದಿಷ್ಟಾವಧಿ ಧರಣಿ ಆರಂಭ ಮಾಡಿದ ಎರಡನೇ ದಿನಕ್ಕೆ ಯಶಸ್ಸು ಸಿಕ್ಕಿದೆ. ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ…
