ಮಂಗಳೂರಿನ ಪುರಭವನದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾ ಸೆಪ್ಟೆಂಬರ್ 09 ರಂದು.
ಮಂಗಳೂರು: ಸಮಸ್ತ ಕರ್ನಾಟಕ ಮಶಾವರ, ಎಸ್.ವೈ.ಎಸ್, ಎಸೈ.ಎಸ್.ಎಸ್.ಎಫ್ , ಸಮಸ್ತ ಜಂಇಯ್ಯತುಲ್ ಮುಅಲ್ಲಿಮೀನ್, ಮದರಸ ಮೇನೇಜೆಂಟ್, ಜಂಇಯ್ಯತುಲ್ ಖುತ್ಬಾ , ಜಂಇಯ್ಯತುಲ್ ಮುದ್ರಾಸಿನ್ , ಸಮಸ್ತ ಬಾಲ ವೇದಿ ಸಂಯುಕ್ತ ಆಶ್ರಯದಲ್ಲಿ ಇಷ್ಕೆ ರಸೂಲ್ ಕಾರ್ಯಕ್ರಮ ಹಾಗೂ ಗ್ರಾಂಡ್ ಮೀಲಾದ್ ಜಾಥಾವು ಸೆಪ್ಟೆಂಬರ್ 09 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ ಎಂದು ಇಷ್ಕೆ ರಸೂಲ್ ಮೀಲಾದ್ ಸ್ವಾಗತ ಸಮಿತಿಯ ಸಂಚಾಲಕರಾದ ಯು ಕೆ ಅಬ್ದುಲ್ ಅಝೀಝ್ ದಾರಿಮಿ ತಿಳಿಸಿದರು . ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ…