ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಕಟಿತ ಪುಸ್ತಕ- ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತವಾಗಿ ವಿತರಣೆ
ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಕೇರಳದ ಶ್ರೀಮದ್ ಎಡನೀರು ಮಠ, ಕಾಸರಗೋಡು ಇವರ ಸಹಯೋಗದೊಂದಿಗೆ ದಿನಾಂಕ:03.09.2025ರಂದು ಸಂಜೆ 7.15 ಗಂಟೆಗೆ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ವಿತರಿಸಲಾಯಿತು. ಪ್ರೋ. ಕೆ.ಸಿ ಶಿವಪ್ಪನವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ವಿತರಿಸಲಾಯಿತು. ಹೊರನಾಡು ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ…