ಹುತಾತ್ಮರ ದಿನಾಚರಣೆ: ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ, ಯುವಜನರಲ್ಲಿ ದೇಶಭಕ್ತಿ ಜಾಗೃತಿ
ಪುತ್ತೂರು/ಮಂಗಳೂರು, ಮಾರ್ಚ್ 23, 2026: ಭಗತ್ ಸಿಂಗ್, ಶಿವರಾಮ ರಾಜಗುರು ಮತ್ತು ಸುಖದೇವ್ ಥಾಪರ್ ಅವರ ತ್ಯಾಗವನ್ನು ಸ್ಮರಿಸುವ ಹುತಾತ್ಮರ ದಿನಾಚರಣೆಯ ಅಂಗವಾಗಿ ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಪಾದಯಾತ್ರೆ ನಡೆಯಿತು. ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ಮೇರಾ ಯುವ ಭಾರತ್ (ಮೈ ಭಾರತ್), ದಕ್ಷಿಣ ಕನ್ನಡ, ಪುತ್ತೂರಿನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಜಂಟಿ ಆಶ್ರಯದಲ್ಲಿ ನಡೆದ ಈ ಪಾದಯಾತ್ರೆಯಲ್ಲಿ 250ಕ್ಕೂ…
