ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಖಿಲ ಭಾರತ ದೈವಾರಾಧಕ ಒಕ್ಕೂಟ. ಕರ್ನಾಟಕ ವಿಧಾನ ಸಭಾ ಅಧ್ಯಕ್ಷರಿಗೆ ಮನವಿ ಸಲ್ಲಿಕೆ.

ಅಖಿಲ ಭಾರತ ದೈವಾರಾಧಾಕರ ಒಕ್ಕೂಟ (ರಿ) ಕೇಂದ್ರೀಯ ಉಡುಪಿ ವತಿಯಿಂದ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿಧಾನ ಸಭಾಧ್ಯಕ್ಷರಾದ ಹಾಗೂ ಕ್ಷೇತ್ರದ ಶಾಸಕರಾದ ಯು ಟಿ ಖಾದರ್ ಅವರನ್ನು ಒಕ್ಕೂಟದ ಸದಸ್ಯರು ಭೇಟಿಯಾಗಿ ಮಂಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಇರುವ ದೈವಾರಾಧನೆ ಕ್ಷೇತ್ರದಲ್ಲಿ ಚಾಕ್ರಿ ಮಾಡುವ ಸುಮಾರು 16 ವರ್ಗಗಳಿವೆ ಹಾಗೂ ಸುಮಾರು 20 ಸಾವಿರದ ಜನ ದೈವಚಕ್ರಿಯನ್ನು ಕುಲ ಕಸುಬು ವಾಗಿ ಅವಲಂಬಿಸಿದ್ದಾರೆ ದೈವಚಾಕ್ರಿ ವರ್ಗವನ್ನು ಸರ್ಕಾರಕ್ಕೆ ಸಂಬಂಧಪಟ್ಟ ಇಲಾಖೆಗೆ ಸೇರ್ಪಡಿಸುವುದು. 60…

Read More

ಮಂಜೇಶ್ವರದ ಹಲವೆಡೆ ಬೀದಿ ನಾಯಿಗಳ ಹಾವಳಿ-ಸಾರ್ವಜನಿಕರಲ್ಲಿ ಆತಂಕ

ಮಂಜೇಶ್ವರ : ಮಂಜೇಶ್ವರದ ಹಲವೆಡೆ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜಕರಲ್ಲಿ ವಿಶೇಷವಾಗಿ ಪೋಷಕರಲ್ಲಿ ಭಾರೀ ಆತಂಕ ಹುಟ್ಟಿಸಿದೆ. ಮನೆಯಿಂದ ಮಕ್ಕಳನ್ನು ಶಾಲೆಗೆ ಅದೇ ರೀತಿ ಮದ್ರಸ ಅದೇ ರೀತಿ ಇನ್ನಿತರ ಅವಶ್ಯಕತೆಗೆ ಹೊರಗೆ ಕಳಿಸಲು ಭಯಪಡುವ ಪರಿಸ್ಥಿತಿ ಎದುರಾಗಿದೆ. ಇತ್ತೀಚಿನ ಕೆಲವು ದಿನಗಳಲ್ಲಿ ಶಾಲೆಗೆ ಹೋಗುವ ವೇಳೆ ಅಥವಾ ಆಟವಾಡಲು ಹೊರ ಹೋಗುವ ವೇಳೆ, ಶಾಲಾ ಮದ್ರಸಗಳಿಗೆ ತೆರಳುತ್ತಿರುವಾಗ ಮಕ್ಕಳ ಮೇಲೆ ನಾಯಿಗಳು ದಾಳಿ ಮಾಡುವುದು ನಿತ್ಯ ದರ್ಶನವಾಗಿದೆ. ಬಾನುವಾರದಂದು ಮಂಜೇಶ್ವರದಲ್ಲಿ ಎರಡು…

Read More

ಧರ್ಮಸ್ಥಳ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ಆರೋಪಿಗಳ ದಸ್ತಗಿರಿ

ಮಂಗಳೂರು : ಧರ್ಮಸ್ಥಳ ಪಾಂಗಳ ಕ್ರಾಸ್ ಬಳಿ ನಡೆದ ಅಹಿತಕರ ಘಟನೆಯ ವೇಳೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ:47/2025 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ . ಧರ್ಮಸ್ಥಳ ನಿವಾಸಿಗಳಾದ ಪದ್ಮಪ್ರಸಾದ್ (32),ಸುಹಾಸ್ (22),ಶಶಿಧರ್(30),ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42),ಕಳೆಂಜ ನಿವಾಸಿ ಚೇತನ್ (21),ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಎಂಬವರುಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರಾಪಡಿಸಲಾಗಿದೆ.ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿ ಬಿಡುಗಡೆಗೊಳಿಸಿರುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.

Read More

ಕುಬಣೂರು ಸೇತುವೆ ಬಳಿ ರಸ್ತೆಯ ಶೋಚನೀಯಾವಸ್ಥೆ .,ಸೇತುವೆ ಇಕ್ಕೆಡೆಗಳಲ್ಲಿ ಕುಸಿತದ ಭೀತಿ

ಉಪ್ಪಳ: ಮಂಗಲ್ಪಾಡಿ ಗ್ರಾಮ ಪಂಚಾಯತಿನ ಕುಬಣೂರು ಸೇತುವೆ ಸಮೀಪದಲ್ಲಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಸೇತುವೆಯ ಎರಡು ಬದಿಗಳು ಕುಸಿಯುವ ಭೀತಿಯಲ್ಲಿದೆ. ಈ ರಸ್ತೆಯಿಂದ ರಾತ್ರಿ ಸಮಯಗಳಲ್ಲಿ ಮರಳು ತುಂಬಿದ ಘನ ಗಾತ್ರದ ಲಾರಿಗಳು ಇಲ್ಲಿಂದ ಸಂಚರಿಸುವ ಕಾರಣ ರಸ್ತೆಗಳು ಸಂಪೂರ್ಣ ಹದ ಗೆಟ್ಟಿರಬಹುದೆಂದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಬೇಕೂರು ಶಾಂತಿಗುರಿಯಿಂದ ಪಚ್ಚoಬಲ ಸಂಪರ್ಕಿಸುವ ಸೇತುವೆ ಇದಾಗಿದ್ದು , ಕುಬಣೂರು ಪರಿಸರದಲ್ಲಿ ವಿದ್ಯಾಸಂಸ್ಥೆಗಳು ಮತ್ತು ಗ್ರಾಮಾಧಿಕಾರಿ ಕಚೇರಿ , ಅಂಗನವಾಡಿ ವಿವಿಧ ಆರಾಧನಾ ಮಂದಿರಗಳು ಕಾರ್ಯಾಚರಿಸುತ್ತಿದ್ದು ವಿದ್ಯಾರ್ಥಿಗಳನ್ನು ಹೊತ್ತ ಶಾಲಾ…

Read More

ಮಹಾವಿಷ್ಣು ಮೂರ್ತಿ ದೇವಸ್ಥಾನ ಸುಳ್ಯಮೆ ವರ್ಕಾಡಿಯಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ

ಮಹಾವಿಷ್ಣು ಮೂರ್ತಿ ದೇವಸ್ಥಾನ ಸುಳ್ಯಮೆ ವರ್ಕಾಡಿ ದೇವಸ್ಥಾನದಲ್ಲಿ ದೇವರಿಗೆ ಪೂಜೆಯ ನಂತರ ದೇವಸ್ಥಾನದ ವಠಾರದಲ್ಲಿ ಆಟಿಡ್ ಒಂಜಿ ದಿನ ಕಾರ್ಯಕ್ರಮ ಮಹಾವಿಷ್ಣು ಮೂರ್ತಿ ಯುವಕ ಮಂಡಳಿ ಹಾಗೂ ಊರಿನ ಮಹಿಳಾ ಹಾಗೂ ಭಕ್ತರ ಸಹಕಾರದೊಂದಿಗೆ ನಡೆಯಿತು. ಊರಿನ ಮಹಿಳೆಯರು ಬಗೆ ಬಗೆಯ ತಿಂಡಿ ತಿನಿಸು ತಯಾರಿಸಿ ತಂದು ಭಕ್ತರಿಗೆ ಉಣಬಡಿಸಿದರು ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಸಾಮಾನಿ ಸುಳ್ಯಮೆ ಅವರು ವಹಿಸಿದ್ದರು ಕಾರ್ಯಕ್ರಮದ ಉದ್ಘಾಟನೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಕಾಸರಗೋಡು ಜಿಲ್ಲಾ ಅಧ್ಯಕ್ಷ ಗಣೇಶ್ ಪಾವೂರು…

Read More

ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ

“ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ ನಿಜವಾಗಿಯೂ ಶ್ಲಾಘನೀಯ, ಮುಂದಿನ ದಿನಗಳಲ್ಲಿ ವಿಶ್ವ ತುಳು ಆಯನ ಮಂಜೇಶ್ವರದಲ್ಲಿ ನಡೆಯಲಿ….” ಪೈವಳಿಕೆಯಲ್ಲಿ ತುಳು ಅಕಾಡೆಮಿ ಕಾರ್ಯಕ್ರಮ “”ಆಟಿಡೊಂಜಿ ದಿನ ” ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್ ನುಡಿದರು. ಪೈವಳಿಕೆಯಲ್ಲಿ ಕೇರಳ ತುಳು ಅಕಾಡೆಮಿಯ ವತಿಯಿಂದ (10-8-2025 ) ನಡೆದ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾ ಮಂಜೇಶ್ವರ MLA AKM ಅಶ್ರಫ್, ಸಮಾಜದ ಸ್ವಾಸ್ತ್ಯಕ್ಕೆ ಅನುಕರಣೀಯ ಸಂದೇಶ…

Read More

ಅಗ್ನಿಬ್ರಿಗೇಡ್ ಮಜೀರ್ ಪಳ್ಳ ಮತ್ತು ಕೆ. ಎಂ. ಸಿ ರಕ್ತನಿಧಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ.

ಮಂಜೇಶ್ವರ: ರಕ್ತದಾನವು ಶ್ರೇಷ್ಠ ದಾನ ವಾಗಿದ್ದು, ನಮ್ಮ ಎಲ್ಲಾ ಸಂಪತ್ತಿಗಿಂತಲೂ ನಮ್ಮ ಸುರಕ್ಷಿತ ಆರೋಗ್ಯದ ಸಂಪತ್ತು ಮುಖ್ಯ ವಾಗಿದೆ. ಇಂದಿನ ಜೀವನ ಶೈಲಿ ಮತ್ತು ಕಲಬೆರಕೆಯ ಆಹಾರ ಸೇವನೆಯೇ ಅನಾರೋಗ್ಯ ಕ್ಕೆ ಕಾರಣವಾಗಿದೆ ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತನ್ ಹೇಳಿದ್ದಾರೆ.ಅವರು ಅಗ್ನಿಬ್ರಿಗೇಡ್ ಮಜೀರ್ ಪಳ್ಳ ಮತ್ತು ಕೆ. ಎಂ. ಸಿ ರಕ್ತನಿಧಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಕೋಳ್ಯೂರು ಆಡಿಟೋರಿಯಂ ನಲ್ಲಿ ಉಧ್ಘಾಟಿಸಿ ಮಾತನಾಡಿದರು. ಅಗ್ನಿಬ್ರಿಗೇಡ್ ಮಜೀರ್ ಪಳ್ಳ ರವರ ಈ ಕಾರ್ಯವು ಸಮಾಜಕ್ಕೆ…

Read More

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವು ಸದ್ಗುರು ವಿದ್ಯಾಪೀಠ ಕೊoಡೆಯೂರು ನಲ್ಲಿ ನಡೆಯಿತು. ಕಾರ್ಯಕ್ರಮ ವು ಪ್ರಾರ್ಥನೆ ಯ ಮೂಲಕ ದ ಅಧ್ಯಕ್ಷ ಸ್ಥಾನ ವನ್ನು ಸಂಘಟನೆಯ ಅಧ್ಯಕ್ಷರಾದ ಶ್ರೀಯುತ ಬಾಲಕೃಷ್ಣರವರು ವಹಿಸಿದರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮಿಜಿಯವರು ಆಶೀರ್ವಚನ ಮಾಡಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್ ಪ್ರಸಾದ್…

Read More

ಬಂಟ್ವಾಳ: ರೆಹಮಾನ್ ಕೊಲೆ ಪ್ರಕರಣ 13ನೇ ಆರೋಪಿ ಬಂಧನ …. ! ?

ಬಂಟ್ವಾಳ, : ಮೇ 27ರಂದು ನಡೆದ ಕೊಳ್ತಮಜಲು ನಿವಾಸಿ ಅಬ್ದುಲ್ ರೆಹಮಾನ್ ಹತ್ಯೆ ಮತ್ತು ಕಲಂದರ್ ಶಾಫಿ ಎಂಬಾತನ ಮೇಲಿನ ಹಲ್ಲೆ ಕರಾವಳಿಯ ಶಾಂತಿಯನ್ನೇ ಕದಡಿತ್ತು . ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 13ನೇ ಆರೋಪಿಯನ್ನು ಬಂಧಿಸಿದ್ದಾರೆ.ರಂಜಿತ್ ಅಲಿಯಾಸ್ ರಂಜು (35) ಎಂಬಾತನನ್ನು ಆಗಸ್ಟ್ 10 ರಂದು ಪೊಲೀಸರು ವಶಕ್ಕೆ ಪಡೆದಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.ಪ್ರಕರಣದ ತನಿಖೆ ನಡೆಯುತ್ತಿದ್ದು, ತಲೆಮರೆಸಿಕೊಂಡಿರುವ ಇತರ ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ…

Read More

ಸುಳ್ಯ : ಮನೆ ಮನೆಗೆ ಚುನಾವಣಾ ಪ್ರಚಾರ ಅಭಿಮಾನ

ಸುಳ್ಯ ತಾಲೂಕಿನ ಕಡಬ ಪಟ್ಟಣ ಪಂಚಾಯತ್ ನ ಮಾಲೇಶ್ವರ ವಾರ್ಡ್ ನಂಬರ್ 5 ಮತ್ತು ವಿದ್ಯಾನಗರ ವಾರ್ಡ್ ನಂಬರ್ 6ರ ಚುನಾವಣೆಯ ಪ್ರಚಾರದಲ್ಲಿ ಬಾಗಿಯಾಗಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಲಾಯಿತು. ಈ ಸಂದರ್ಭದಲ್ಲಿ ದ ಕ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು, ಸುಳ್ಯ ಶಾಸಕರಾದ ಭಾಗಿರತಿ ಮುರುಳ್ಯ, ವಾರ್ಡ್ ನಂಬರ್ 5ರ ಅಭ್ಯರ್ಥಿ ಮತ್ತು ಮಹಾ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಎನ್ ಕೆ, ವಿದ್ಯಾನಗರ…

Read More
error: Content is protected !!