ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣಕ್ಕೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 50ನೇ ಅಳಪೆ ದಕ್ಷಿಣ ವಾರ್ಡಿನ ಬಜಾಲ್ ಬಳಿ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಹೋಗುವ ರಸ್ತೆಯ ಅಗಲೀಕರಣ ಹಾಗೂ ಕಾಂಕ್ರೀಟೀಕರಣದ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂ. ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಭೂಮಿ ಪೂಜೆಯು…

Read More

ಜಾನಪದ ಪರಿಷತ್ತು ಕೇರಳ ರಾಜ್ಯ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಆಯ್ಕೆ

ಕಾಸರಗೋಡು : ಜನಪ್ರಿಯ ಕನ್ನಡ ಸಂಸ್ಥೆ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಗಳಾದ ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ಸಾರ್ವಜನಿಕ ವಾಚನಾಲಯ, ಕರ್ನಾಟಕ ದಿಂದ ಯಾ ಹೊರನಾಡಿನಿಂದ ಕಾಸರಗೋಡು ಪ್ರದೇಶಕ್ಕೆ ಬರುವ ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ವ್ಯವಸ್ಥೆ “ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ…

Read More

ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣೆ

ಉಳ್ಳಾಲ : ತೌಡುಗೋಳಿ ಶ್ರೀ ದುರ್ಗಾ ದೇವಿ ಕ್ಷೇತ್ರ , ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಆಗಸ್ಟ್ 10, ರ ಭಾನುವಾರ ವನಮಹೋತ್ಸವ ಹಾಗೂ ಸಸಿ ವಿತರಣೆ ನಡೆಯಿತು. ಮುಖ್ಯ ಅತಿಥಿಗಳಾಗಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಆಗಮಿಸಿದ ಭಕ್ತರಿಗೆ ಮಾಡಿ ಮಾತನಾಡುತ್ತಾ ಗಿಡ ನೆಟ್ಟು ಬಿಡಬಾರದು, ಅದನ್ನು ಪೋಷಣೆಮಾಡಿದರೆ ಅದು ಮುಂದೆ ಹೆಮ್ಮರವಾಗಿ ಬೆಳೆದು ಫಲ ಕೊಡುತ್ತದೆ, ನಮಗೆ ನೆರಳು ಕೊಡುತ್ತದೆ ಮನುಷ್ಯನಿಗೆ ಉಸಿರಾಡಲು ಸ್ವಚ್ಛ ಗಾಳಿಕೊಡುತ್ತದೆ ಈ ಕ್ಷೇತ್ರ…

Read More

ಮುದ್ದುಕಂದ ಕೃಷ್ಣರ ಮೋಹಕ ಲೀಲೆ: ಕೆನರಾ ಶಿಕ್ಷಣ ಸಂಸ್ಥೆಯಲ್ಲಿ ಗೋಕುಲಾಷ್ಟಮಿ- 2025

ಮಂಗಳೂರು, 10ಆಗಸ್ಟ್ 2025 –ಕೆನರಾ ಹೈ ಸ್ಕೂಲ್ ಅಸೋಸಿಯೇಷನ್, ಮಂಗಳೂರು, ಕೆನರಾ ಸಾಂಸ್ಕೃತಿಕ ಅಕಾಡೆಮಿಯ ಪ್ರಾಯೋಜಕತ್ವದಲ್ಲಿ, ಗೋಕುಲಾಷ್ಟಮಿ-2025 ಪ್ರಯುಕ್ತ ಮುದ್ದು ಕೃಷ್ಣ ವೇಷ ಸ್ಪರ್ಧೆವನ್ನು ಭವ್ಯವಾಗಿ ಆಯೋಜಿಸಲಾಯಿತು. ಭಾರತೀಯ ಪರಂಪರೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿ ಹಾಗೂ ಯುವ ಸಮುದಾಯದಲ್ಲಿ ಬೆಳೆಸುವ ಉದ್ದೇಶದಿಂದ ಈ ವಿಶೇಷ ಕಾರ್ಯಕ್ರಮವನ್ನು ನಡೆಸಲಾಯಿತು. ಟಿವಿ ರಮಣ ಪೈ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಕೆನರಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ. ವಾಸುದೇವ ಕಾಮತ್ ಉದ್ಘಾಟಿಸಿದರು….

Read More

ಶಕ್ತಿನಗರದ ನಾಲ್ಯಪದವಿನಲ್ಲಿ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮ.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ 21ನೇ ಪದವು ಪಶ್ಚಿಮ ವಾರ್ಡಿನ ಶಕ್ತಿನಗರದ ನಾಲ್ಯಪದವಿನಲ್ಲಿ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ಅವರ ಸಂಪೂರ್ಣ ಸಹಕಾರದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ಸ್ಟ್ಯಾಂಡ್ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ದಿನನಿತ್ಯ ದುಡಿಯುವ ಆಟೋ ಚಾಲಕರದ್ದು ಶ್ರಮಿಕ ವರ್ಗವಾಗಿದ್ದು ಅವರುಗಳು ಪ್ರಯಾಣಿಕರ ಜೊತೆಗೆ ತಮ್ಮ ಆಟೋಗಳ ಬಗ್ಗೆಯೂ ವಿಶೇಷ ಕಾಳಜಿ ಹೊಂದಿರುತ್ತಾರೆ. ತಾವು ಬಿಸಿಲಲ್ಲಿದ್ದರೂ ತಮ್ಮ ಆಟೋಗಳು ನೆರಳಲ್ಲಿ ಇರಬೇಕು ಎಂದು ಬಯಸುವ ಅವರಿಗೆ ಈ ನೂತನ ರಿಕ್ಷಾ ಪಾರ್ಕ್ ಉಪಯೋಗವಾಗಲಿದೆ. ಸಾರ್ವಜನಿಕರಿಗೆ ಅತ್ಯುತ್ತಮ…

Read More

ಈಜು ಪಟು ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಗಳಿಸಿದ್ದ ಕೆ. ಚಂದ್ರಶೇಖರ್ ರೈ ದುರಂತ ಸಾವು

ಈಜುಕೊಳದಲ್ಲಿ ಮುಳುಗಿ ಕೋಚ್, ಲೈಫ್‌ಗಾರ್ಡ್ ಸಾವನ್ನಪ್ಪಿದ ಘಟನೆ ಮಂಗಳೂರಿನ ಲೇಡಿಹಿಲ್‌ನಲ್ಲಿರುವ ಮಹಾನಗರ ಪಾಲಿಕೆಯ ಈಜುಕೊಳದಲ್ಲಿ ರವಿವಾರ ಘಟನೆ ನಡೆದಿದೆ . ಮೃತರನ್ನು ಕೆ. ಚಂದ್ರಶೇಖರ್ ರೈ ಸೂರಿಕುಮೇರು (52) ಎಂದು ಗುರುತಿಸಲಾಗಿದೆ. ನಿರ್ವಹಣೆ ಕೆಲಸಗಳು ನಡೆಯುತ್ತಿದ್ದರಿಂದ ಭಾನುವಾರ ಈಜುಕೊಳಕ್ಕೆ ರಜೆ ಇತ್ತು. ಈ ಸಮಯದಲ್ಲಿ ಈಜಲು ನೀರಿಗಿಳಿದ ಅವರು ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಕೆ. ಚಂದ್ರಶೇಖರ್ ರೈ ಅವರು 2023 ರಲ್ಲಿ ಈಜುಕೊಳದ ನೀರಿನೊಳಗೆ ಒಂದು ನಿಮಿಷದಲ್ಲಿ 28 ಬಾರಿ ಸಮ್ಮರ್‌ಸಾಲ್ಟ್ ಎಂಬ ಸ್ಟಂಟ್ ಮಾಡಿ ‘ವರ್ಲ್ಡ್ ವೈಡ್…

Read More

ಮಂಗಳೂರು ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ರಕ್ಷಾಬಂಧನ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ರಕ್ಷಾಬಂಧನದ ಪ್ರಯುಕ್ತ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಸೈನಿಕರಿಗೆ ರಕ್ಷೆಯನ್ನು ಕಟ್ಟಿ ಶುಭ ಹಾರೈಸಲಾಯಿತು. ನಿವೃತ್ತ ಸೈನಿಕರಿಗೆ ಆರತಿ ಬೆಳಗಿ, ಸಿಂಧೂರ ತಿಲಕವಿಟ್ಟು ಪೆಹಲ್ಗಮ್ ಉಗ್ರರ ದಾಳಿಯಲ್ಲಿ ಸಿಂಧೂರವನ್ನು ಕಳಕೊಂಡ ತಾಯಂದಿರ ನೋವಿಗೆ ಆಪರೇಷನ್ ಸಿಂಧೂರದ ಮೂಲಕ ಪ್ರತ್ಯುತ್ತರ ನೀಡಿದ ಭಾರತೀಯ ಸೇನೆಗೆ ಮಹಿಳಾ ಮೋರ್ಚಾದಿಂದ ಧನ್ಯವಾದ ಸಮರ್ಪಿಸಲಾಯಿತು. ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ,…

Read More

ಉಪ್ಪಳದ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು ಕಯ್ಯಾರು ನಿವಾಸಿ ಹರಿಶ್ಚಂದ್ರ ಹೊಳ್ಳ ನಿಧನ

ಉಪ್ಪಳ: ಕಯ್ಯಾರು ನಿವಾಸಿ ಉಪ್ಪಳದಲ್ಲಿ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು  ಹರಿಶ್ಚಂದ್ರ ಹೊಳ್ಳ[83]  ನಿಧನರಾದರು ಶುಕ್ರವಾರ ಮಧ್ಯಾಹ್ನ ಇವರಿಗೆ ಮನೆಯಲ್ಲಿ ಹೃದಯಘಾತ ಉಂಟಾಗಿದ್ದು, ಉಪ್ಪಳದ ಖಾಸಾಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು.  ಇವರು  ಉಪ್ಪಳದಲ್ಲಿ ದೀರ್ಘಕಾಲದಿಂದ ಪೂರ್ಣಿಮಾ  ಇಂಡಸ್ತ್ರೀ ಸ್ ಇದರ ಮಾಲಕರಾಗಿದ್ದರು. ಉಪ್ಪಳ  ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರಾಗಿದ್ದರು. ಕೂಟ ಮಹಾಜಗತ್ತು ಮಂಗಲ್ಪಾಡಿ ಅಂಗಸoಸ್ಥೆಗೆ ಬೆನ್ನೆಲುಬಾಗಿದ್ದರು.  ಅಲ್ಲದೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಸಂಘ ಸಂಸ್ಥೆಗಳಿಗೆ ಉದಾರವಾಗಿ ಧನ ಸಹಾಯವನ್ನು ನೀಡುತಿದ್ದರು. ಮೃತರು ಪತ್ನಿ ಲಲಿತ, ಮಕ್ಕಳಾದ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಇತೀಚೆಗೆ ನಡೆಯಿತ್ತು . ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ದೇವಸ್ಥಾನದ ವಠಾರ ಸ್ವಚ್ಛತಾ ಇದ್ರೆ ಬರುವ ಭಕ್ತರ ಮನಸ್ಸಿಗೆ ನೆಮ್ಮದಿ , ಶಾಂತಿಯನ್ನ ನೀಡುತ್ತದೆ ಎoದು ತಿಳಿಸುತ್ತಾ , ತಾಲೂಕಿನಲ್ಲಿ ಪ್ರಥಮವಾಗಿ ನಡೆಯುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರಾದ…

Read More

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ ದಾಖಲೆಯಿಲ್ಲದ ಭಾರೀ ಮೊತ್ತದ ನಗದು ವಶ ಪಡಿಸಿದ ಮಂಜೇಶ್ವರ ಅಬಕಾರಿ

ಕೇರಳಕ್ಕೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 20 ಲಕ್ಷದ 80ಸಾವಿರ ರೂ ನಗದನ್ನು ವಶ ಪಡಿಸಿ ಓರ್ವನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಜಯಶೀಲ ಪುಟ್ಟಣ್ಣ ಶೆಟ್ಟಿ (52) ಎಂಬ ವ್ಯಕ್ತಿ ಬಂಧಿತ ಆರೋಪಿಯೆಂದು ಹೆಸರಿಸಲಾಗಿದೆ. ಶುಕ್ರವಾರ ಸಂಜೆ ಮಂಜೇಶ್ವರ ಅಬಕಾರಿ ಚೆಕೋಸ್ಟಿನಲ್ಲಿ ಅಬಕಾರಿ ಸರ್ಕಲ್ ಇನ್ಸೆಕ್ಟರ್ ಷಿಜಿಲ್ ಕುಮಾ‌ರ್ ನೇತೃತ್ವದಲ್ಲಿ ನಡೆಸಿದ ಬಸ್‌ ತಪಾಸಣೆಯಲ್ಲಿ ದಾಖಲೆ ರಹಿತ ನಗದು ವಶಪಡಿಸಲಾಯಿತು. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಸಂಬಂಧ ವಿಚಾರಣೆ ನಡೆಯುತ್ತಿದ್ದು, ಈ…

Read More
error: Content is protected !!