ಪ್ರಜ್ಞೆ ತಪ್ಪಿ ಬಿದ್ದ ಸರಕಾರಿ ಬಸ್ ನಿರ್ವಾಹಕಸಮಯ ಪ್ರಜ್ಞೆ ತೋರಿ ಜೀವ ಉಳಿಸಿದ ಚಾಲಕ,ಆಸ್ಪತ್ರೆಯ ಚೇರ್ ಮೆನ್ ರಿಂದ ಚಾಲಕನಿಗೆ ಸನ್ಮಾನ
ಮಂಗಳೂರು: ಚಲಿಸುತ್ತಿದ್ದ ಬಸ್ ನಲ್ಲಿ ಪ್ರಜ್ಞೆ ತಪ್ಪಿ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಬಸ್ ನಿರ್ವಹಕನನ್ನು ತಕ್ಷಣ ನೇರವಾಗಿ ಸಮೀಪದ ಆಸ್ಪತ್ರೆಗೆ ಚಲಾಯಿಸಿ ಎಮರ್ಜೆನ್ಸಿ ಯಲ್ಲಿ ಕ್ಲಪ್ತ ಸಮಯಕ್ಕೆ ಚಿಕಿತ್ಸೆ ಕೊಡಿಸಿ ನಿರ್ವಾಹಕನ ಜೀವ ಉಳಿಸಿದ್ದಾರೆ. ಒಂದು ಜೀವ ಉಳಿಸಿದ ಚಾಲಕನ ಸಮಯ ಪ್ರಜ್ಞೆಗೆ ಮೆಚ್ಚಿದ ಆಸ್ಪತ್ರೆಯ ಚೇರ್ ಮೆನ್ ಸೂಚನೆ ಮೇರೆಗೆ ಸಿಬ್ಬಂದಿ ಸನ್ಮಾಸಿದ್ದಾರೆ. ಶುಕ್ರವಾರ ಬೆಳಗ್ಗೆ 8.00ಗಂಟೆ ಮುಡಿಪುವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ನಿರ್ವಾಹಕ ಸಂಜೀವ್ ಪ್ರಯಾಣಿಕರಿಗೆ ಟಿಕೆಟ್ ನೀಡಿ ದರ ವಸೂಲಿ ಮಾಡುತ್ತಿದ್ದನಂತೆ….