ಮಳೆ ನಿಂತ ಬಳಿಕ ಕೊಡೆ ಹಿಡಿದಂತಾಗಿದೆ ಕಾಂಗ್ರೆಸ್ ನಾಯಕರ ಸ್ಥಳ ವೀಕ್ಷಣೆ: ಶಾಸಕ ವೇದವ್ಯಾಸ ಕಾಮತ್ ಟೀಕೆ

ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ತಮ್ಮ ಪ್ರಯತ್ನದಿಂದ ಮಂಜೂರಾದ ಅಭಿವೃದ್ಧಿ ಕಾಮಗಾರಿಗಳ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು. ನಗರದ ಅಟಲ್ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರ ಇತ್ತೀಚಿನ ನಡೆಗಳನ್ನು “ಮಳೆ ನಿಂತ ಬಳಿಕ ಕೊಡೆ ಹಿಡಿದಂತಾಗಿದೆ” ಎಂಬುದಕ್ಕೆ ಹೋಲಿಸಿದರು. ಕ್ಷೇತ್ರದಲ್ಲಿ ಸಂಭವಿಸಿದ ಮಳೆ ಹಾನಿಯ ಕುರಿತು ಸಮಗ್ರ ವರದಿ ಸಲ್ಲಿಸಿ ರಾಜ್ಯ ವಿಪತ್ತು ಉಪಶಮನ ನಿಧಿ (SDMF) ಅಡಿಯಲ್ಲಿ 28 ಕಾಮಗಾರಿಗಳಿಗೆ…

Read More

ಮಾ.17ರಂದು ಉಡುಪಿಯಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ

ಉಡುಪಿ: ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ ಉಡುಪಿ ಸಮಿತಿ ಎಜುಕೇಶನಲ್ ಟ್ರಸ್ಟ್ ಅಂಗಸಂಸ್ಥೆ ಬಿಲ್ಲಾಡಿ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರದ ವತಿಯಿಂದ ಮಾ.17ರಂದು ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಹಾಗೂ ಗೌರವಾಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದ್ದಾರೆ. ಬನ್ನಂಜೆಯ ಶ್ರೀ ನಾರಾಯಣಗುರು ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕೌಶಲ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು…

Read More

ಕತ್ತೆಯ ಮಗುವಿಗಾಗಿ ಅರಮನೆಯಲ್ಲಿ ಹಬ್ಬ ( ಸತ್ಯ ತಿಳಿಯದೆ ಸಂತೋಷಪಟ್ಟ ರಾಜ ಮತ್ತು ಮಂತ್ರಿಗಳು)

ಬಟ್ಟೆ ಒಗೆಯುವವನ ಹೆಂಡತಿ ರಾಜನ ಅರಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಒಂದು ದಿನ, ಅವಳು ತುಂಬಾ ಸಂತೋಷದಿಂದ ಕಾಣುತ್ತಿದ್ದಳು, ಆದ್ದರಿಂದ ರಾಣಿ ಕೇಳಿದಳು, “ಇಂದು ನೀನು ಏಕೆ ಇಷ್ಟೊಂದು ಸಂತೋಷವಾಗಿದ್ದೀರಿ?” ಬಟ್ಟೆ ಒಗೆಯುವವಳು ಉತ್ತರಿಸಿದಳು, “ಧನ್ನು” ಇಂದು ಜನಿಸಿದಳು.” ರಾಣಿ ಅವಳಿಗೆ ಸಿಹಿತಿಂಡಿಗಳ ಪೆಟ್ಟಿಗೆಯನ್ನು ನೀಡಿ, “ಧನ್ನುವಿನ ಜನನವನ್ನು ಆಚರಿಸಲು ಅದನ್ನು ತಿನ್ನು” ಎಂದಳು. ಅಷ್ಟರಲ್ಲಿ, ರಾಜನು ಕೋಣೆಗೆ ಪ್ರವೇಶಿಸಿದನು ಮತ್ತು ರಾಣಿ ಸಂತೋಷವಾಗಿರುವುದನ್ನು ನೋಡಿ, “ಇಂದು ನೀನು ಏಕೆ ಇಷ್ಟೊಂದು ಸಂತೋಷವಾಗಿದ್ದೀರಿ? ಏನಾದರೂ ವಿಶೇಷ ಕಾರಣವಿದೆಯೇ?” ಎಂದು…

Read More

ಮಂಜೇಶ್ವರದಲ್ಲಿ ಮಾರ್ಚ್ 8ರಂದು ಹಿಂದೂ ಸಂಗಮ ಕಾರ್ಯಕ್ರಮ

ಮಂಜೇಶ್ವರ: ಹಿಂದೂ ಸಂಗಮ ಆಯೋಜನ ಸಮಿತಿ ಮಂಜೇಶ್ವರ ಪಂಚಾಯತ್ ವತಿಯಿಂದ ಮಂಜೇಶ್ವರ ಹಿಂದೂ ಸಂಗಮ ಕಾರ್ಯಕ್ರಮವು ಮಾರ್ಚ್ 8ರಂದು ಎಸ್.ಎ.ಟಿ ಶಾಲಾ ಮೈದಾನದಲ್ಲಿ ಸಂಜೆ 3 ಗಂಟೆಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸಂಜೆ 3 ಗಂಟೆಗೆ ಶ್ರೀಮತ್ ಅನಂತೇಶ್ವರ ದೇವಾಲಯದ ವಠಾರದಿಂದ ಭವ್ಯ ಶೋಭಾಯಾತ್ರೆ ಆರಂಭವಾಗಲಿದೆ. ಶೋಭಾಯಾತ್ರೆಯಲ್ಲಿ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ತಂಡಗಳು ಭಾಗವಹಿಸಲಿದ್ದು, ಮಂಜೇಶ್ವರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಎಸ್.ಎ.ಟಿ ಶಾಲಾ ಮೈದಾನಕ್ಕೆ ಆಗಮಿಸಲಿದೆ. ಶೋಭಾಯಾತ್ರೆಯ ನಂತರ ಆದರ್ಶ ವ್ಯಕ್ತಿಗಳ ಅನಾವರಣ ಕಾರ್ಯಕ್ರಮ…

Read More

ಮಾ.9ರಂದು ಶಾಸಕರಿಗೆ ಬಜೆಟ್ ಕುರಿತು ಕಾರ್ಯಾಗಾರ: ಸಿಎಂ ಸಿದ್ದರಾಮಯ್ಯರಿಂದ ಮಾಹಿತಿ – ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ರಾಜ್ಯ ಬಜೆಟ್ ಕುರಿತು ಶಾಸಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ಮಾರ್ಚ್ 9ರಂದು ಸಂಜೆ 4 ಗಂಟೆಗೆ ಲಲಿತ್ ಅಶೋಕ್ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಪ್ರಾಮುಖ್ಯತೆ, ರಾಜಸ್ವ ಸಂಗ್ರಹ, ಆರ್ಥಿಕ ವ್ಯವಸ್ಥೆ, ಅನುದಾನಗಳ ವರ್ಗೀಕರಣ, ವಿಗುತೆ ಬಜೆಟ್ ಹಾಗೂ ಕೊರತೆ ಬಜೆಟ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಶಾಸಕರಿಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಿದರು. ದೇಶದಲ್ಲಿ…

Read More

ಯಕ್ಷಮಂಜರಿ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ : ಷಷ್ಠಮ ದಿನ

ಮಂಗಳೂರು: ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದ ಆಶ್ರಯದಲ್ಲಿ ಯಕ್ಷ ಸ್ನೇಹ ಕಲಾಪ್ರತಿಷ್ಠಾನ((ರಿ) ಕೊಂಚಾಡಿ ಇವರು ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಆಯೋಜಿಸಿರುವ ಮಹಿಳಾ ಯಕ್ಷಗಾನ ತಾಳಮದ್ದಳೆ ಅಷ್ಟಾಹ ಸಂಭ್ರಮ ಯಕ್ಷಮಂಜರಿ ಯ ಷಷ್ಠಮ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಒಡಿಯೂರು ಶ್ರೀ ವಿವಿದ್ಧೋದೇಶ ಸಹಕಾರಿ ಸಂಘ’ದ ಅಧ್ಯಕ್ಷರಾದ ಲ| ಸುರೇಶ್ ರೈ ಇವರು ಒಬ್ಬ ವ್ಯಕ್ತಿಯ ಜೀವನ ಬದಲಾಗ ಬೇಕಾದರೆ ಭಾವನೆಗಳು ಬದಲಾಗಬೇಕು ಇಂತಹ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಭಾವನೆಗಳು ಬದಲಾಗುತ್ತದೆ ತನ್ಮೂಲಕ ಸಂಸ್ಕಾರಯುತ ಜೀವನ…

Read More

ಕರಾವಳಿಯ ಜನಪ್ರಿಯ ನಾಯಕರು ಜೆಡಿಎಸ್‌ಗೆ ಸೇರ್ಪಡೆ: ಎಂ.ಬಿ. ಸದಾಶಿವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭವಿಷ್ಯದ ದೃಷ್ಟಿಯಿಂದ ಜೆಡಿಎಸ್ ಪಕ್ಷವನ್ನು ಬಲಿಷ್ಠಗೊಳಿಸುವ ಉದ್ದೇಶದಿಂದ ಕರಾವಳಿ ಭಾಗದ ಕೆಲವು ಜನಪ್ರಿಯ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ.ಬಿ. ಸದಾಶಿವ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಪ್ರಿಯ ನಾಯಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಶಶಿರಾಜ್ ಶೆಟ್ಟಿ ಕೊಳಂಬೆ, ಯೋಗೀಶ್ ಕುಮಾರ್ ಜೆಪ್ಪು ಮತ್ತು ಧರ್ಮೇಂದ್ರ ಅವರು ಮಾರ್ಚ್ 5ರಂದು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ….

Read More

ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಭವ್ಯ ಇಫ್ತಾರ್ ವ್ಯವಸ್ಥೆ

ಪವಿತ್ರ ರಂಜಾನ್ ಮಾಸ ಆರಂಭವಾಗುತ್ತಿದ್ದಂತೆ ಎಲ್ಲೆಡೆ ಸಂಭ್ರಮದ ವಾತಾವರಣ ಮನೆಮಾಡಿದೆ. ಈ ನಡುವೆ ಮಂಗಳೂರಿನ ದೇರಳಕಟ್ಟೆಯ ಪ್ರಸಿದ್ಧ ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಸಾರ್ವಜನಿಕರಿಗಾಗಿ ಬೃಹತ್ ಇಫ್ತಾರ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಂಗಳೂರು ತಾಲೂಕಿನ ದೇರಳಕಟ್ಟೆ ಅಂದ್ರೆ ಅದೊಂದು ಪ್ರಮುಖ ಸಿಟಿ ಭಾಗ. ಇಲ್ಲಿ ನಿತ್ಯವೂ ಸಾವಿರಾರು ಜನ ಓಡಾಡುತ್ತಿರುತ್ತಾರೆ. ಇದನ್ನೇ ಗಮನದಲ್ಲಿಟ್ಟುಕೊಂಡು, ಇಲ್ಲಿನ ದೇರಳಕಟ್ಟೆ ಬದ್ರಿಯಾ ಜುಮಾ ಮಸೀದಿ ಸಮಿತಿಯವರು ಕಳೆದ ಹಲವಾರು ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಇಫ್ತಾರ್ ಕೂಟವನ್ನು ಆಯೋಜಿಸುತ್ತಾ ಬಂದಿದ್ದಾರೆ….

Read More

ಮಂಜೇಶ್ವರದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಪರಿಹರಿಸಲು ಡಿವೈಎಫ್‌ಐ ಆಗ್ರಹ

ಮಂಜೇಶ್ವರ: ಮಂಜೇಶ್ವರ ಬ್ಲಾಕ್ ವ್ಯಾಪ್ತಿಯ ಉಪ್ಪಳ, ಪೈವಳಿಗೆ, ವರ್ಕಾಡಿ ಮತ್ತು ಮೀಂಜ ಪಂಚಾಯತ್ ಪ್ರದೇಶಗಳ ವಿವಿಧ ಕಡೆಗಳಲ್ಲಿ ನಿನ್ನೆದಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. 110 ಕೆವಿ ವಿದ್ಯುತ್ ಲೈನ್‌ನಲ್ಲಿ ಉಂಟಾದ ದೋಷದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದ್ದು, ತಕ್ಷಣವೇ ಇದನ್ನು ಸರಿಪಡಿಸುವಂತೆ Democratic Youth Federation of India (ಡಿವೈಎಫ್‌ಐ) ಮಂಜೇಶ್ವರ ಬ್ಲಾಕ್ ಸಮಿತಿ ಆಗ್ರಹಿಸಿದೆ. ಈ ಕುರಿತು ಡಿವೈಎಫ್‌ಐ ವತಿಯಿಂದ ವಿದ್ಯುತ್ ಇಲಾಖೆ ಸಚಿವರಾದ K Krishnankutty…

Read More

ಆದೂರಿನ ಶಾಲೆಯಲ್ಲಿ ರ‍್ಯಾಗಿಂಗ್ ವಿವಾದ – ಎರಡು ಪ್ರದೇಶಗಳ ನಡುವೆ ಸಂಘರ್ಷ, ಹಲವು ಮಂದಿ ಗಾಯ

ಕಾಸರಗೋಡು: ಅಡೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ರ‍್ಯಾಗಿಂಗ್ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವಿನ ಜಗಳವು ಎರಡು ಸ್ಥಳಗಳ ನಡುವಿನ ಸಾರ್ವಜನಿಕ ಘರ್ಷಣೆಗೆ ಕಾರಣವಾಗಿದ್ದು, ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳದಿದ್ದರೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ಗುಪ್ತಚರ ಇಲಾಖೆ ವರದಿ ಮಾಡಿದೆ. ಗುರುವಾರ ಸಂಜೆ ಮುಳ್ಳೇರಿಯಾ ಜುಮಾ ಮಸೀದಿಯಿಂದ ಮಗ್ರಿಬ್ ಪ್ರಾರ್ಥನೆ ಮುಗಿಸಿ ಹೊರಬಂದ ಮೂವರು ಜನರ ಮೇಲೆ ದಾಳಿ ನಡೆಸಿದಾಗ ಪರಿಸ್ಥಿತಿ ಕೈ ಮೀರುವ ಭೀತಿ ಉಂಟಾಗಿತ್ತು. ಸಿಎ ನಗರದ ಆದುರಿನ ಆಸಿಫ್ (28), ಪೂತಪಾಲಂತ್ ರಹೀಸ್…

Read More
error: Content is protected !!