ಮಂಜೇಶ್ವರದಲ್ಲಿ ವಿದ್ಯುತ್ ವ್ಯತ್ಯಯ ಸಮಸ್ಯೆ ಪರಿಹರಿಸಲು ಡಿವೈಎಫ್ಐ ಆಗ್ರಹ
ಮಂಜೇಶ್ವರ: ಮಂಜೇಶ್ವರ ಬ್ಲಾಕ್ ವ್ಯಾಪ್ತಿಯ ಉಪ್ಪಳ, ಪೈವಳಿಗೆ, ವರ್ಕಾಡಿ ಮತ್ತು ಮೀಂಜ ಪಂಚಾಯತ್ ಪ್ರದೇಶಗಳ ವಿವಿಧ ಕಡೆಗಳಲ್ಲಿ ನಿನ್ನೆದಿಂದ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. 110 ಕೆವಿ ವಿದ್ಯುತ್ ಲೈನ್ನಲ್ಲಿ ಉಂಟಾದ ದೋಷದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ತಿಳಿದುಬಂದಿದ್ದು, ತಕ್ಷಣವೇ ಇದನ್ನು ಸರಿಪಡಿಸುವಂತೆ Democratic Youth Federation of India (ಡಿವೈಎಫ್ಐ) ಮಂಜೇಶ್ವರ ಬ್ಲಾಕ್ ಸಮಿತಿ ಆಗ್ರಹಿಸಿದೆ. ಈ ಕುರಿತು ಡಿವೈಎಫ್ಐ ವತಿಯಿಂದ ವಿದ್ಯುತ್ ಇಲಾಖೆ ಸಚಿವರಾದ K Krishnankutty…
