ಫೆ14 ಮತ್ತು 15ರಂದು ಜಪ್ಪಿನಮೊಗರಿನಲ್ಲಿ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳ ಜಾತ್ರೆ
ಕರಾವಳಿ ಕರ್ನಾಟಕ ಭಾಗದ ಸಾಂಪ್ರದಾಯಿಕ ಜನಪದ ಕ್ರೀಡೆಯಾದ ಕಂಬಳವನ್ನು ಉಳಿಸಬೇಕು ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸಬೇಕ್ಕೆನ್ನುವ ಉದ್ದೇಶದಿಂದ ಜಯ-ವಿಜಯಜೋಡುಕರೆ ಕಂಬಳ ಸಮಿತಿ (ರಿ) ಜಪ್ಪಿನಮೊಗರು ಇವರ ನೇತೃತ್ವದಲ್ಲಿ ಮನ್ಕುತೋಟಗುತ್ತು ಮತ್ತು ನಾಡಾಜೆಗುತ್ತು ಕೀರ್ತಿಶೀಷ ಜೆ. ಜಯಗಂಗಾಧರ ಶೆಟ್ಟಿಯವರ ಸ್ಮರಣಾರ್ಥ 16ನೇ ವರ್ಷದ ಹೊನಲು ಬೆಳಕಿನ ಜಯ-ವಿಜಯ ಜೋಡುಕರೆ ಕಂಬಳವು ಜಪ್ಪಿನಮೊಗರು ನೇತ್ರಾವತಿ ನದಿ ತೀರದಲ್ಲಿ ಫೆ ೧೪ ಮತ್ತು ೧೫ ರಂದು ನಡೆಯಲಿದೆ ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಸಮಿತಿಯಯ ಗೌರವಾಧ್ಯಕ್ಷರಾದ…