ಫೆಬ್ರವರಿ ಯಲ್ಲಿ “ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಚಿಂತನೆ
ಫೆಬ್ರವರಿ ಯಲ್ಲಿ ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ “ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ” ಸ್ಥಾಪನ ದಿನ 02.02.2025.ಪ್ರಯುಕ್ತ ಪ್ರಥಮ ವಾರ್ಷಿಕೋತ್ಸವದ ಭಾಗವಾಗಿ ಮಾತೃ ಸಂಸ್ಥೆ ಕನ್ನಡ ಭವನ ಪ್ರಾಯೋಜಕತ್ವದಲ್ಲಿ “ಕಾಸರಗೋಡು ಚುಟುಕು ಸಾಹಿತ್ಯ ಸಮ್ಮೇಳನ 2026.”ಆಯೋಜಿಸುವ ಆಲೋಚನೆ ಮಾಡುತ್ತಿದೆ. ಫೆಬ್ರವರಿ ತಿಂಗಳು 15ರಿಂದ 28ರ ಒಳಗೆ ಬರುವ ಒಂದು ಬಾನುವಾರ ಸಮ್ಮೇಳನ ಆಯೋಜಿಸುವ ಬಗ್ಗೆ ಚಿಂತನ ನಡೆಯುತ್ತಿದೆ. ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕಾಸರಗೋಡು ಜಿಲ್ಲಾ ಘಟಕ, ದ….