ಮಂಜೇಶ್ವರದಲ್ಲಿ ತೀಯಾ ಸಮುದಾಯ ಒಗ್ಗಟ್ಟಿಗೆ ಮಹತ್ವದ ಸಭೆ
ಮಂಜೇಶ್ವರ :ಸುಮಾರು ಹದಿನೆಂಟು ಶ್ರೀ ಭಗವತಿ ಕ್ಷೇತ್ರದ ತೀಯಾ ಸಮುದಾಯವನ್ನು ಒಗ್ಗಟ್ಟು ಮಾಡುವ ಅಂಗವಾಗಿ ಬಂದಿಯೋಡು ಅಡ್ಕ ಶ್ರೀ ಭಗವತಿ ಕ್ಷೇತ್ರದ ಕೃಷ್ಣ ಕಾರ್ನೋರ್ ಅವರನ್ನು ತೀಯಾ ವೆಲ್ಫೇರ್ ಸೊಸೈಟಿ ಸದಸ್ಯರು ತೀಯಾ ಸಮುದಾಯಕ್ಕೆ ಕೇರಳ ಸರಕಾರದ ಸವಲತ್ತುಗಳನ್ನು ಪಡೆಯುವ ಬಗ್ಗೆ ಭೇಟಿ ಮಾಡಿ ಮಾತುಕತೆ ನಡೆಸಿದರು ಈ ಸಂದರ್ಭದಲ್ಲಿ ತೀಯಾ ಕ್ಷೆಮಾಸಭಾ ಅಧ್ಯಕ್ಷರಾದ ರವಿ ಕುಲ್ನಗರೆ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ತೀಯಾ ವೆಲ್ಫೇರ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ನಾಗೇಶ್ ಕುಂಬುಳೆ ತೀಯಾ…
