ಚಿತ್ತಾರಿ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಾಲಯದಲ್ಲಿ ವಾರ್ಷಿಕ ಒತ್ತೆಕೋಲ..!

ಕಾಸರಗೋಡು ಜಿಲ್ಲೆಯ ಚಿತ್ತಾರಿ ಗ್ರಾಮದಲ್ಲಿರುವ ಚಾಮುಂಡಿಕುನ್ನು ವಿಷ್ಣು ಚಾಮುಂಡೇಶ್ವರಿ ದೇವಾಲಯದಲ್ಲಿ ಶಿವ ರಾತ್ರಿಯ ದಿನ ವಾರ್ಷಿಕ ಒತ್ತೆಕೋಲ ಸೇವೆಯು ನಡೆಯಿತು .ಸಾಮಾನ್ಯವಾಗಿ ಭೂತಾರಾಧನೆಯಲ್ಲಿ ಉಳಿದ ತೆಯ್ಯಮ್ ಗಳಿಗಿಂತ ಭಿನ್ನವಾಗಿ ಈ ಒತ್ತೆಕೋಲ ಆಚರಣೆ ನಡಿಯುವುದು ವಾಡಿಕೆಯಾಗಿದೆ. ಒತ್ತೆಕೋಲದಲ್ಲಿ ಕಟ್ಟುವ ಶ್ರೀ ವಿಷ್ಣು ಮೂರ್ತಿ ದೈವವು ಅಗ್ನಿ ಪ್ರವೇಶವನ್ನು ಮಾಡುವ ಸಂದರ್ಭವನ್ನು ಕಣ್ತುಂಬಿಕೊಳ್ಳಲ್ಲು ಭಕ್ತ ಸಮೂಹವೇ ಹರಿದುಬರುತ್ತದೆ. ಅಗ್ನಿ ಪ್ರವೇಶವನ್ನು ಮಾಡುವ ಸಮಯದಲ್ಲಿ ದೈವದ ಮುಖದಲ್ಲಿ ಆವೇಶ , ಕಣ್ಣಲ್ಲಿ ರೋಷಾಗ್ನಿಯ ಉಕ್ಕಿಹರಿದು ಅಧರ್ಮವನ್ನು ನಾಶ ಮಾಡುತ್ತೆ, ರೋಗ…

Read More

ಹರ್ಚರಣ್ ಸಿಂಗ್ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತರ ಸಾಧನೆಗೆ ಹೊಸ ಅಧ್ಯಾಯ

ಇಸ್ಲಾಮಾಬಾದ್ : ಪಾಕಿಸ್ತಾನದ ಅಲ್ಪಸಂಖ್ಯಾತ ಸಮುದಾಯದಿಂದ ಬಂದ ಮೊದಲ ನಿಯೋಜಿತ ಅಧಿಕಾರಿ ಹರ್ಚರಣ್ ಸಿಂಗ್ ಅವರನ್ನು ಸಮಾನತೆ ಮತ್ತು ಅರ್ಹತೆ ಆಧಾರಿತ ಪ್ರಗತಿಗೆ ಸೇನೆಯ ಬದ್ಧತೆಯ ಆಧಾರದ ಮೇಲೆ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ ಬಡ್ತಿ ನೀಡಲಾಗಿದೆ.ಹರ್ಚರಣ್ ಸಿಂಗ್ 1987ರಲ್ಲಿ ಗುರುನಾನಕ್ ಅವರ ಜನ್ಮಸ್ಥಳವಾದ ನಂಕಾನಾ ಸಾಹಿಬ್‌ನಲ್ಲಿ ಜನಿಸಿದರು. 2007ರಲ್ಲಿ ತಮ್ಮ 20 ನೇ ವಯಸ್ಸಿನಲ್ಲಿ ಪಾಕಿಸ್ತಾನ ಸೇನೆಗೆ ಕ್ಯಾಪ್ಟನ್ ಆಗಿ ಸೇರಿದ್ದರು. 2025ರ ಕೊನೆಯಲ್ಲಿ ನಡೆಸಿದ ಕಠಿಣ ಆಯ್ಕೆ ಮಂಡಳಿಯ ಮೌಲ್ಯಮಾಪನದ ನಂತರ ಲೆಫ್ಟಿನೆಂಟ್ ಕರ್ನಲ್ ಹುದ್ದೆಗೆ…

Read More

‘ವೈಲ್ಡ್ ಟೈಗರ್ ಸಫಾರಿ’ ಚಿತ್ರದ ಮೊದಲ ಹಾಡು ಬಿಡುಗಡೆ

ವೈಲ್ಡ್ ಟೈಗರ್ ಸಫಾರಿ ಚಿತ್ರದ ತಂಡವು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿರುವುದನ್ನು ಸಂತೋಷದಿಂದ ಪ್ರಕಟಿಸುತ್ತದೆ.ಚಿತ್ರದ ಟೀಸರ್‌ಗೆ ಕನ್ನಡ ಮತ್ತು ಹಿಂದಿ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ಲಭಿಸಿದ ಬಳಿಕ ಚಿತ್ರದ ಬಗ್ಗೆ ನಿರೀಕ್ಷೆಗಳು ಇನ್ನಷ್ಟು ಹೆಚ್ಚಾಗಿವೆ. ದೊರೆತ ಅಪಾರ ಮೆಚ್ಚುಗೆಯು ವೈಲ್ಡ್ ಟೈಗರ್ ಸಫಾರಿ ಸಾಮಾನ್ಯ ಪ್ರೇಕ್ಷಕರ ಹೃದಯವನ್ನು ಸ್ಪರ್ಶಿಸುವ ಚಿತ್ರವಾಗಲಿದೆ ಎಂಬ ನಮ್ಮ ನಂಬಿಕೆಯನ್ನು ಬಲಪಡಿಸಿದೆ.ವಿ.ಕೆ. ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿನೋದ್ ಕುಮಾರ್ ನಿರ್ಮಿಸಿರುವ ಈ ಚಿತ್ರವನ್ನು ಕೆಜಿಎಫ್ ಚಿತ್ರದ ಲೇಖಕರಾಗಿ ಪ್ರಸಿದ್ಧರಾದ ಎಂ. ಚಂದ್ರಮೌಳಿ ನಿರ್ದೇಶಿಸಿದ್ದಾರೆ….

Read More

ಭಾರತ್ ಬಂದ್‌ಗೆ ಕಾಸರಗೋಡಿನಲ್ಲಿ ವ್ಯಾಪಕ ಬೆಂಬಲ: ವಾಣಿಜ್ಯ–ಸಾರಿಗೆ ಸ್ಥಗಿತ, ಜನಜೀವನ ಅಸ್ತವ್ಯಸ್ತ

ಮಂಜೇಶ್ವರ : ಕೇಂದ್ರ ಸರ್ಕಾರದ ನೂತನ ಲೇಬರ್ ಕೋಡ್ ಹಿಂಪಡೆಯುವಂತೆ ಹಾಗೂ ಕೃಷಿ-ಕಾರ್ಮಿಕ, ಆರ್ಥಿಕ ನೀತಿಗಳ ವಿರುದ್ಧ ದೇಶವ್ಯಾಪಿ ಕರೆ ನೀಡಲಾದ ಭಾರತ್ ಬಂದ್‌ಗೆ ಕಾಸರಗೋಡು ಜಿಲ್ಲೆಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಜಿಲ್ಲೆಯಾದ್ಯಂತ ವಾಣಿಜ್ಯ ವಹಿವಾಟು ಹಾಗೂ ಸಾರಿಗೆ ವ್ಯವಸ್ಥೆ ಬಹುತೇಕ ಸ್ಥಗಿತಗೊಂಡು ಸಾಮಾನ್ಯ ಜನಜೀವನಕ್ಕೆ ವ್ಯತ್ಯಯ ಉಂಟಾಯಿತು. ನಗರ ಸೇರಿದಂತೆ ವಿವಿಧ ಪಟ್ಟಣ-ಪೇಟೆಗಳಲ್ಲಿ ಅಂಗಡಿಗಳು ಮುಚ್ಚಲ್ಪಟ್ಟಿದ್ದವು. ಅಗತ್ಯ ಸೇವೆಗಳಾದ ಔಷಧ ಅಂಗಡಿ ಮತ್ತು ಹಾಲು ಮಾರಾಟ ಕೇಂದ್ರಗಳು ಮಾತ್ರ ಕೆಲವೆಡೆ ತೆರೆಯಲ್ಪಟ್ಟವು. ಮಂಜೇಶ್ವರ ಸೇರಿದಂತೆ ಗ್ರಾಮೀಣ…

Read More

ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ. ಬಿ.ವಿ. ರಾಜನ್ ದ್ವಿತೀಯ ಚರಮ ವಾರ್ಷಿಕ ಆಚರಣೆ

ಹಿರಿಯ ಸಿಪಿಐ ನೇತಾರ ತುಳುನಾಡಿನಲ್ಲಿ ಕಮ್ಯುನಿಸ್ಟ್ ಸ್ವರ ಮೊಳಗಿಸಿದ ಕಾಂ|| ಬಿ.ವಿ ರಾಜನ್ ರವರ ದ್ವಿತೀಯ ಚರಮ ವಾರ್ಷಿಕ ದಿನವು ಪುಷ್ಪಾರ್ಚನೆ ಮತ್ತು ಅನುಸ್ಮರಣೆಯೊಂದಿಗೆ ಜರಗಿತು. ಸಿಪಿಐ ದೇಶೀಯ ಕೌನ್ಸಿಲ್ ಸದಸ್ಯರಾದ ಗೋವಿಂದನ್ ಪಳ್ಳಿಕಾಪ್ಪಿಲ್ ಉದ್ಘಾಟಿಸಿದರು. ಜಯರಾಮ್ ಬಲ್ಲಂಗುಡೇಲ್ ಅಧ್ಯಕ್ಷತೆ ವಹಿಸಿದರು. ಹಿರಿಯ ಕಾರ್ಯಕರ್ತರಾದ ಚಂದ್ರಶೇಖರ ಕೀರ್ತೇಶ್ವರ ಧ್ವಜಾರೋಹಣಗೈದರು. ಎಸ್. ರಾಮಚಂದ್ರ ಬಡಾಜೆ, ರಾಮಕೃಷ್ಣ ಕಡಂಬಾರ್ ಮೊದಲಾದವರು ಅನುಸ್ಮರಣಾ ಭಾಷಣ ಮಾಡಿದರು. ಬಿ.ವಿ ರಾಜನ್ ಪತ್ನಿ ನಾರಾಯಣಿ ರಾಜನ್, ಪುತ್ರಿ ರಮ್ಯಾ ರಾಜನ್,ಮೋಟಾರ್ ಯೂನಿಯನ್ ಜಿಲ್ಲಾ ಅಧ್ಯಕ್ಷರಾದ…

Read More

ಮಂಗಳೂರಿನಲ್ಲಿ ಏಕಬಳಕೆ ಪ್ಲಾಸ್ಟಿಕ್ ವಿರುದ್ಧ ಕಠಿಣ ಕ್ರಮ: ₹10,000 ದಂಡ, ಜಾಗೃತಿ ಅಭಿಯಾನ ಆರಂಭ

ಮಂಗಳೂರು : ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆ ನಿಷೇದ ಹಿನ್ನಲೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಂಗಳೂರು ಮಹಾನಗರ ಪಾಲಿಕೆ ಕೈಗೆತ್ತಿಕೊಂಡಿದೆ.ಏಕ ಬಳಕೆ ಪ್ಲಾಸ್ಟಿಕ್, ಕೈ ಚೀಲ ಬಳಕೆಮಾಡಿದಲ್ಲಿ 10 ,000 ದಂಡ ವಿಧಿಸಲಾಗುತ್ತದೆ.ಹಸಿಕಸ-ಒಣಕಸವನ್ನು ವಿಂಗಡಿಸಿ ಕೊಡುವ ಬಗ್ಗೆಯೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ.ಅಂಗಡಿ ,ಫ್ಲಾಟ್ ,ಸಾರ್ವಜನಿಕರಿಗೆ sticker ನೀಡಿ ಮಾಹಿತಿ ಪ್ರಸಾರದ ಕಾರ್ಯ ನಡೆಸಲಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ವಿರುದ್ಧ ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ವಲಯ ಆಯುಕ್ತರಾದ ರೇಖಾ ಶೆಟ್ಟಿ ತಿಳಿಸಿದ್ದಾರೆ.ನಗರದಲ್ಲಿ ಬಹುತೇಕ…

Read More

ಫೆ.14 ರಂದು ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 … !

ಮಂಗಳೂರು:ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಫೆ.14 ರಂದು ಬೆಳಗ್ಗೆ 10 ಗಂಟೆಗೆ ತುಳು ಸಾಹಿತ್ಯ ಅಕಾಡೆಮಿಯ ಸಭಾಂಗಣದಲ್ಲಿ ಸಂಗೀತ ನೃತ್ಯ ವಿಚಾರ ಸಂಕಿರಣ ಸಂಭ್ರಮ-2026 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಸದಸ್ಯ ಸಂಚಾಲಕರಾದ ಡಾ|ಗೀತಾ ಬಿ.ವಿ. ತಿಳಿಸಿದರು. ಅವರು ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭ ಧನಂಜಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ವಿಚಾರ ಸಂಕಿರಣವನ್ನು ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ನಿಕಟಪೂರ್ವ ಯೋಜನಾ ನಿರ್ದೇಶಕ ಪ್ರೊ|ಬೋಳಾರ ಶಿವರಾಮ ಶೆಟ್ಟಿಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Read More

ಫೆ.21ರಂದು ಕುದ್ರೋಳಿ ತೀರ್ಥಾಟನೆ ‘ ನಡಿಗೆ ದೇವರ ಕಡೆಗೆ … !

ಮಂಗಳೂರು:ನಗರದ ಕುದ್ರೋಳಿಯ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳು ಶಿವಲಿಂಗ ಪ್ರತಿಷ್ಟಾಪನೆ ಮಾಡಿದ ಸವಿ ನೆನಪಿಗಾಗಿ ಫೆ. 21ರಂದು ಕ್ಷೇತ್ರದ ವತಿಯಿಂದ ‘ಕುದ್ರೋಳಿ ತೀರ್ಥಾಟನೆ’ ನಡಿಗೆಯನ್ನು ಆಯೋಜಿಸಲಾಗಿದ್ದು ಬೆಳಗ್ಗೆ 9 ಗಂಟೆಗೆ ಸೆಂಟ್ರಲ್ ರೈಲ್ವೇ ನಿಲ್ದಾಣದಿಂದ ಆರಂಭಗೊಳ್ಳುವ ತೀರ್ಥಾಟನೆಯು ನಗರದಲ್ಲಿ ಸುಮಾರು 7 ಕಿ.ಮೀ.ಗಳ ನಡಿಗೆಯ ಮೂಲಕ 11. 30 ಕ್ಕೆ ಶ್ರೀ ಸನ್ನಿಧಿಯನ್ನು ತಲುಪಲಿದೆ ಎಂದು ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರ ದೇವಾಲಯದ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು . ಈ ಬಗ್ಗೆ ಹೆಚ್ಚಿನ…

Read More

ಡಾ. ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಗೌರವಾಧ್ಯಕ್ಷತೆಯಲ್ಲಿ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವ …. !

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಅಲಂಕಾರು ಗ್ರಾಮದ ಶರವೂರಿನ ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಮಾರ್ಚ್ 25 ರಿಂದ ಏಪ್ರಿಲ್ 2ರವರೆಗೆ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿವರ್ಯರ ಮಾರ್ಗದರ್ಶನದಲ್ಲಿ , ಡಾ . ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಅವರ ಗೌರವಾಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಹೇಮಂತ ರೈ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿ , ದೇವಾಲಯದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕ್ರಾಯಕ್ರಮಗಳೊಂದಿಗೆ…

Read More

ತೆರೆದ ಪಿಕಪ್–ಟಿಪ್ಪರ್‌ನಲ್ಲಿ ಶಾಲಾ ಮಕ್ಕಳ ಪ್ರವಾಸ: ಬೆಳ್ತಂಗಡಿಯಲ್ಲಿ ಪ್ರಬಾರ ಮುಖ್ಯೋಪಾಧ್ಯಾಯ ಅಮಾನತು

ರಸ್ತೆ ಸುರಕ್ಷತಾ ಕ್ರಮಗಳನ್ನು ಮರೆತು ಕಾನೂನು ಬಾಹಿರವಾಗಿ ಸರಕು ಸಾಗಣೆಯಂತೆ ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗಷ್ಟೇ ಶತಮಾನೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಿದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಬಾರ ಮುಖ್ಯೋಪಾಧ್ಯಾಯ ಕಿರಣ್ ಎಂಬವರ ನೇತೃತ್ವದಲ್ಲಿ ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು…

Read More
error: Content is protected !!