ಪುತ್ತೂರಿನಲ್ಲಿ ‘ಅಬ್ಬಕ್ಕ @500’ ರಾಷ್ಟ್ರೀಯ ವಿಚಾರ ಸಂಕಿರಣ: 21 ಸಾಧಕ ಮಹಿಳೆಯರಿಗೆ ವೀರರಾಣಿ ಅಬ್ಬಕ್ಕ ಪುರಸ್ಕಾರ
ಪುತ್ತೂರು: ಅಖಿಲ ಭಾರತೀಯ ರಾಷ್ಟಿçÃಯ ಶೈಕ್ಷಿಕ್ ಮಹಾಸಂಘ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ಹಾಗೂ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ( ಸ್ವಾಯತ್ತ) ಪುತ್ತೂರು ಇದರ ಇತಿಹಾಸ ವಿಭಾಗ, ಐಕ್ಯೂಎಸಿ ಸಹಯೋಗದೊಂದಿಗೆ ರಾಣಿ ಅಬ್ಬಕ್ಕಳ ಸಾಧನೆಗಳನ್ನು ರಾಷ್ಟ್ರ ವ್ಯಾಪ್ತಿಗೊಳಿಸುವ ನಿಟ್ಟಿನಲ್ಲಿ `ಅಬ್ಬಕ್ಕ @೫೦೦’ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಫೆ.೧೬ರಂದು ವಿವೇಕಾನಂದ ಎಂಜಿನಿಯರಿAಗ್ ಕಾಲೇಜಿನ ಸಾವರ್ಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ತಿಳಿಸಿದ್ದಾರೆ….
