ಹಿಂಸೆಯನ್ನು ಪ್ರಚೋಧಿಸುವ ಜಾಹಿರಾತಿನಿಂದಾಗಿ : ಗಾಂಧೀಜಿ ಗೆ ಅಪಮಾನ.ವಿಬಿ ರಾಮ್ ಜಿ ವಿರುದ್ಧ ದ ಪಾದಾಯಾತ್ರೆ ಉದ್ಘಾಟಿಸಿದ ರಮಾನಾಥ ರೈ ಆರೋಪ
ಹಿಂದೆ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಉದ್ಯೋಗ ಖಾತ್ರಿ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ವಿರೂಪಗೊಳಿಸಿ ದೇಶದ ಜನರಿಗೆ ಅನ್ಯಾಯಮಾಡಿರುವುದಲ್ಲದೆ ಇದನ್ನು ವಿರೋಸಿರುವ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಗಾಂಧೀಜಿಯವರು ಕೋಲಿನಿಂದ ಹೊಡೆಯುವ ಜಾಹಿರಾತು ನೀಡಿ ಅಹಿಂಸೆಯನ್ನು ಭೋಧಿಸಿರುವ ಗಾಂಧೀಜಿಯವರು ಹಿಂಸೆಯನ್ನು ಪ್ರಚೋಸುವಂತೆ ಅಪಮಾನ ಮಾಡಿದ್ದಾರೆ ಎಂದು ಮಾಜಿ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಆರೋಪಿಸಿದರು. ಅವರು ಶನಿವಾರ ಮರ್ಧಾಳದಲ್ಲಿ ಮಹಾತ್ಮ ಗಾಂಧಿ ಉದ್ಯೋಗಖಾತ್ರಿ ಯೋಜನೆಯನ್ನು ವಿಬಿ ರಾಮ್ ಜಿ ಎಂದು ಮರುನಾಮಕರಣ…
