ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ವಾಚನ ಪಕ್ಷಾಚರಣೆ ಸಮಾರೋಪ, ಐ. ವಿ .ದಾಸ್ ಸಂಸ್ಕರಣೆ
ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ನೇತೃತ್ವದಲ್ಲಿ ಯುವಶಕ್ತಿ ಫ್ರೆಂಡ್ಸ್ ಗ್ರಂಥಾಲಯ ಸುಭಾಷ್ ನಗರದ ಸಹಯೋಗದೊಂದಿಗೆ ಜಿ.ಯಚ್. ಎಸ್ .ಎಸ್ ಬೇಕೂರಿನಲ್ಲಿ ತಾಲೂಕು ಮಟ್ಟದ ವಾಚನ ಪಕ್ಷಾಚರಣೆಯ ಸಮಾರೋಪ ಹಾಗೂ ಐವಿ ದಾಸ್ ರ ಸಂಸ್ಕರಣೆಯು ನಡೆಯಿತು. ರಾಜ್ಯ ಲೈಬ್ರರಿ ಕೌನ್ಸಿಲ್ ನ ಕಾರ್ಯದರ್ಶಿಯಾಗಿದ್ದ ನ್ಯಾಯವಾದಿ ಪಿ ಅಪ್ಪು ಕುಟ್ಟನ್ ರವರು ಉದ್ಘಾಟಿಸಿದರು. ಕೇರಳ ರಾಜ್ಯ ಲೈಬ್ರರಿಯ ಕಾರ್ಯ ಯೋಜನೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ರಾಜ್ಯ ಲೈಬ್ರರಿ ಕೌನ್ಸಿಲ್ ಸದಸ್ಯ ಅಹಮ್ಮದ್ ಹುಸೈನ್ ಮಾಸ್ಟರ್ ಸಂಸ್ಕರಣೆ ನಡೆಸಿದರು….