ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಸಮಾಪ್ತಿ.

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಹೊಸಂಗಡಿ AKG ಮಂದಿರದಲ್ಲಿ CITU ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಉದ್ಘಾಟಿಸಿದರು. AITUC ನೇತಾರ ಪ್ರದೀಸ್ ಬಡಾಜೆ ಅಧ್ಯಕ್ಷತೆ ವಹಿಸಿದ್ದರು,ಡಿ ಕಮಲಾಕ್ಷ, ಪ್ರಶಾಂತ್ ಕನಿಲ ಉಪಸ್ಥಿತರಿದ್ದರು. ಸಭೆಯು ಜುಲೈ 9 ರ ದೇಶೀಯ ಮುಷ್ಕರ ವಿಜಯಗೊಳಿಸಲು ಹಾಗೂ ಜುಲೈ 2 ರಂದು ಮಂಜೇಶ್ವರ ಪಂಚಾಯತ್ ಕಚೇರಿಗೆ ಮಾರ್ಚ್,ಮಂಜೇಶ್ವರ ರೈಲ್ವೆ ಸ್ಟೇಶನ್ ಬಳಿಯಿಂದ ಹೊಸಂಗಡಿ ವರೆಗೆ ಕಾಲ್ನಡೆ ಜಾತ ನಡೆಸಲು ಮತ್ತು ಜುಲೈ 8 ರಂದು ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು…

Read More

“ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ-ಪ್ರಧಾನಮಂತ್ರಿ ನರೇಂದ್ರ ಮೋದಿ

ವಿಶಾಖಪಟ್ಟಣಂನಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು “ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು, ಪ್ರೀತಿಯನ್ನು ಖಚಿತಪಡಿಸುತ್ತದೆ. ಈ ಯೋಗ ದಿನ ಮಾನವತೆ ಮತ್ತು ಶಾಂತಿಯ ಆರಂಭವಾಗಲಿ ಎಂದರು. ಯೋಗ ಜಾತಿ,ಮತ ಪಂಗಡ ಮೀರಿ ಸರ್ವರ ಬದುಕಿಗೂ ಅನ್ವಯವಾಗಿದೆ. ಇದು ಜಗತ್ತನ್ನೇ ಒಂದು ಗೂಡಿಸಿದೆ. 11ವರ್ಷಗಳಿಂದೀಚೆಗೆ ಯೋಗ ಪ್ರಪಂಚವನ್ನು ಬೆಸೆದಿದೆ. ಕೋಟ್ಯಾಂತರ,ಮನುಷ್ಯರ ಬದುಕಿನ ಭಾಗವಾಗಿದೆ ಎಂದು ಪ್ರಧಾನಿ ನುಡಿದರು. ಈ ಬಾರಿಯ ಯೋಗ ದಿನಾಚರಣೆ ಆರೋಗ್ಯ ಮತ್ತು…

Read More

ವಿಶ್ವಕ್ಕೆ ಶಾಂತಿಯ ಸಂದೇಶ ಹಾಗೂ ಮಾನವೀಯತೆಯ ಬದುಕಿಗೆ ಯೋಗ ಪೂರಕವಾಗಿದೆ : ಪ್ರಧಾನಿ ನರೇಂದ್ರ ಮೋದಿ

ತಿರುವನಂತಪುರ : ಯೋಗ ಜಾತಿ ಮತ ಪಂಗಡಗಳನ್ನು ಮೀರಿ ಸರ್ವರ ಬದುಕಿಗೂ ಮಾನವೀಯ ಮೌಲ್ಯಗಳನ್ನು ತಿಳಿಸುವ ಜೊತೆಗೆ ವಿಶ್ವಕ್ಕೆ ಶಾಂತಿಯ ಸಂದೇಶವನ್ನು ನೀಡಿದೆ ಎಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ವಿಶಾಖಪಟ್ಟಣದಲ್ಲಿ ನಡೆದ 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ಸಂಘರ್ಷ ಭರಿತ ಜಗತ್ತು ಮತ್ತು ಬದುಕಿಗೆ ಯೋಗ ಜೀವನ ಶಾಂತಿಯನ್ನು ನೀಡಿದೆ. ಯೋಗದಿಂದ ಮಾನವೀಯತೆ ಮತ್ತು ಶಾಂತಿಯ ಆರಂಭವಾಗಿದೆ, ಯೋಗವು ಇಂದು ಜಗತ್ತನ್ನೇ ಒಂದುಗೂಡಿಸಿದೆ. ಕಳೆದ 11 ವರ್ಷಗಳಿಂದ ಯೋಗ…

Read More

ಪುತ್ತೂರು: ಯುವ ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯದಲ್ಲಿ ಬಿರುಕು; ವಿಚ್ಛೇದನಕ್ಕೆ ಅರ್ಜಿ

ಪುತ್ತೂರು, ಜೂ. 21: ಯುವ ಗಾಯಕಿ ಅಖಿಲಾ ಪಜಿಮಣ್ಣು ಅವರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ. ಅಖಿಲಾ ಪಜಿಮಣ್ಣು ಹಾಗೂ ಧನಂಜಯ್ ಶರ್ಮಾ ಇಬ್ಬರು ಪರಸ್ಪರ ಒಪ್ಪಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಖಿಲಾ ಪಜಿಮಣ್ಣು ಮೂರು ವರ್ಷಗಳ ಹಿಂದೆ ಬೆಳಗಾವಿ ಮೂಲದ ಅಮೆರಿಕ ನಿವಾಸಿ ಸಾಫ್ಟ್‌ವೇರ್‌ ಇಂಜಿನಿಯರ್ ಧನಂಜಯ್ ಶರ್ಮಾ ಅವರೊಂದಿಗೆ ವಿವಾಹವಾಗಿದ್ದರು. ಆದರೆ ಈಗ ಇವರಿಬ್ಬರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯಲು ನಿರ್ಧರಿಸಿದ್ದಾರೆ.ದಿಢೀರನೇ ಅಖಿಲಾ ಹಾಗೂ ಧನಂಜಯ್ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅಚ್ಚರಿ ಮೂಡಿಸಿದೆ. ಅವರಿಬ್ಬರು ಪುತ್ತೂರು…

Read More

ಭಾರೀ ಮಳೆಗೆ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ಬೆಂಗಳೂರು-ಮುರುಡೇಶ್ವರ ರೈಲು ಸಂಚಾರದಲ್ಲಿ ವ್ಯತ್ಯಯ

ಹಾಸನ, ಜೂ. 21 ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಹಾಸನದ ಸಕಲೇಶಪುರ ಯಡೆಕುಮಾರಿ ಎಂಬಲ್ಲಿ ನಡೆದಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಬಂಡೆ ಕಲ್ಲುಗಳು ಬಿದ್ದಿವೆ. ಭಾರೀ ಗಾತ್ರದ ಬಂಡೆ ಉರುಳಿ ಬಿದ್ದ ಪರಿಣಾಮ ಹಳಿಗೆ ಹಾನಿಯಾಗಿದೆ. ಇದರಿಂದಾಗಿ ಬೆಂಗಳೂರು-ಕಣ್ಣೂರು ಘಾಟ್, ಬೆಂಗಳೂರು-ಮುರುಡೇಶ್ವರ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.ಇದೇ ಮಾರ್ಗದಲ್ಲಿ…

Read More

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ ಹಾಗು ಕ್ಷೇತ್ರದ ನವೀಕರಣದ ರೂವಾರಿ ಬಿ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಶುಕ್ರವಾರ ನಡೆಯಿತು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿ, ಕ್ಷೇತ್ರಾಡಳಿತ ಸಮಿತಿಯನ್ನು ಪುನರ್ ರಚಿಸಲಾಯಿತು. ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾಗಿ ಸಾಹುಕಾರ್ ಕೊರಗಪ್ಪರವರ ಮೊಮ್ಮಗ ಜಯರಾಜ್ ಎಚ್ ಸೋಮಸುಂದರಂ (ಎಚ್.ಎಸ್.ಜಯರಾಜ್) ಅವರನ್ನು…

Read More

ಮಂಗಳೂರು: ಪಂಪ್‌ವೆಲ್ ಬಳಿ ಗಾಂಜಾ ಸುವಾಸನೆಯುಳ್ಳ ಚಾಕೊಲೇಟ್ ಮಾರಾಟ;ಆರೋಪಿ ಅರೆಸ್ಟ್

ಮಂಗಳೂರು, ಜೂ. 21 : ಗಾಂಜಾ ಸುವಾಸನೆಯುಳ್ಳ ಚಾಕಲೇಟ್‌ಗಳನ್ನು ಮಾರಾಟ ಮಾಡುತ್ತಿರುವ ಆರೋಪದ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಪಂಪ್‌ವೆಲ್ ಸಮೀಪದ ಪಾನ್ ಗೂಡಂಗಡಿಯ ಮೇಲೆ ದಾಳಿ ನಡೆಸಿ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಬಂಧಿತ ಆರೋಪಿ. ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕ್‌ಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾನೆಂಬ ಆರೋಪದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಗಾಂಜಾ ಎಲೆಗಳ ಸುವಾಸನೆಯುಳ್ಳ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ದಾಳಿ…

Read More

ಮಿಯಪದವಿನಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಯೋಗ ದಿನಾಚರಣೆ.

ಮಂಜೇಶ್ವರ: ಭಾರತೀಯ ಜನತಾ ಪಾರ್ಟಿಯ ಮಂಜೇಶ್ವರ ಮಂಡಲ ಸಮಿತಿಯನ್ನು ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಯತೀರಾಜ್ ಶೆಟ್ಟಿ, ಸದಾಶಿವ ಚೇರಲ್, ಚಂದ್ರಹಾಸ ಶೆಟ್ಟಿ, ಭಾಸ್ಕರ್ ಪೊಯ್ಯೇ ನೇತೃತ್ವ ನೀಡಿದರು. ನಿವೃತ ಶಿಕ್ಷಕ ರಾದ ಶಿವಶಂಕರ ಮಾಸ್ಟರ್, ದೈಹಿಕ ಶಿಕ್ಷಕ ನಂದೇಶ ಯೋಗ ತರಗತಿ ನಡೆಸಿದರು. ಸದಾಶಿವ ಭಟ್ ತಲೆಂಗಳಅಧ್ಯಕ್ಷತೆ ವಹಿಸಿದರು.ಕೆವಿ ರಾಧಾಕೃಷ್ಣ ಸ್ವಾಗತಿಸಿ, ಶಂಕರ್ ನಾರಾಯಣ ವಂದಿಸಿದರು.

Read More

ಸಚಿವ ಶಿವನ್ ಕುಟ್ಟಿ ಮಹಿಳಾವಿರೋಧಿ, ಭಾರತಾಂಬೆಯನ್ನು ಕೇಸರಿ ಧ್ವಜ ಹಿಡಿದ ಮಹಿಳೆ ಎಂಬ ಹೇಳಿಕೆ ಸಂಕುಚಿತ ಚಿಂತನೆ : ಎಮ್. ಎಲ್ ಅಶ್ವಿನಿ

ಕಾಸರಗೋಡು : ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಭಾರತಮಾತೆಯ ಭಾವಚಿತ್ರಇರಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಶಿಕ್ಷಣ ಸಚಿವ ಶಿವನ ಕುಟ್ಟಿ ಅವರ ನಡೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷೆ ತೀವ್ರವಾಗಿ ಖಂಡಿಸಿದ್ದಾರೆ. ಕಮ್ಯುನಿಸ್ಟ್ ಆಶಯಕ್ಕೆ ಭಾರತೀಯ ಮಾನ ಬಿಂದುಗಳನ್ನು ಗೌರವಿಸಲಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅವರು ಇದು ಕಮ್ಯೂನಿಸ್ಟರ ಸಂಕುಚಿತ ಚಿಂತನೆಯ ಪ್ರತೀಕವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಭಾರತಾಂಬೆಯ ಚಿತ್ರವನ್ನು ಕೇಸರಿ ಧ್ವಜ ಹಿಡಿದ ವನಿತೆ ಎಂದು…

Read More

ಸೇವಾಭಾರತಿ (ರಿ) ಜೋಡುಕಲ್ಲು ಇದರ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ

ಸೇವಾಭಾರತಿ ರೀ ಜೋಡುಕಲ್ಲು ಇದರ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ 40 ಸದಸ್ಯರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ಶ್ರೀ ಸುನಿಲ್ ವೈಶಾಖ್ ಯೋಗಾಬ್ಯಾಸ ಮಾಡಿಸಿದರು.ಸೇವಬಾರತಿಯ ಕಾರ್ಯದರ್ಶಿ ಶ್ರೀ ಹರೀಶ್ ಪಟ್ಲ ಸ್ವಾಗತಿಸಿ, ಹರಿಪ್ರಸಾದ್ ಶೆಟ್ಟಿ ಯೋಗ ದ ಮಾಹಿತಿ ,ಮಾಧವ ಆಚಾರ್ಯ ಬೇಕೂರ್ ಧ್ಯಾನ ಹಾಗೂ ವಾಮನ ಬೇಕೂರ್ ರೇಕಿ ಯ ಬಗ್ಗೆ ಮಾಹಿತಿ ನೀಡಿದರು .ಸೇವಭಾರತಿಯ ಕಾರ್ಯದರ್ಶಿ ಲೋಕೇಶ್ ನೋಂಡ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಕುಂಞಣ್ಣ ರೈ, ಶ್ರೀ ರಘುನಾಥ್…

Read More
error: Content is protected !!