ಕುಂಬಳೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ ಅಪಾಯದಿಂದ ಪಾರಾದ ಚಾಲಕ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸಂಚರಿಸುತ್ತಿದ್ದ ಕಾರು ಬೆಂಕಿಗಾಹುತಿಯಾದ ಘಟನೆ ಇಂದು ಬೆಳಿಗ್ಗೆ ಕುಂಬಳೆಯಲ್ಲಿ ಸಂಭವಿಸಿದೆ. ಶಿರಿಯಾ ಬತ್ತೇರಿ ಮಹಲ್‌ನ ಮೂಸಾ ಖಲೀಲ್ ಎಂಬವರ ಸ್ವಿಫ್ಟ್ ಕಾರು ಬೆಂಕಿಗಾಹುತಿಯಾ ಗಿದೆ. ಮೂಸಾ ಖಲೀಲ್ ಬಂದ್ಯೋಡು ಭಾಗದಿಂದ ಕುಂಬಳೆ ಪೇಟೆಗೆ ಬರುತ್ತಿದ್ದರು. ಕುಂಬಳೆ ಪೇಟೆ ಸಮೀಪಕ್ಕೆ ತಲುಪಿದಾಗ ಕಾರಿನ ಮುಂಭಾಗದಿಂದ ಹೊಗೆ ಏಳುತ್ತಿರುವುದು ಕಂಡುಬಂದಿದೆ. ಕೂಡಲೇ ಕಾರನ್ನು ನಿಲ್ಲಿಸಿ ಅವರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ. ಕೆಲವೇ ನಿಮಿಷಗಳೊಳಗೆ ಕಾರಿಗೆ ಪೂರ್ಣವಾಗಿ ಬೆಂಕಿ ಆವರಿಸಿದೆ. ವಿಷಯ ತಿಳಿದು ಸೀನಿಯರ್ ಫಯರ್…

Read More

ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ-ಟೀಸರ್ ಬಿಡುಗಡೆ

ತುಳು ಚಿತ್ರರಂಗದಲ್ಲಿ ಕಟ್ಟೆಮಾರ್ ತುಳು ಸಿನಿಮಾ ತೆರೆ ಕಾಣಲು ಸಿದ್ಧತೆ ಮಾಡಿದೆ.ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಲಂಚುಲಾಲ್ ಕೆ .ಎಸ್ ಅವರ ನಿರ್ಮಾಣದ ಕಟ್ಟೆಮಾರ್ ತುಳುಸಿನಿಮಾದ ಅಧಿಕೃತ ಟೀಸರ್ ಯೂಟ್ಯೂಬ್ ನಲ್ಲಿ ರಿಲೀಸ್ ಆಗುವ ಮೂಲಕ ಸಿನಿ ಪ್ರೇಕ್ಷಕರ ಪ್ರಸಂಶೆಗೆ ಪಾತ್ರವಾಗಿದೆ. ಲಂಚುಲಾಲ್ ಕೆ ಎಸ್ ನಿರ್ಮಾಣದ , ಸ್ವರಾಜ್ ಶೆಟ್ಟಿ ಮತ್ತು ಜೆ.ಪಿ ತೂಮಿನಾಡು ಅವರ ಅದ್ಬುತ ನಟನೆಯಲ್ಲಿ ಸಿನಿಮ ತೆರೆಗೆ ಬರಲು ಸಜ್ಜಾಗಿದೆ.. ಇದೊಂದು ವ್ಯತ್ಯಾಸ್ತವಾದ ಸಿನಿಮಾ ಆಗಿದ್ದು ಸ್ವರಾಜ್ ಶೆಟ್ಟಿ ಹಾಗು ಜೆಪಿ ತೂಮಿನಾಡು…

Read More

ಭಾರತ ಎಂದೂ ಯುದ್ಧ ಬಯಸೋದಿಲ್ಲ, ಅದೇ ಸಂದರ್ಭ ಭಯೋತ್ಪದನಯನ್ನು ಎಂದೂ ಸಹಿಸೋದಿಲ್ಲ,: ಶಶಿತರೂರು

ಆಪರೇಷನ್ ಸಿಂಧೂರ್ ಬಳಿಕ ಭಾರತದ ನಿಲುವನ್ನು ಭಾರತದ ಪ್ರತಿನಿಧಿ ತಂಡಗಳು ವಿದೇಶದಲ್ಲಿ ಸ್ಪಷ್ಟವಾಗಿ ಮುಂದಿಡುತ್ತಿದ್ದಾರೆ, ಶಶಿತರೂರು ನಾಯಕತ್ವದ ತಂಡವು ಯು ಎಸ್ ಎ, ಗುಯಾನ ಪ್ರವಾಸ ಮುಗಿಸಿ ಪನಾಮ ತಲುಪಿದ್ದಾರೆ, ಸ್ವಪಕ್ಷ ವಿರೋಧದ ನಡುವೆಯೂ ಶಶಿತರೂರು ಭಾರತಮಾತೆಯ ಸುಪುತ್ರನಾಗಿ ಭಯೋತ್ಪಾದನೆ ವಿರುದ್ಧ ಭಾರತ ನಿಲುವನ್ನು ಸ್ಪಷ್ಟಡಿಸುತಿದ್ದಾರೆ, ಭಾರತ ಎಂದೂ ಯುದ್ಧ ಬಯಸೋದಿಲ್ಲ, ಅದೇ ಸಂದರ್ಭದಲ್ಲಿ ಎಂದೂ ಭಯೋತ್ಪದನಯನ್ನು ಸಹಿಸೋದಿಲ್ಲ, 40 ದಶಕಗಳಿಂದ ಸಹಿಸಿದ್ದಾಗಿದೆ, ಭಾರತ ಬದಲಾಗಿದೆ, ಅಭಿವೃದ್ಧಯತ್ತ ಚಿತ್ತಮಾಡಿದೆ, ಅಂತಹ ಸಂದರ್ಭದಲ್ಲಿ, ಬಯತ್ಪಾದನೆಯನ್ನೇ ದಂದೆ ಮಾಡಿರುವ ಪಾಕಿಸ್ತಾನ…

Read More

ಅಚ್ಚಳಿಯದೆ ಮಾಸದಂತ ನೆನಪು

ಅಚ್ಚಳಿಯದೆ ಮಾಸದಂತ ನೆನಪುಗಳಿತ್ತುಅಲ್ಲಿ ಸಾವಿರಾರು ಅಪರೂಪದ ಕ್ಷಣಗಳಿತ್ತುಅದೇ ಶಾಲಾ ಜೀವನವಾಗಿತ್ತು…ಸಾಲು ಸಾಲು ಕಂಬಗಳಲ್ಲಿಅಡಗಿ ನಿಂತು ಕಣ್ಣಾ ಮುಚ್ಚಾಲೆಆಡೋ ಆಟವಿತ್ತು.ಸ್ನೇಹಿತರ ಪರಿಚಯವೇಅಲ್ಲೇ ಶುರುವಾಗಿತ್ತು.ಮೊದಲ ಬೆಂಚಿಯಲ್ಲಿ ಕುಳಿತ ನಮಗೆಮನದಲ್ಲಿ ಸಂತಸವಿತ್ತುಅದೇ ಕೊನೆಯ ಬೆಂಚಿಯಲ್ಲಿ ಕುಳಿತವರ ನೋಡಿಹಾಸ್ಯದಿಂದ ನಗುವುದಿತ್ತುಕಪ್ಪು ಗೋಡೆಯಲ್ಲೇ ಗೀಚಿದಎಷ್ಟೋ ಬರಹಗಳಿದ್ದವು..ಗೋಡೆಯಲ್ಲಿ ತೂಗಡಿಸಿದ ಸ್ವಾತಂತ್ರ ಹೋರಾಟಗಾರರಮತ್ತು ಸಾಧಕರ ಭಾವಚಿತ್ರವಿತ್ತುಇಂದಿಗೂ ನನ್ನೀ ಚಿತ್ತ ಕ್ಕೆ ದೇಶ ಪ್ರೇಮವ ಸಾರುತಿದೆಗಣಿತ ಅಗಣಿತದ ಪಾಠ ಕುತೋಹಲವಿತ್ತುಕನ್ನಡ ಪಾಠದ ಕಥಾಭಾಗ ಕೇಳಲು ಖುಷಿಯಿತ್ತುಸಮಾಜ ಪಾಠ ಕೇಳಿ ಕೇಳಿಕಣ್ಣು ತೂಕಾಡಿಸುವುದಿತ್ತುವಿಜ್ಞಾನ ಪಾಠ ಕ್ಕಿಂತ ಪ್ರಯೋಗಗಳಮೇಲೆ ಆಸಕ್ತಿ ಜಾಸ್ತಿಯಿತ್ತುಇಂಗ್ಲಿಷ್…

Read More

ಕೇರಳ :ತೀವ್ರ ಗಾಳಿ ಮಳೆ ಮದ್ಯೆಯೂ ಕಾವೇರಿದ ರಾಜಕೀಯ ಚಟುವಟಿಕೆ .ಎಡ ಬಲ ರಂಗಗಳಿಗೆ ಕಬ್ಬಿಣದ ಕಡಲೆಕಾಯಿಯಾದ ಉಪಚುನಾವಣೆ .

ಕೇರಳದಲ್ಲಿ ಈ ಬಾರಿ ಮುಂಗಾರುಮಳೆ 15 ವರ್ಷಗಳ ನಂತರ ಸಕಾಲಕ್ಕೆ ಆರಂಭವಾಗಿ ತೀವ್ರವಾದ ಗಾಳಿ ಮಳೆಯ ಸಾಧ್ಯತೆಯ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.ಒಂದೆಡೆ ತೀವ್ರವಾದ ಗಾಳಿ ಮಳೆ ರಾಜ್ಯಾದ್ಯಂತ ಮುಂದುವರಿಯುತ್ತಿದ್ದು ,ಇನ್ನೊಂದೆಡೆ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ರಾಜ್ಯದ ನಿಲಂಬೂರ್ ಸಹಿತ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಕ್ಕೆ ಜೂನ್ 19ರಂದು ನಡೆಯುವ ಉಪಚುನಾವಣೆಗೆ ಚುನಾವಣಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದ ನಂತರ ರಾಜ್ಯದಲ್ಲಿ ಕಾವೇರಿದ ರಾಜಕೀಯ ಚಟುವಟಿಕೆಗಳು ಮುಂದುವರಿಯುತ್ತಿದೆ.ಜೂನ್ 23ರಂದು ಮತ ಎಣಿಕೆ…

Read More

ಸ್ಯಾಂಡಲ್‌ವುಡ್‌ ನಟ ಅನಂತನಾಗ್‌ಗೆ ಪದ್ಮಭೂಷಣ ಪ್ರಶಸ್ತಿ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ. 6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್…

Read More

ಕುಂಬಳೆ : ಲೈಟಿಂಗ್ಸ್ ಕಾರ್ಮಿಕನಾಗಿದ್ದ ಯುವಕ ಆತ್ಮಹತ್ಯೆ

ಕುಂಬಳೆ: ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಮಲಗಿದ ಕೋಣೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಕುಂಬಳೆ ಮಾವಿನಕಟ್ಟೆ ನಿವಾಸಿ, ಪೇಟೆಯ ಲೈಟ್ ಏಂಡ್ ಸೌಂಡ್ಸ್ ಸಂಸ್ಥೆಯ ನೌಕರ ನಿತಿನ್ ಕುಮಾರ್ ಗಟ್ಟಿ (25)ಎಂಬವರು ಆತ್ಮಹತ್ಯೆ ಮಾಡಿದವರಾಗಿದ್ದಾರೆ. ರಾತ್ರಿ ಮಲಗಿದ ವ್ಯಕ್ತಿ ಬೆಳಗ್ಗೆ ಏಳದೇ ಇರುವುದನ್ನು ಗಮನಿಸಿ ಬಾಗಿಲು ಬಡಿದಾಗ ಪ್ರತಿಕ್ರಿಯೆ ಇಲ್ಲದಿರುವುದನ್ನು ನೋಡಿ ತಪಾಸಿಸಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿರುವುದು ಪತ್ತೆಯಾಯಿತು. ಕುಂಬಳೆ ಪೋಲೀಸರು ತಲುಪಿ ಮೃತದೇಹವನ್ನು ಕಾಸರಗೋಡು ಸರಕಾರಿ ಆಸ್ಪತ್ರೆಗೆ ಸಾಗಿಸಿ ಶವ…

Read More

ಕಾಸರಗೋಡು ಸರಕಾರಿ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ

ಕಾಸರಗೋಡು ಸರಕಾರಿ ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆಕಾಸರಗೋಡು: ವಿದ್ಯಾನಗರದಲ್ಲಿರುವ ಕಾಸರಗೋಡು ಸರಕಾರಿ ಕಾಲೇಜಿನ ಪ್ರಥಮ ಬಿ.ಎ.ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಪ್ರಥಮ ವರ್ಷದ ಬಿ.ಎ ವಿದ್ಯಾರ್ಥಿ ಪಾಣತ್ತೂರು ಕಣ್ಣಿಮೇಡ್ ನಿವಾಸಿ ಪಿ.ಡಿ.ಅಭಿಷೇಕ್(20)ಎಂಬಾತ ಆತ್ಮಹತ್ಯೆ ನಡೆಸಿದ ಯುವಕ.ವಿದ್ಯಾನಗರದ ಸರಕಾರಿ ಕಾಲೇಜ್ ಹಾಸ್ಟೆಲಿನಲ್ಲಿ ಸಹ ವಿದ್ಯಾರ್ಥಿಗಳು ಇಂದು ಮುಂಜಾನೆ ಫೋನ್ ಕರೆ ಮಾಡಿದರೂ ತೆಗೆಯದಿದ್ದಾಗ ಅವರು ಈತನ ಕೋಣೆಯ ಕಿಟಿಕಿ ಸರಿಸಿ ನೋಡಿದರು. ಈ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೈ…

Read More

ಉದ್ದ ಕೂದಲು ಪಡೆಯುವ ಆಸೆಯೇ..? ಹಾಗಾದ್ರೆ ಈ ಟಿಪ್ಸ್ ಪಾಲಿಸಿ

ಆಯುರ್ವೇದದಲ್ಲಿ ಕೂದಲಿನ ಆರೈಕೆಗಾಗಿ ಕೆಲವು ನೈಸರ್ಗಿಕ ಪರಿಹಾರಗಳನ್ನು ಉಲ್ಲೇಖಿಸಲಾಗಿದೆ. ಇಂದು ನಾವು ಕೆಲವು ಆಯುರ್ವೇದ ಕೂದಲಿನ ಎಣ್ಣೆಗಳ ಬಗ್ಗೆ ತಿಳಿದುಕೊಳ್ಳೋಣ. ಈ ಎಣ್ಣೆಯನ್ನು ಬಳಸುವುದರಿಂದ ನಿಮ್ಮ ಕೂದಲು ವೇಗವಾಗಿ ಬೆಳೆಯುತ್ತವೆ.. ಮಾಲಿನ್ಯ ಮತ್ತು ಕಳಪೆ ಆಹಾರ ಸೇವನೆಯಿಂದ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತವೆ. ಈ ಸ್ಥಿತಿಯಲ್ಲಿ ಕೂದಲು ಉದ್ದವಾಗಿ ಬೆಳೆಯುವುದಿಲ್ಲ, ಹೊಳಪು ಕಳೆದುಕೊಳ್ಳುತ್ತವೆ, ಕ್ರಮೇಣ ಉದುರಲು ಪ್ರಾರಂಭಿಸುತ್ತದೆ. ಆಯುರ್ವೇದವು ಕೂದಲಿನ ಆರೈಕೆಗಾಗಿ ಕೆಲವು ನೈಸರ್ಗಿಕ ಪರಿಹಾರಗಳನ್ನು ಉಲ್ಲೇಖಿಸುತ್ತದೆ. ಬನ್ನಿ ಕೆಲವು ಆಯುರ್ವೇದ ಕೂದಲಿನ ತೈಲಗಳ ಬಗ್ಗೆ ತಿಳಿದುಕೊಳ್ಳೋಣ…..

Read More

ಮಂಜೇಶ್ವರ: ಬಿರುಸಿನ ಮಳೆ ಸುರಿದು ವಿವಿಧೆಡೆಗಳಲ್ಲಿ ಹಾನಿ

ಮಂಜೇಶ್ವರ ಹೊಸಂಗಡಿ ಎಂ ಎಂ ಪ್ಲಾಜದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಈ ಕಟ್ಟಡದ ಕೆಳಭಾಗದಲ್ಲಿರುವ ಎಲ್ಲಾ ವ್ಯಾಪಾರ ಕೇಂದ್ರಗಳು ಜಲಾವೃತಗೊಂಡಿದೆ. ಅದೇ ರೀತಿ ಪೊಸೋಟು ರಾಷ್ಟ್ರೀಯ ಹೆದ್ದಾರಿಯ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಸಮೀಪದ ಅಂದುಞ ಎಂಬವರ ಮನೆ ಜಲಾವೃತಗೊಂಡಿದೆ. ಇದರ ಸಮೀಪದ ಎರಡು ಮನೆಗಳು ಕೂಡಾ ಜಲಾವೃತಗೊಂಡಿದೆ. ಅದೇ ರೀತಿ ಎಡನೀರು ಸಮೀಪದ ಚೂರಿಮೂಲೆ ಎಂಬಲ್ಲಿ ತೆಂಗಿನಮರವೊಂದುದು ರಸ್ತೆಯ ಮೇಲೆ ಸಾಗುತ್ತಿದ್ದ ವಿದ್ಯುತ್ ತಂತಿಗೆ…

Read More
error: Content is protected !!