ಬಿಜೆಪಿ ಇಂದು ಗ್ರಾಮ ಗ್ರಾಮ ಗಳಲ್ಲಿ ಅನಿವಾರ್ಯ -ಆದರ್ಶ ಬಿ ಎಂ

ಮಿಯಪದವು :ಮೋದಿ ಆಡಳಿತದಲ್ಲಿ ದೇಶದ ಪ್ರಗತಿ ಇಂದು ಲೋಕಕ್ಕೆ ಮಾದರಿ, ಕೇರಳದಲ್ಲಿಯೂ ಇಂದು ಬಿಜೆಪಿ ಪ್ರಬಲ ಶಕ್ತಿ, ಗ್ರಾಮ ಗ್ರಾಮ ಗಳಲ್ಲಿ ಬಿಜೆಪಿ ಜನಸಾಮಾನ್ಯರಿಗೆ ಅನಿವಾರ್ಯ, ಕೇಂದ್ರ ಯೋಜನೆಗಳು ಇಂದು ಪ್ರತಿ ಫಲನುಭವಿ ಗಳ ಮನೆಮನೆಗಳಿಗೆ ತಲುಪುತ್ತಿದೆ. ಆದರೆ ಕೇರಳ ಪಿನರಾಯಿ ಸರಕಾರ ಅವಾಸ್ ಯೋಜನೆ, ಅಯುಷ್ಮಾನ್ ಯೋಜನೆ, ಕೃಷಿ ಸಮ್ಮಾನ್ ಯೋಜನೆ, ಸರ್ವಶಿಕ್ಷ ಅಭಿಯಾನ ಗಳನ್ನು ಬುಡಮೇಲೂ ಗೊಳಿಸುತಿದೆ ಹಾಗೂ ಅನೇಕ ಯೋಜನೆಗಳನ್ನು ಹೆಸರು ಬದಲಾಯಿಸಿ ತನ್ನ ಯೋಜನೆ ಎಂಬತ್ತೆ ಬಿಂಬಿಸುತಿದೆ. ಎಂದು ಬಿಜೆಪಿ ಮಂಜೇಶ್ವರ…

Read More

ಕ್ಯಾಮೆರಾ ನೋಡ್ತಾಯಿದೆ…………ತ್ಯಾಜ್ಯ ಬಿಸಾಡ್ತಿದ್ದೀರಾ..? ಎಚ್ಚರಿಕೆ!

ಮಂಜೇಶ್ವರದಲ್ಲಿ ರಸ್ತೆಯ ಬದಿಗೆ ತ್ಯಾಜ್ಯ ಬಿಸಾಡೋದು ಈಗ ‘ರಿಯಾಲಿಟಿ ಶೋ’ ಆಗುತ್ತಿದೆ! ಹೌದು… ನೀವು ಕೈಯಲ್ಲಿ ಪ್ಲಾಸ್ಟಿಕ್ ಹಿಡಿದು, ತ್ಯಾಜ್ಯ ಬಿಸಾಡೋದು ನಿಮ್ಮ ಯೋಚನೆಯಂತೆ ‘ಸೀಕ್ರೆಟ್’ ಆಗಿರಬಹುದು, ಆದರೆ ಮೆಲೆ ನೋಡಿ – CCTV ಸಾರ್ ನಿಮ್ಮನ್ನು ನೋಡುತ್ತಿದ್ದಾರೆ! ಮಂಜೇಶ್ವರ ಗ್ರಾಮ ಪಂಚಾಯತ್ ಎಚ್ಚರವಾಗಿದೆ.ರಸ್ತೆ ಬದಿಗಳಲ್ಲಿ ಕಸ ತ್ಯಾಜ್ಯ ಬಿಸಾಡುವವರನ್ನು ಪತ್ತೆ ಹಚ್ಚಲು, ಹಲವು ಕಡೆಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪಂಚಾಯತ್ ಕಚೇರಿಯಿಂದ ನೇರವಾಗಿ ಈ ದೃಶ್ಯಗಳನ್ನು ವೀಕ್ಷಿಸುವ ವ್ಯವಸ್ಥೆ ಕೂಡಾ ರೂಪುಗೊಂಡಿದೆ. ರಸ್ತೆ ಬದಿಯಲ್ಲಿ ತ್ಯಾಜ್ಯ…

Read More

ಮರಿಯಾಳದ ತಿರ್ಲ್

ಮೂಡಯಿ ಬಾನೋಡುಮೂಡುನ ಮುಗಲ್ ಪಡ್ಡೆಯಿಡ್ ಅದ್ದೋಲಿಪುನ ಕಡಲ್ತೆಂಕೈಡ್ ಬೀಜಿನ ಗಾಳಿ ಅಪಗಬಡಕ್ಕಯ್ ಸೀಮೆಡ್ ದ್….ದೇಬೇರೆ ರಂಗ್…. ಅಪಗನೆನೇಸರ ದೇಬೆರೆಗ್ ಉಲ್ಲಾಸದ ಪೊರ್ಲುಎತ್ತೊಂಜಿ ಪೊರ್ಲುಮರಿಯಾಳದ ತಿರ್ಲ್ ಬೇಷ್ಯ ದ ಪನಿ ಬರ್ಸಬನ್ನಗ…ಮಾಜಿನ್ಡ್ ಕರಿಮುಗಲ್.ಬೊಲ್ಮನದ ರಂಗಾಡ್ ಬಾನ ಪುರಾನೇಸರ ದೇಬೆರ್ತೆಲಿತ್ ನಲಿತೆರ್ಪಚ್ಚೆ ಪಜೀರುಳುತರೆದೇರ್ಪುಲೆಕ.ಬೆನ್ನಿ ಬೇಸಾಯಗೂದೀನ ಪೊರ್ಲ ಪಜ್ಜೆ ಪುರುಂಚಿನ ಮಣ್ಣ್ಡ್ ದ್ಪರೆಂಚುನ ಬಂಜಿಗ್ತೆಲಿ ಗಂಜೀದತಳಿಪ್ಪು ಓದಗ್ ನ್ಡ್. 📝ಬರವಣಿಗೆ – ಸುರೇಶ್ ಮಂಗಲ್ಪಾಡಿ

Read More

ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣ ಸಾವು

ಮಂಜೇಶ್ವರ: ಸ್ನಾನಕ್ಕೆಂದು ಕೆರೆಗೆ ಇಳಿದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನೊಂದು ಬಾಲಕನನ್ನು ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಞಂಗಾಡ್ ನ ಮಾಣಿಕ್ಕೋತ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಪಾಲೆಕ್ಕಿ ಅಝೀಝ್ ರವರ ಪುತ್ರ ಆಫಾಝ್(9) ಹಾಗೂ ಹೈದರ್ ರವರ ಪುತ್ರ ಅನ್ವರ್ (11) ಸಾವನ್ನಪ್ಪಿದ ಬಾಲಕರು.ಅನ್ವರ್ ನ ಸಹೋದರ ಹಾಶಿಮ್ ನನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿಕ್ಕೋತ್ ಪಾಲೆಕ್ಕಿ ಮಸೀದಿಯ ಕೆರೆಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮಾಹಿತಿ ಅರಿತು ನಾಗರಿಕರು, ಅಗ್ನಿಶಾಮಕ…

Read More

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು..!!

ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ.ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಬಳಿಕಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಸೀಮಂತದ ಸಂಭ್ರದಲ್ಲಿ ಕುಟುಂಬದಲ್ಲಿ ಈಗ ಆಕ್ರಂದನ ಮುಗಿಲು…

Read More

ಸದ್ಬಳಕೆ ಆಗದ 1 ಕೋಟಿ 30 ಲಕ್ಷ ರೂಪಾಯಿ ಅನುದಾನ ನೆನೆಗುದಿಗೆ ಬಿದ್ದ ಸುರುಮಾ ತೋಡು ಶುದ್ದೀಕರಣ

ಮಂಜೇಶ್ವರ, ಮೇ 23: ಮಂಜೇಶ್ವರ ಗ್ರಾಮ ಪಂಚಾಯತಿಯ 3ನೇ ವಾರ್ಡಿನ ವ್ಯಾಪ್ತಿಯಲ್ಲಿ ಮಳೆಗಾಲ ಆರಂಭವಾಗುವ ಮುನ್ನ ಸುರುಮ ತೋಡನ್ನು ಶುದ್ಧೀಕರಣ ಮಾಡುವ ಕೆಲಸಕ್ಕೆ ಸಂಬಂಧಪಟ್ಟ ಉದ್ದೇಶಿತ ಕಾರ್ಯಗಳು ಇಲ್ಲಿಯವರೆಗೆ ಆರಂಭವಾಗಿಲ್ಲ ಎಂಬ ಆಕ್ರೋಶ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ. ಈ ನಿರ್ಲಕ್ಷ್ಯದ ಪರಿಣಾಮವಾಗಿ, ತೋಡಿನಲ್ಲಿ ತುಂಬಿ ಕೊಂಡಿರುವ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯ ವಸ್ತುಗಳು ಕೃಷಿಕರ ಹೊಲಗಳಿಗೆ ನುಗ್ಗಿ ಬೆಳೆ ಹಾನಿಗೆ ಕಾರಣವಾಗುತ್ತಿದೆ. ಸ್ಥಳೀಯ ರೈತರು ಹಾಗೂ ಪರಿಸರವಾಸಿಗಳು ನೀಡಿರುವ ಮಾಹಿತಿಯಂತೆ, ತೋಡಿನ ನವೀಕರಣಕ್ಕಾಗಿ ಸರಕಾರದಿಂದ ಸುಮಾರು ಒಂದು ಕೋಟಿ…

Read More

2026 ರ ವಿಧಾನ ಸಭಾ ಚುನಾವಣೆ ಯ ದಿಕ್ಸೂಚಿಯಾದ ತ್ರಿಸ್ತರ ಪಂಚಾಯತ್ ಚುನಾವಣೆಗೆ ರಾಜಕೀಯ ಪಕ್ಷಗಳ ಕಸರತ್ತು ಆರಂಭ.

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದೇ ಬಿಂಬಿತರಾಗಿರುವ ಸ್ಥಳೀಯಾಡಳಿತ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ತನ್ನದೇ ಆದ ಕಸರತ್ತು ಆರಂಭಿಸಿದ್ದು ತ್ರಿಸ್ತರ ಪಂಚಾಯತಿಗಳಲ್ಲಿ, ನಗರ ಸಭೆ ಮುನ್ಸಿಪಾಲಿಟಿಗಳಲ್ಲಿ. ತನ್ನದೇ ಆದ ಬಾಹುಬಲ್ಯ ವನ್ನು ಸ್ಥಾಪಿಸಿ 2026 ರ ವಿಧಾನಸಭಾ ಚುನಾವಣೆಯಲ್ಲಿ ತನ್ನ ಬಲ ಪ್ರದರ್ಶನಕ್ಕೆ ವೇದಿಕೆ ಸಜ್ಜುಗೊಳಿಸುತ್ತಿದೆ. ಈಗಾಗಲೇ ವಾರ್ಡ್ ವಿಭಜನೆ ಪ್ರಕ್ರಿಯೆ ಅಂತಿಮಗೊಂಡಿದ್ದು 941 ಪಂಚಾಯತಿಗಳ ವಾರ್ಡ್ ವಿಭಜನೆ ಮಾಡಿ ಇದೀಗ ವಾರ್ಡ್ ಗಳ ಸಂಖ್ಯೆ 15962 ರಿಂದ 17337 ಕ್ಕೆ ಹೆಚ್ಚಳಗೊಂಡಿದೆ. ಅಂದರೆ…

Read More

ಎಗ್ ಕುರ್ಮಾ

ಬೇಕಾಗುವ ಪದಾರ್ಥಗಳು… ಮಾಡುವ ವಿಧಾನ… 6 ಮೊಟ್ಟೆಯನ್ನು ಬೇಯಿಸಿ ಸಿಪ್ಪೆ ಸುಲಿದು ಇಡಿ.ತೆಂಗಿನಕಾಯಿ, ಗೋಡಂಬಿ, ಹಸಿಮೆಣಸಿನಕಾಯಿ, ಜೀರಿಗೆ, ಸೋಂಪು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಇದೀಗ ಪ್ಯಾನ್‌ಗೆ ಎಣ್ಣೆ ಹಾಕಿ ಬಿಸಿ ಮಾಡಿ, ಎಣ್ಣೆ ಬಿಸಿಯಾದಾಗ ಪಲಾವ್ ಎಲೆ, ನಕ್ಷತ್ರ ಮೊಗ್ಗು, ಲವಂಗ, ಜೀರಿಗೆ, ಏಲಕ್ಕಿ, ಚಕ್ಕೆ 1 ನಿಮಿಷ ಸೌಟ್‌ನಿಂದ ಆಡಿಸಿ. ನಂತರ ಶುಂಠಿ-ಬೆಳ್ಳುಳ್ಳಿ ಪೇಸ್ಟ್‌ ಹಾಕಿ ಮಿಕ್ಸ್‌ ಮಾಡಿ. ಈಗ ಈರುಳ್ಳಿ, ಹಸಿಮೆಣಸಿನ ಹಾಕಿ, ಈರುಳ್ಳಿ ಕಂದು ಬಣ್ಣ ಬರುವವರೆಗೆ ಫ್ರೈ ಮಾಡಿ. ನಂತರ ಟೊಮೆಟೊ…

Read More

ಮಂಗಳೂರು ವಿಶ್ವವಿದ್ಯಾಲಯ ಯಕ್ಷ ಮಂಗಳ ಪ್ರಶಸ್ತಿಗೆ ಡಾ. ರಮಾನಂದ ಬನಾರಿ, ಪ್ರೊಫೆಸರ್ ಎಂಎಲ್ ಸಾಮಗ, ಸಿದಕಟ್ಟೆ ಸದಾಶಿವ ಶೆಟ್ಟಿಗಾರ್ ಗೆ. ಅಶೋಕ ಹಾಸ್ಯಗಾರರ ದಶರೂಪಕಗಳ ದಶಾವತಾರ ಗ್ರಂಥಕ್ಕೆ ಅತ್ಯುತ್ತಮ ಕೃತಿ ಪ್ರಶಸ್ತಿ.

ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಬಿ ದಯಾನಂದ ಪೈ ಮತ್ತು ಶ್ರೀ ಪಿ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023 24 ನೇ ಸಾಲಿನ ಯಕ್ಷಮಂಗಲ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ಲೇಖಕ, ಸಾಹಿತಿ ರಮಾನಂದ ಬನಾರಿ, ಹಿರಿಯ ಯಕ್ಷಗಾನ ಕಲಾವಿದ ವಿದ್ವಾಂಸ ಪ್ರೊಫೆಸರ್ ಎಂಎಲ್ ಸಾಮಗ, ಹಿರಿಯ ಬಣ್ಣದ ವೇಷ ದಾರಿ ಸದಾಶಿವ ಶೆಟ್ಟಿ ಸಿದ್ದಕಟ್ಟೆ ಅವರು ಆಯ್ಕೆಯಾಗಿದ್ದಾರೆ ಹಿರಿಯ ಜಾನಪದ ವಿದ್ವಾಂಸರಾದ ಪ್ರೂ. ಚನ್ನಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ಪ್ರೊ. ಪಾದೆ ಕಲ್ಲು…

Read More

ಚೆರ್ಕಳ ಬೇವಿಂಜೆಯಲ್ಲಿ ಚಲಿಸುತ್ತಿದ್ದ ಕಾರು ಅಗ್ನಿಗೆ ಆಹುತಿ : ಕಾರಿನಲ್ಲಿದ್ದ ಐವರು ಅಪಾಯದಿಂದ ಪಾರು

ಕಾಸರಗೋಡು: ಇಲ್ಲಿನ ಚೆರ್ಕಳ ಬೇವಿಂಜೆ ಗುಡ್ಡೆಯಲ್ಲಿ ಚಲಿಸುತ್ತಿದ್ದ ಕಾರೊಂದು ಇಂದು ಬೆಳಿಗ್ಗೆ ಹೊತ್ತಿ ಉರಿದಿದೆ.ಕಾರಿನಲ್ಲಿದ್ದ ಐವರ ತಂಡ ಅದೃಷ್ಟವಶಾತ್ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಶುಕ್ರವಾರ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ನ್ಯೂ ಮುಂಬೈಯಿಂದ ಕೇರಳದ ಕಣ್ಣೂರು ಜಿಲ್ಲೆಯ ಕಣ್ಣೋಪುರಂಗೆ ಬರುತ್ತಿದ್ದ ಸಿಎನ್ ಜಿ ಕಾರು ಸಂಪೂರ್ಣ ಹೊತ್ತಿ ಉರಿದಿದೆ. ಇವರು ಮುಂಬೈಯಿಂದಲೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆನ್ನಲಾಗಿದೆ. ಚೆರ್ಕಳ ದಾಟುತ್ತಿದ್ದಂತೆಯೇ ಕಾರಿನಿಂದ ಹೊಗೆ ಏಳುವುದನ್ನು ಗಮನಿಸಿದ ಚಾಲಕ ಇಕ್ಬಾಲ್ ಅಹಮ್ಮದ್ ಕುಟ್ಟಿ ಬೇವಿಂಜೆಯಲ್ಲಿ ಕಾರು ನಿಲ್ಲಿಸಿ ಅದರಲ್ಲಿ…

Read More
error: Content is protected !!