ಗಡಿಯಲ್ಲಿ ಸೈನಿಕರಿದ್ದಾರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ದೇಶಪ್ರೇಮಿಗಳು ನಾಶ ಮಾಡಬೇಕು – ಮಾಜಿ ಸೈನಿಕ ವಿಜಯ್ ಕುಮಾರ್.
ಹೊಸಂಗಡಿ – ಪಾಕಿಸ್ತಾನವನ್ನು ನಾಶ ಮಾಡಲು ಭಾರತಕ್ಕೆ ಒಂದು ದಿನವೂ ಬೇಡ ಆದರೆ ದೇಶದ ಒಳಗಿರುವ ದೇಶದ್ರೋಹಿಗಳನ್ನು ನಿಗ್ರಹ ಮಾಡಬೇಕಾದದ್ದು ದೇಶಪ್ರೇಮಿಗಳ ಕರ್ತವ್ಯ ಎಂದು ನಿವೃತ್ತ ಕಮಂಡರ್ ವಿಜಯ ಕುಮಾರ್ ಕಣ್ವತೀರ್ಥ ಹೇಳಿದರು ಹೊಸಂಗಡಿಯಲ್ಲಿ ಬಿಜೆಪಿ ಮಂಡಲ ಸಮಿತಿ ಹಮ್ಮಿಕೊಂಡ ಭಾರತ್ ಶೌರ್ಯ ತಿರಂಗ ಯಾತ್ರೆ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಮಾಜಿ ಜಿಲ್ಲಾ ಪ್ರ ಕಾರ್ಯದರ್ಶಿ ವಿಜಯ್ ರೈ ಉದ್ಘಾಟಿಸಿದರು, ಆಧುನಿಕ ಜಗತ್ತಿನಲ್ಲಿ ನರೇಂದ್ರ ಮೋದಿ ನೇತೃತ್ವದ ಭಾರತ ಬಲಿಷ್ಠ ಸೈನಿಕ ಶಕ್ತಿಯನ್ನು…