ಕೇರಳ ಸರಕಾರದ ನಾಲ್ಕನೇ ವಾರ್ಷಿಕೋತ್ಸವ; ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ಸಂಭ್ರಮ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಕ್ ಕತ್ತರಿಸುವ ಮೂಲಕ ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಚಿವರುಗಳು ಭಾಗವಹಿಸಿದರು. ಎರಡನೇ ಪಿಣರಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಸಾಧಿಸಿದೆ ಎಂಬ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಸಚಿವರಾದ ಕೆ ರಾಜನ್, ಪಿ ರಾಜೀವ್, ಕೆ ಕೃಷ್ಣನ್ಕುಟ್ಟಿ, ರೋಶಿ ಆಗಸ್ಟೀನ್, ಕಡನ್ನಪಳ್ಳಿ ರಾಮಚಂದ್ರನ್ ಮತ್ತು ಕೆ ಬಿ ಗಣೇಶ್ ಕುಮಾರ್…

Read More

ರಾಜೀವ್ ಗಾಂಧಿ ಸ್ಮೃತಿ ದಿನಾಚರಣೆ ಯಶಸ್ವಿಗೊಳಿಸಲು ಕರೆ

ದಿವಂಗತ ಮಾಜಿ ಪ್ರಧಾನಿ, ಎಐಸಿಸಿ ಅಧ್ಯಕ್ಷರಾಗಿದ್ದ ರಾಜೀವ್ ಗಾಂಧಿಯವರ ಸ್ಮೃತಿ ದಿನಾಚರಣೆಯನ್ನು ಮೇ ತಿಂಗಳ 21 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ತೀರ್ಮಾನಿಸಿದ್ದು, ಪ್ರಸ್ತುತ ಕಾರ್ಯಕ್ರಮ ಯಶಸ್ಹಿಗೊಳಿಸಲು ಪಕ್ಷದ ವಿವಿಧ ಹಂತಗಳ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕರೆ ನೀಡಿದೆ. ಹೊಸಂಗಡಿಯಲ್ಲಿ ನಡೆದ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ವಹಿಸಿದ್ದರು.ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಖಲೀಲ್ ಬಜಾಲ್ ರಿಗೆ ಪಕ್ಷದ…

Read More

ಕುಲಾಲ ವೇದಿಕೆ ವತಿಯಿಂದ ಕುಲಾಲ ಟ್ರೋಫಿ-2025

ಮಂಜೇಶ್ವರ ಕುಲಾಲ ವೇದಿಕೆಯ ಆಶ್ರಯದಲ್ಲಿ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವಜಾತಿ ಬಂಧುಗಳ ವಿವಿಧ ತಂಡಗಳನ್ನೊಳಗೊಂಡ ‘ಕುಲಾಲ ಟ್ರೋಫಿ-2025’ ಕ್ರಿಕೆಟ್ ಪಂದ್ಯಾಟ ಇಲ್ಲಿನ ಪಂಚಾಯತ್ ಮೈದಾನದಲ್ಲಿ ಯಶಸ್ವಿಯಾಗಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಲಾಲ ವೇದಿಕೆ ಮಂಜೇಶ್ವರ ಇದರ ಹಿರಿಯ ಮಾರ್ಗದರ್ಶಕರಾದ ಚಂದ್ರಶೇಖರ ಮೀಯಪದವು ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ವಿ. ಕುಲಾಲ್ ಔಪಚಾರಿಕವಾಗಿ ಉದ್ಘಾಟಿಸಿದರು. ಮಂಜೇಶ್ವರ ಗ್ರಾಮ ಪಂಚಾಯತ್ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಚೇರ್ಮನ್ ಆಗಿರುವ ಯಾದವ್ ಬಡಾಜೆ, ದಾಸ್…

Read More

ಮ್ಯಾಂಗೋ ಬರ್ಫಿ

ಬೇಕಾಗುವ ಸಾಮಾಗ್ರಿಗಳು ಓಟ್ಸ್ – 30 ಗ್ರಾಂ ಗೋಡಂಬಿ – 30 ಗ್ರಾಂ ತೆಂಗಿನಪುಡಿ – 20 ಗ್ರಾಂ ಸಕ್ಕರೆ ಅಥವಾ ಬೆಲ್ಲ – 15 ಗ್ರಾಂ ಮಾವಿನಹಣ್ಣಿನ ಪ್ಯೂರಿ – 70 ಗ್ರಾಂ ಏಲಕ್ಕಿ ಪುಡಿ – ಕಾಲು ಟೀ ಸ್ಪೂನ್ ಬಾದಾಮಿ – ಸ್ವಲ್ಪ ಮಾಡುವ ವಿಧಾನ ಮೊದಲಿಗೆ 2 ರಿಂದ 3 ನಿಮಿಷ ಓಟ್ಸ್ ಅನ್ನು ಲೋ ಫ್ಲೇಮ್ ನಲ್ಲಿ ರೋಸ್ಟ್ ಮಾಡಿಕೊಳ್ಳಬೇಕು. ನಂತರ ಇದಕ್ಕೆ ಗೋಡಂಬಿ, ತೆಂಗಿನಪುಡಿ ಹಾಕಿ ಮತ್ತೆ ರೋಸ್ಟ್…

Read More

ಕಣ್ವತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಕಣ್ವಕಣ್ಣುತೀರ್ಥ ಬೀಚ್ ರಸ್ತೆ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ

ಮಂಜೇಶ್ವರ : ಕೇರಳ ಸರಕಾರದ ಅಭಿವೃದ್ಧಿ ಯೋಜನೆಯ ಭಾಗವಾಗಿ ಕಾಸರಗೋಡು ಡೆವಲಪ್ಮೆಂಟ್ ಫಂಡ್ ನಿಂದ ಲಭಿಸಿದ 2 ಕೋಟಿ 37 ಲಕ್ಷ ರೂಪಾಯಿ ಖರ್ಚಿನಲ್ಲಿ ನಿರ್ಮಾಣಗೊಂಡ 1350 ಮೀಟರ್ ಕಣ್ಟತೀರ್ಥ ಬೀಚ್ ರಸ್ತೆಯನ್ನು ಕೇರಳದ  ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆನ್ ಲೈನ್ ಮೂಲಕ ಲೋಕಾರ್ಪಣೆಗೊಳಿಸಿದರು. ರಾಜ್ಯದ 14 ಜಿಲ್ಲೆಗಳಲ್ಲಿ 60 ರಸ್ತೆಗಳನ್ನು ಒಂದೇ ದಿನದಲ್ಲಿ ಮುಖ್ಯ ಮಂತ್ರಿಯವರು ಲೋಕಾರ್ಪಣೆಗೊಳಿಸಿದ್ದಾರೆ. ಲೋಕೋಪಯೋಗಿ ಹಾಗೂ ಪ್ರವಾಸೋಧ್ಯಮ ಇಲಾಖೆಯ ಸಚಿವ ಮೊಹಮ್ಮದ್ ರಿಯಾಝ್ ಅಧ್ಯಕ್ಷತೆ ವಹಿಸಿದರು. ಮಂಜೇಶ್ವರದ ಅಭಿವೃದ್ಧಿಯ ರೂವಾರಿ ಎಂದೇ…

Read More

ಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ ಪಾದಾಚಾರಿ ಮೇಲ್ಸೇತುವೆ ಕಾಮಗಾರಿ ಗೆ ಚಾಲನೆ.

ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಎರಡೂ ದಿಕ್ಕುಗಳಿಗೆ ದಾಟಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಪಾದಾಚಾರಿ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿತು. ಮೇಲ್ಸೇತುವೆ ನಿರ್ಮಾಣ ಸ್ಥಳದ ಬಗ್ಗೆ ಕೆಲವೊಂದು ಮಂದಿ ರೈಲು ನಿಲ್ದಾಣದ ಸಮೀಪ ಫ್ಲೈಓವರ್ ಬೇಕೆಂಬ ಬೇಡಿಕೆ ಇಟ್ಟಿದ್ದರೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರಿನವರು ಬೇಡಿಕೆ ಇಟ್ಟಿದ್ದ ಸ್ಥಳದಲ್ಲೇ ಇದೀಗ ಕಾಮಗಾರಿ ಆರಂಭಗೊಂಡಿರುವುದನ್ನು ಹೋರಾಟ ಕ್ರಿಯಾ ಸಮಿತಿ ಹಾಗೂ ಊರವರು ಸ್ವಾಗತಿಸಿದ್ದಾರೆ. ಈ ಪಾದಾಚಾರಿ ಮೇಲ್ಸೇತುವೆ ನಿರ್ಮಾಣದಿಂದಾಗಿ…

Read More

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ

ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್…

Read More

ಈರುಳ್ಳಿ ಪಲ್ಯ- Onion Salad 

ಬೇಕಾಗುವ ಪದಾರ್ಥಗಳು ಎಣ್ಣೆ- ಸ್ವಲ್ಪ – ಜೀರಿಗೆ- ಸ್ವಲ್ಪ – ಸಾಸಿವೆ- ಸ್ವಲ್ಪ – ಕರಿಬೇವು- ಸ್ವಲ್ಪ ಈರುಳ್ಳಿ – 4 -ಟೊಮೆಟೋ- 1 – ಅರಶಿಣ ಪುಡಿ- ಸ್ವಲ್ಪ – ಹಸಿ ಮೆಣಸಿನಕಾಯಿ- 5 ಕೊತ್ತಂಬರಿ ಸೊಪ್ಪು- ಸ್ವಲ್ಪ -ತೆಂಗಿನ ತುರಿ- ಸ್ವಲ್ಪ -ಉಪ್ಪು- ರುಚಿಗೆ ತಕ್ಕಷ್ಟು * ಮೊದಲು ಬಾಣಲೆಗೆ ಎಣ್ಣೆ ಹಾಕಿಕೊಡು ಬಿಸಿ ಮಾಡಿಕೊಳ್ಳಿ. ನಂತರ ಇದಕ್ಕೆ ಸಾಸಿವೆ, ಜೀರಿಗೆ ಹಾಕಿ ನಂತರ ಕರಿಬೇವು ಹಾಕಿ ಕೆಂಪಗೆ ಮಾಡಿಕೊಳ್ಳಿ. ನಂತರ ಸಣ್ಣದಾಗಿ ಸ್ಲೈಸ್…

Read More

ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ: ದೋಹಾ ಡೈಮಂಡ್ ಲೀಗ್ ನಲ್ಲಿ ಸ್ಟಾರ್ ಜಾವೆಲಿನ್ ಪಟು ಐತಿಹಾಸಿಕ ಸಾಧನೆ

ವಿಶ್ವದಲ್ಲಿ ಕೇವಲ 25 ಮಂದಿ ಮಾತ್ರ ಜಾವೆಲಿನ್ ಎಸೆತದಲ್ಲಿ 90 ಮೀಟರ್ ಗಿಂತ ದೂರ ಎಸೆದಿದ್ದಾರೆ. ಅಂತಹ ಅಪರೂಪದ ಸಾಧನೆ ಮಾಡಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಇದೀಗ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಶುಕ್ರವಾರ ರಾತ್ರಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ 90 ಮೀಟರ್ ಗಡಿ ದಾಟಿ ಸಾಧನೆ ಮಾಡಿದರು. ಆದರೂ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತರಾಗಬೇಕಾಯಿತು.  ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ಎಸೆದು ಪ್ರಥಮ ಸ್ಥಾನ ಪಡೆದರು. ಭಾರತದ ಕಿಶೋರ್ ಜೆನಾ 8ನೇ…

Read More

ಸೀತಾಂಗೋಳಿಯಲ್ಲಿ ಹಾರ್ಡ್ ವೇರ್ ಅಂಗಡಿ ಅಗ್ನಿಗಾಹುತಿ

ಸೀತಾಂಗೋಳಿ: ಇಲ್ಲಿನ ಪುತ್ತಿಗೆ ರಸ್ತೆಯ ಮುಕಾರಿಗದ್ದೆಯಲ್ಲಿ ನೂತನವಾಗಿ ಆರಂಭಗೊಂಡ ಆರ್ಶ್ ಹಾರ್ಡ್ ವೇರ್ ಅಂಗಡಿ ಅಗ್ನಿ ಅನಾಹುತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 9ಗಂಟೆಯ ವೇಳೆಗೆ ಮುಚ್ಚಿದ್ದ ಅಂಗಡಿಯೊಳಗಿಂದ ಹೊಗೆ ಏಳುವುದನ್ನು ಕಂಡು ನಾಗರಿಕರು ನೀಡಿದ ಮಾಹಿತಿಯಂತೆ ಅಗ್ನಿ ಶಾಮಕ ದಳದವರು ಮತ್ತು ಪೋಲೀಸರು ಆಗಮಿಸಿದರು. ಅಗ್ನಿ ಶಾಮಕ ದಳದ ಕಾಸರಗೋಡು, ಉಪ್ಪಳ ಘಟಕದ 4 ವಾಹನ ಬಂದರೂ ತಕ್ಷಣ ಅಗ್ನಿ ನಂದಿಸಲಿಕ್ಕಾಗಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.ಬದಿಯಡ್ಕ ಬಳಿಯ ಅರ್ಷಾದ್ ಎಂಬವರ ಮಾಲಕತ್ವದ ಸಂಸ್ಥೆ ಇದಾಗಿದೆ. ಕುಂಬಳೆ ಪೋಲೀಸರು ಸ್ಥಳದಲ್ಲಿದ್ದಾರೆ. ಅಗ್ನಿ…

Read More
error: Content is protected !!