ಚಿಕಿತ್ಸೆಗೆಂದು ಬಂದ ಮಾನಸಿಕ ಅಸ್ವಸ್ಥನನ್ನು ಮದುವೆಯಾದ ಮನೋ ವೈಧ್ಯೆ.ಪತಿಯ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣು.

ಹೈದರಾಬಾದ್ :ಚಿಕಿತ್ಸೆಗೆಂದು ಬಂದ ಮಾನಸಿಕ ಅಸ್ವಸ್ಥನನ್ನೇ ಪ್ರೀತಿಸಿ ಮದುವೆಯಾಗಿದ್ದ ಮನೋ ವೈದ್ಯರೊಬ್ಬರು ಕಡೆಗೆ ಆತನ ಕಿರುಕುಲವನ್ನೇ ತಡೆದುಕೊಳ್ಳಲ್ಲು ಆಗದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಹೈದರ್ ಬಾದ್ ನಲ್ಲಿ ನಡೆದಿದೆ . ಮೃತಳನ್ನು ಜೆ ಕೆ ಕಾಲೋನಿಯ 33 ಹರೆಯದ ರಜಿತಾ ಎಂದು ಗುರುತಿಸಲಾಗಿದೆ . ರಜಿತಾ ಮನೋ ವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿಯ ವ್ಯಾಸಂಗ ಮಾಡುವಾಗ ರೋಹಿತ್ ನನ್ನ ಭೇಟಿಯಾಗಿದ್ದರು . ಬಂಜಾರ್ ಹಿಲ್ಸ್ ಮಾನಸಿಕ ಆಸ್ಪತ್ರೆಯಲ್ಲಿ ಇಂಟರ್ಶಿಪ್ ಮಾಡುವಾಗ ರೋಹಿತ್ ಅಲ್ಲಿಗೆ ರೋಗಿಯಾಗಿ ಬಂದಿದ್ದರು ….

Read More

ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಆರೋಪ : ತಿಮರೋಡಿ, ಮಟ್ಟಣ್ಣನವ‌ರ್ ಸಹಿತ ಹಲವರ ವಿರುದ್ಧ ಪ್ರಕರಣ ದಾಖಲು

ಉಜಿರೆ: ಖಾಸಗಿ ಸುದ್ದಿ ವಾಹಿನಿಯ ವರದಿಗಾರನ ಮೇಲೆ ನಡೆದ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸಹಿತ ಹಲವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುವರ್ಣ ಸುದ್ದಿ ವಾಹಿನಿಯ ವರದಿಗಾರ ಹರೀಶ್ ಅವರು ನೀಡಿರುವ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಗೆ ವರದಿ ಮಾಡಲೆಂದು ತೆರಳಿದ ವೇಳೆ ಚಾನೆಲ್ ನ ಲೋಗೊ ನೋಡಿ ತಡೆದ ತಂಡ ತನ್ನ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಅದರಂತೆ ಬೆಳ್ತಂಗಡಿ…

Read More

ಆಕ್ರಮವಾಗಿ ಕೆಂಪುಕಲ್ಲು ಸಾಗಾಟದ ಲಾರಿ ಮತ್ತು ಅಪಾರ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ ವಿಟ್ಲಾ ಪೊಲೀಸರು.

ಬಂಟ್ವಾಳ: ಅಕ್ರಮವಾಗಿ ಕೇರಳ ರಾಜ್ಯದಿಂದ ದ.ಕ.ಜಿಲ್ಲೆಗೆ ಕೆಂಪು ಕಲ್ಲು ಸಾಗಿಸುವ ವೇಳೆ ವಿಟ್ಲ ಪೋಲೀಸರ ಕೈಗೆ ಸಿಕ್ಕಿಹಾಕಿಕೊಂಡಿರುವ ಘಟನೆ ನಡೆದಿದ್ದು, ಕೆಂಪು ಕಲ್ಲು ಸಹಿತ ಲಾರಿ ಸೇರಿದಂತೆ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ವಿಟ್ಲ ನಿವಾಸಿ ಮಹಮ್ಮದ್ ಮುಸ್ತಾಫ ಹಾಗೂ ಉಕ್ಕುಡ ನಿವಾಸಿ ಸಲಾಂ ಮತ್ತು ಧರ್ಮತ್ತಡ್ಕ ನಿವಾಸಿ ಅಶ್ರಫ್ ಎಂಬವರ ಮೇಲೆ ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ರೂ.7,500 ಸಾವಿರ ಮೌಲ್ಯದ 270 ಕೆಂಪು ಕಲ್ಲು ಸಹಿತ ಸಾಗಾಟಕ್ಕೆ…

Read More

ಕನ್ನಡ ಭವನ ಪ್ರಕಾಶನ ಮತ್ತು ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಏಕ ದಿನ ಸಾಹಿತ್ಯ ಅಭಿಯಾನ ‘ಕನ್ನಡದ ನಡಿಗೆ ಶಾಲೆಯ ಕಡೆಗೆ’

ಕನ್ನಡ ಭವನ ಮತ್ತು ಗ್ರಂಥಾಲಯ (ರಿ) ಕನ್ನಡ ಭವನ ಪ್ರಕಾಶನ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಬೋಳಾರ ಇಲ್ಲಿ ನಡೆಯಿತು. ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಆರಂಭಗೊಂಡಿತು. ಬಳಿಕ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಇವರು ಕನ್ನಡ ಶಾಲನ್ನು ಹಾಕಿ, ಅತಿಥಿ ಅಭ್ಯಾಗತರನ್ನು ಸ್ವಾಗತಿಸಿದರು….

Read More

ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬ ಆಚರಣೆ.

ಮಂಗಳೂರು: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಬುಧವಾರ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಭಾಗ್ ರವರ ನೇತೃತ್ವದಲ್ಲಿ ಬುಧವಾರ ನಗರದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಬಳಿಕ ನೆಹರು ಮೈದಾನ, ವೆನ್ ಲಾಕ್ ಆಸ್ಪತ್ರೆ ಬಳಿ ಸಾರ್ವಜಿನಿಕ ಅನ್ನಸಂತರ್ಪಣೆ ನೆರವೇರಿಸಲಾಯಿತು. ಈ ಸಂದರ್ಭ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು, ಜಿಲ್ಲಾ ಹಿಂದೂ ಧಾರ್ಮಿಕ ದತ್ತಿ…

Read More

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು‌ ಹೂತಿಟ್ಟ ಪ್ರಕರಣ.ಅಂತಿಮ ಘಟ್ಟದತ್ತ SIT ಕಾರ್ಯಾಚರಣೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದಂತಿದೆ. ಇಂದು ಪಾಯಿಂಟ್ ನಂಬರ್ 13 ಅಂದ್ರೆ ಮುಸುಕುಧಾರಿ ತೋರಿಸಿದ ಕೊನೆಯ ಪಾಯಿಂಟ್‌ನಲ್ಲಿ ಶವದ ಶೋಧ ಕಾರ್ಯ ನಡೆಯುತ್ತಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಬಹಳ ಬಿರುಸಿನಿಂದ ಸಾಗುತ್ತಿದೆ. ಈಗಾಗಲೇ ಅನಾಮಿಕ ದೂರುದಾರ ಗುರುತಿಸಿದ 13ರ ಪೈಕಿ 12 ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆದಿದೆ. 12 ಪಾಯಿಂಟ್‌ನಲ್ಲೂ ಏನೂ ಸಿಗದಿದ್ದು, ಇನ್ನು ಉಳಿದಿರುವುದು ಒಂದೇ ಒಂದು ಪಾಯಿಂಟ್ ಎನ್ನಲಾಗುತ್ತಿದೆಯಾದರೂ,…

Read More

ಮಂಗಳೂರಿನ ಮೆರುಗಿಗೆ ಭಾರತೀಯ ಸೇನೆಯ T-55 ಟ್ಯಾಂಕ್ ಸೇರ್ಪಡೆ.ಪ್ರವಾಸೋಧ್ಯಮ ಮತ್ತಷ್ಟು ಆಕರ್ಷಣೆ

ಮಂಗಳೂರು ನಗರಕ್ಕೆ ವಿಶೇಷ ಆಕರ್ಷಣೆಯಾಗಿ ಯುದ್ಧ ಟ್ಯಾಂಕ್ (ಟಿ-55) ಹಾಗೂ 303 ರೈಫಲ್ ಆಗಮಿಸಿದೆ.ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶ ನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮಾಡಿದ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ…

Read More

ಪುತ್ತೂರು : ಕೆದಂಬಾಡಿ MRF ಘಟಕಕ್ಕೆ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ.

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More

ಮಂಗಳೂರು ಮ.ನ.ಪಾ ವ್ಯಾಪ್ತಿಯ ಕೊಟ್ಟಾರ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು….

Read More

ಕಾಸರಗೋಡು ಜಿಲ್ಲೆಯ ವಿವಿದೆಡೆ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ ಸಲ್ಲಿಸಿದ ಬಿಜೆಪಿ.

ಹಲವಾರು ಕಡೆ ಪಾದಚಾರಿಗಳಿಗೆ ರಸ್ತೆ ದಾಟಲು ಅನಾನುಕೂಲವಾಗುವುದನ್ನು ಮನಗಂಡು ಕಾಸರಗೋಡಿನ ಅಡ್ಕತ್ತಬೈಲ್,ಮಂಜೇಶ್ವರ ಭಾಗದ ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಳಿ, ಕನಿಲ ಶ್ರೀ ಭಗವತಿ ಕ್ಷೇತ್ರದ ಬಳಿ, ಹಾಗೂ ಬಂಗ್ರಮಂಜೇಶ್ವರದಲ್ಲಿ ಫೂಟ್ ಓವರ್ ಬ್ರಿಡ್ಜ್(Foot over Bridge ) ನಿರ್ಮಿಸಲು ಕೇಂದ್ರ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ದೆಹಲಿಗೆ ತೆರಳಿ ಮನವಿಯನ್ನು ಸಲ್ಲಿಸಿದ ಬಿಜೆಪಿ Kozhikode Megala ಉಪಾಧ್ಯಕ್ಷ ವಿಜಯ್ ರೈ, ಈ ಸಂದರ್ಭದಲ್ಲಿ ಮಂಗಳೂರಿನ ಸಂಸದರಾದ ಬ್ರಿಜೇಶ್ ಚೌಟ ಜೊತೆಯಲ್ಲಿದ್ದರು .

Read More
error: Content is protected !!