ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದ ಕುಂಜತ್ತೂರು – ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲಾ ಸಂಸತ್ ಚುನಾವಣೆ

ಮಂಜೇಶ್ವರ : ಶಾಲಾ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವ ಹಾಗೂ ಶಾಲೆಯ ಪ್ರಜಾಪ್ರಭುತ್ವಾತ್ಮಕ ಪರಂಪರೆಯನ್ನು ಗೌರವಿಸುವ ಉದ್ದೇಶದೊಂದಿಗೆ ಗಡಿ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ಕುಂಜತ್ತೂರು ಹಾಗೂ ಹೊಸಂಗಡಿ ಪೀಸ್ ಕ್ರಿಯೇಟಿವ್ ಶಾಲೆಗಳಲ್ಲಿ ಎರಡು ದಿನಗಳಲ್ಲಾಗಿ ಹಮ್ಮಿ ಕೊಂಡ ಶಾಲಾ ಸಂಸತ್ ಚುನಾವಣೆ 2025-26 ಬಹಳ ಅದ್ದೂರಿಯಾಗಿ ನೆರವೇರಿತು.ವಿದ್ಯಾರ್ಥಿ ದೆಸೆಯಲ್ಲಿಯೇ ಸಾರ್ವತ್ರಿಕ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಶಾಲೆಯಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಮಾದರಿಯಲ್ಲಿ ಚುನಾವಣೆ ನಡೆಯಿತು. ಪ್ರಜಾಪ್ರಭುತ್ವವನ್ನು ಅಲಿಂಗಿಸಿ – ನಿಮ್ಮ ಆಯ್ಕೆ, ನಿಮ್ಮ ಹಕ್ಕು, ನಿಮ್ಮ ಧ್ವನಿ…

Read More

ಉದಯೋನ್ಮುಖ ಪುಟಾಣಿ ಗಾಯಕರ ಗಾಯನಕ್ಕೆ ವೇದಿಕೆ ‘ವಾಯ್ಸ್ ಒಫ್ ನಮ್ಮ ಮೀಡಿಯಾ’ 2025 ರ ಆಡಿಷನ್ ಜುಲೈ 6 ರಂದು.

ಮಂಜೇಶ್ವರ: ಕರಾವಳಿಯ ನಾಡಿಮಿಡಿತ ಜನತೆಯ ಧ್ವನಿಯಾಗಿರುವ ನಮ್ಮ ಮೀಡಿಯಾ 24*7 ಸಾರಥ್ಯದಲ್ಲಿ ಉದಯೋನ್ಮುಖ ವಿದ್ಯಾರ್ಥಿ ಗಾನ ಪ್ರತಿಭೆಗಳ ಬಹು ನಿರೀಕ್ಷೆಯ ರಿಯಾಲಿಟಿ ಶೋ ವಾಯ್ಸ್ ಆಫ್ ನಮ್ಮ ಮೀಡಿಯಾ 2025.ಇದರ ಪ್ರಥಮ ಹಂತದ ಆಡಿಷನ್ ಜುಲೈ 6 ರಂದು ಭಾನುವಾರ ನಡೆಯಲಿದೆ. ಉಪ್ಪಳ ಕೊಂಡೆಯೂರ್ ಶ್ರೀ ನಿತ್ಯಾನಂದ ಯೋಗಶ್ರಮದಲ್ಲಿ ನಡೆಯುವ ಕಾರ್ಯಕ್ರಮವನ್ನು ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಆಯ್ಕೆಯಾದ ಗಾನ ಪ್ರತಿಭೆಗಳಿಗೆ ಮುಂದೆ ಮೆಗಾ ಆಡಿಯೋಶನ್ ನಡೆಯಲಿದೆ

Read More

ಮೊಟಕುಗೊಂಡಿರುವ ಕೇರಳ ಸರಕಾರಿ ಯೋಜನೆಗಳು: ಮರು ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ.

ಮಂಜೇಶ್ವರ : ಕೆ ಸ್ಮಾರ್ಟ್ ಅವ್ಯವಸ್ಥೆ ಸರಿಪಡಿಸಬೇಕು,ಬುಡಮೇಲು ಗೊಂಡಿರುವ ಪಿ ಎಂ ಎ ವೈ ಲೈಫ್ ಭವನ ಯೋಜನೆಯನ್ನು ಕೂಡಲೇ ಸರಿ ಪಡಿಸಬೇಕು,ಕಚೇರಿಗಳಲ್ಲಿ ಸಿಬ್ಬಂದಿಗಳ ಕೊರತೆಯನ್ನು ನೀಗಿಸಬೇಕು, ಪೆನ್ಸನ್ ಅರ್ಜಿಗಳ ಅವಗಣನೆಯನ್ನು ಕೊನೆಗೊಳಿಸಬೇಕು ಸ್ಥಗಿತಗೊಂಡಿರುವ ಅಭಿವೃದ್ದಿ ಯೋಜನೆಗಳನ್ನು ಕೂಡಲೇ ಸರಿ ಪಡಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ಎಲ್ ಜಿ ಎಂ ಲ್ ಸ್ಥಳೀಯಾಡಳಿತ ಸಂಸ್ಥೆಗಳ ಮುಸ್ಲಿಂ ಲೀಗ್ ಜನಪ್ರತಿನಿಧಿಗಳ ಸಂಘಟನೆ ಯ ನೇತೃತ್ವದಲ್ಲಿ ವರ್ಕಾಡಿ ಗ್ರಾಮ ಪಂಚಾಯತು ಮುಂಬಾಗದಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಕೆ ಮೊಹಮ್ಮದ್ ಪಾವೂರು…

Read More

ಲಕುಮಿ ತಂಡದ ‘ಆಂಟಿ & ಅಂಕಲ್’ ಹೊಚ್ಚ ಹೊಸ ನಾಟಕಕ್ಕೆ ಮಂಗಳೂರಿನ ಶರವು ಕ್ಷೇತ್ರದಲ್ಲಿ ಮುಹೂರ್ತ

ಮಂಜೇಶ್ವರ: ಕಿಶೋರ್ ಡಿ ಶೆಟ್ಟಿ ನಿರ್ಮಾಣ ಮತ್ತು ನಿರ್ದೇಶನದ ಅರವಿಂದ ಬೋಳಾರ್ ವಿಭಿನ್ನ ಅಭಿನಯದ ಲಕುಮಿ ತಂಡದ ಕುಸಲ್ದ ಕಲಾವಿದೆರ್ ಅಭಿನಯಿಸುವ ಹೊಚ್ಚ ಹೊಸ ತುಳು ಹಾಸ್ಯಮಯ ನಾಟಕ ‘ಆಂಟಿ & ಅಂಕಲ್’ ಇಂದು ಮಂಗಳೂರಿನ ಶರವು ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶುಭ ಮುಹೂರ್ತಗೊಂಡಿತು. ವಸಂತ ಅಮೀನ್ ಸಾಹಿತ್ಯದ ತುಳಸೀದಾಸ್ ಮಂಜೇಶ್ವರ ರಚಿಸಿದ ಈ ನಾಟಕಕ್ಕೆ ನಾಗಾರ್ಜುನ್ ಮಂಗಲ್ಪಾಡಿ ಸಂಗೀತ ಅಳವಡಿಸಿದ್ದಾರೆ. ನವೀನ ಶೆಟ್ಟಿ ಅಳಕೆ ಸಲಹೆ ನೀಡಿದ ಈ ನಾಟಕವನ್ನು ಗಿರೀಶ್ ಶೆಟ್ಟಿ ನಿರ್ವಹಣೆ ಮಾಡಿದ್ದಾರೆ.

Read More

ಕತ್ತಿಗೆ ಹಗ್ಗ ಸಿಕ್ಕಿಕೊಂಡ ಹಸುವನ್ನು ಪ್ರಾಣ ರಕ್ಷಿಸಿದ -ಅಗ್ನಿಶಾಮಕದಳ ಸಿಬ್ಬಂದಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತನ 7ನೇ ವಾರ್ಡ್ ವ್ಯಾಪ್ತಿಯ ಚೌಕಿಯಲ್ಲಿ, ಕಳೆದ ಹತ್ತು ದಿನಗಳಿಂದ ಕತ್ತಿಗೆ ಹಗ್ಗ ಸಿಕ್ಕಿಕೊಂಡು ನೋವನ್ನು ಸಹಿಸಲಾರದೆ ನಾಡಿನ ಜನತೆಯನ್ನು ನಡುಕಿಗೆ ಒಳಪಡಿಸುವಂತಹ ಸ್ಥಿತಿಯಲ್ಲಿ ನರಳುತ್ತಿದ್ದ ಹಸುವನ್ನು, ಸ್ಥಳೀಯರು ಹಾಗೂ ಅಗ್ನಿಶಾಮಕದಳ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಣೆ ಮಾಡಲಾಯಿತು. ಕಳೆದ 10 ದಿವಸದಿಂದ ಜೀವನ್ಮರಣದೊಂದಿಗೆ ಹೋರಾಡುತಿದ್ದ ಹಸುವಿನ ಹತ್ತಿರ ಕೂಡಾ ಸುಳಿಯಲು ಸಾಧ್ಯವಾಗದ ಸ್ಥಿತಿ ಎದುರಾಗಿತ್ತು. ನಿರಂತರವಾಗಿ ಸುರಿಯುತಿದ್ದ ಮಳೆಯಲ್ಲಿ ಒದ್ದೆಯಾಗುತ್ತಿರುವುದನ್ನು ನೋಡಿ ಅದನ್ನು ಅಲ್ಲಿಂದ ರಕ್ಷಣೆ ಮಾಡಲು ಮುಂದಾಗುವಾಗ ಹೆದರುತಿದ್ದ ಹಸು…

Read More

ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ಇಬ್ಬರಿಗೆ ಮೂರು ತಿಂಗಳ ಸಜೆ -ತೀರ್ಪು ಪ್ರಕಟಿಸಿದ ನ್ಯಾಯಾಲಯ

ಕಾಸರಗೋಡು : ಡೆಪ್ಯೂಟಿ ತಹಶೀಲ್ದಾರ್ ರನ್ನು ತಡೆದು ಆಕ್ರಮಿಸಿ ಹಲ್ಲೆಗೈದ ಕೇಸಿನಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರ ವಿರುದ್ಧ ಕೆಳ ನ್ಯಾಯಾಲಯ ನೀಡಿದ್ದ ಶಿಕ್ಷಾ ತೀರ್ಪಿಗೆ ಜಿಲ್ಲಾ ನ್ಯಾಯಾಲಯ ಅನುಮೋದನೆ ನೀಡಿದೆ. ಮೂರು ತಿಂಗಳ ಸಜೆ ಸಹಿತ 20ಸಾವಿರ ರೂ ದಂಡ ವಿಧಿಸಿ ಕಾಸರಗೋಡು ಪ್ರಥಮದರ್ಜೆ ನ್ಯಾಯಾಲಯ ಶಿಕ್ಷೆ ವಿಧಿಸಿತು. ದಂಡ ಪಾವತಿಸದಿದ್ದರೆ ಹೆಚ್ಚುವರಿ ಒಂದು ತಿಂಗಳು ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ಆದೇಶಿಸಲಾಗಿದೆ. ಶಾಸಕ ಎಕೆಎಂ ಅಶ್ರಫ್ ಹೊರತಾಗಿ ಬಶೀರ್ ಅಬ್ದುಲ್ಲ ಕಾಜ, ಕಾಯಿಂಞಿ…

Read More

ಬೇಸಿಕ್ ಎಜುಕೇಷನ್ ಆಫೀಸರ್ ಗೆ. ಬೇಸಿಕ್ ಎಜುಕೇಶನ ಕೊರತೆ.ರಾಜಕೀಯ ಕೃಪೆ ಇದ್ದರೆ ಎಲ್ಲವೂ ಸಾಧ್ಯ. ಉತ್ತರ ಪ್ರದೇಶದಲ್ಲೊಂದು ವಿಶಿಷ್ಟ ನೇಮಕಾತಿ.

ತಿರುವನಂತಪುರ : ಭಾರತೀಯ ಕ್ರಿಕೆಟ್ ತಂಡದ ಅಪ್ರತಿಮ ಆಟಗಾರ ರಿಂಕು ಸಿಂಗ್. ತನ್ನದೇ ಆದ ವಿಶಿಷ್ಟ ಶೈಲಿಯ ಪ್ರತಿಭಾನ್ವಿತ ಆಟಗಾರ. ಮಾತ್ರವಲ್ಲ ತಂಡದ ಹೆಸರನ್ನು ಕೆಲ ಸಂದರ್ಭದಲ್ಲಿ ದಡ ಸೇರಿಸಿದ ಕ್ರೀಡಾಪಟು. 2022 ರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಕ್ರಿಕೆಟಿಗ. ಆದರೆ ಇದೀಗ ಎಲ್ಲಾ ಮಾಧ್ಯಮಗಳಲ್ಲೂ ಇವರ ಸಾಧನೆಯ ಸಚಿತ್ರ ವರದಿ ನೀರಿನಂತೆ ಹರಿಯುತ್ತಿದೆ ಆಶ್ಚರ್ಯವೆಂದರೆ ಈ ಎಲ್ಲಾ ವರದಿ ಇವರ ಕ್ರೀಡಾ ಸಾಧನೆಗೆ ಅಲ್ಲ…. ಬದಲಾಗಿ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ…

Read More

ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿ-ಅಪಘಾತದಲ್ಲಿ ಇಬ್ಬರು ಗಂಭೀರ

ಮಂಜೇಶ್ವರ : ಡಿವೈಡರ್‌ನಿಂದ ಹೊರಗೆ ಬಂದು ನಿಂತಿದ್ದ ಕಬ್ಬಿಣದ ರಾಡ್‌ಗೆ ಕಾರು ನೇರವಾಗಿ ಡಿಕ್ಕಿಯಾದ ಪರಿಣಾಮ, ಪ್ರಯಾಣಿಕನ ಕೈಗೆ ಕಬ್ಬಿಣದ ರಾಡ್ ತೂರಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರ ಗಾಯ ಗೊಂಡಿದ್ದಾರೆ. ಗಾಯಗೊಂಡ ಪಳ್ಳಿಕರ ಮೌವ್ವಲೆಯ ಶೆಬಾಬ್ (24), ಫಯಾದ್ (28) ಎಂಬವರನ್ನು ಕುಂಬಳೆ ಜಿಲ್ಲಾ ಸಹಕಾರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಸುಮಾರು 7.30ರ ಸುಮಾರಿಗೆ ಕುಂಬಳೆ ಜುಮಾ ಮಸೀದಿ ಬಳಿ ಸಂಭವಿಸಿದೆ. ಪಳ್ಳಿಕೆರೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಡಿವೈಡರ್‌ನ ಹೊರಗೆ ಬಂದು ನಿಂತಿದ್ದ…

Read More

ಸುನಾಮಿಯಂತೆ ಬರುತ್ತಿರುವ ಬೇನಾಮಿ ವಿದ್ಯಾ ಸಂಸ್ಥೆಗಳು.ವಿದ್ಯಾರ್ಥಿಗಳ ಪ್ರವೇಶದ ಕೊರತೆಯಲ್ಲಿ ಸರ್ಕಾರಿ ಶಾಲೆಗಳು.

ತಿರುವನಂತಪುರ : ಸರಕಾರವು ಸರಕಾರಿ ಶಾಲೆಗಳ ಗುಣಮಟ್ಟವನ್ನು ಮೇಲ್ದರ್ಜೆಗೆ ಏರಿಸಿ ನೂತನ ವಿವಿಧ ಯೋಜನೆಗಳನ್ನು ರೂಪಿಸಿ ಪರಿಚಯಿಸಿದರೂ, ಇತ್ತೀಚಿನ ವರ್ಷಗಳಲ್ಲಿ ಸುನಾಮಿಯಂತೆ ಬರುತ್ತಿರುವ ಕೆಲವು ಬೇನಾಮಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಗಳಿಂದಾಗಿ ಕೆಲವು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶವು ತೀರಾ ಕುಂಠಿತವಾಗಿದೆ. ಹೆಚ್ಚಿನ ಖಾಸಗಿ ವಿದ್ಯಾ ಸಂಸ್ಥೆಗಳು ವಿವಿಧ ರಾಜಕೀಯ ಪಕ್ಷದ ಉನ್ನತ ನಾಯಕರ ಆಡಳಿತದಲ್ಲಿ ಕಾರ್ಯಾಚರಿಸುತ್ತಿದ್ದು, ತಮಗೆ ಬೇಕಾದ ರೀತಿಯಲ್ಲಿ ಅನುಕೂಲಕರವಾದ ವರದಿಯನ್ನ ತಯಾರಿಸಿ ಸುಲಭವಾಗಿ ರಾಜ್ಯ ಸರ್ಕಾರದಿಂದ ಅನುಮತಿ ಪತ್ರ ( NOC) ಪಡೆದು ಕೇಂದ್ರ…

Read More

ವಿ.ವಿ. ಪಠ್ಯ ಕ್ರಮದಲ್ಲಿ ವೇಡನ್ ಗೀತೆ. ಅಳವಡಿಕೆ ಗೆ ಮಾನದಂಡವೇನು.?ಸ್ಪಷ್ಟನೆ ಕೇಳಿದ ಚಾನ್ಸ್ಲರ್

ತೀರಾ ಕಡುಬಡತನ ದಿಂದ ಅವಿರತ ಶ್ರಮ ದೊಂದಿಗೆ ಯಾವುದಾದರು ಕ್ಷೇತ್ರ ದಲ್ಲಿ ವಿಶಿಷ್ಟ ಸಾಧನೆ ಮಾಡಿದ ಪ್ರತಿಭಾನ್ವಿತ ಸಾಧಕರ ಕುರಿತಾಗಿ ಅವರ ಸಾಧನೆಯ ಬಗ್ಗೆ ಶಾಲಾ ಕಾಲೇಜು ಪಠ್ಯಪುಸ್ತಕದಲ್ಲಿ ಸೇರಿಸಿ ಮುಂದಿನ ಜನಾಂಗಕ್ಕೆ, ವಿದ್ಯಾರ್ಥಿಗಳಿಗೆ ಪ್ರೇರಣೆ ಮತ್ತು ಮಾರ್ಗದರ್ಶನ ವಾಗುವಂತೆ ಮಾಡುವುದು ಉತ್ತಮ ಕಾರ್ಯವಾಗಿದೆ. ಆದರೆ ಕಲ್ಲಿಕೋಟೆ ವಿಶ್ವವಿದ್ಯಾನಿಲಯದ 2025-26 ನೇ ಶೈಕ್ಷಣಿಕ ವರ್ಷದ ವಿವಿ ಪಠ್ಯಕ್ರಮದಲ್ಲಿ ಬುಡಕಟ್ಟು ಸಮುದಾಯದಿಂದ ಬಂದ ವಿಶಿಷ್ಟ ಪ್ರತಿಭೆಯ ಕಲಾವಿದ ಹರಿದಾಸ್ ಮುರಳಿ @ ವೇಡನ್ ಇತ್ತೀಚೆಗೆ ಹಾಡಿ ತುಂಬಾ ಜನಪ್ರಿಯ…

Read More
error: Content is protected !!