ಶತಮಾನದ ಹೊಸ್ತಿಲಲ್ಲಿರುವ ಕುಳಾಲು ಕೊಳ್ನಾಡು ಸರ್ಕಾರಿ ಶಾಲೆಯ ಗತವೈಭವ ಮರುಕಳಿಕೆ
ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಮತ ಕುಳಾಲು ಕೊಳ್ನಾಡಿನ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಹೊಸ್ತಿಲಲ್ಲಿ ನಿಂತಿದ್ದು, ಶಾಲೆಯ ಗತವೈಭವ ಮರುಕಳಿಸುವಂತಾಗಿದೆ ಎಂದು ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರೂ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಯೂ ಆದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನ ಮೇರೆಗೆ,…
