ಶತಮಾನದ ಹೊಸ್ತಿಲಲ್ಲಿರುವ ಕುಳಾಲು ಕೊಳ್ನಾಡು ಸರ್ಕಾರಿ ಶಾಲೆಯ ಗತವೈಭವ ಮರುಕಳಿಕೆ

ನೂತನ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಅಭಿಮತ ಕುಳಾಲು ಕೊಳ್ನಾಡಿನ ದ.ಕ. ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶತಮಾನದ ಹೊಸ್ತಿಲಲ್ಲಿ ನಿಂತಿದ್ದು, ಶಾಲೆಯ ಗತವೈಭವ ಮರುಕಳಿಸುವಂತಾಗಿದೆ ಎಂದು ಗ್ರಾಮ ಸ್ವರಾಜ್ ಪ್ರತಿಷ್ಠಾನದ ಅಧ್ಯಕ್ಷರೂ ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಯೂ ಆದ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಹೇಳಿದರು. ನೂತನವಾಗಿ ನಿರ್ಮಿಸಲಾದ ಮೂರು ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರ ಶಿಫಾರಸ್ಸಿನ ಮೇರೆಗೆ,…

Read More

ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ

ಮಂಜೇಶ್ವರ: ಮರಳು ಮಾಫಿಯಾಗಳ ಅಟ್ಟಹಾಸದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಂತೆ ಮತ್ತೊಂದೆಡೆ ಮತ್ತೊಂದೆಡೆ ಮರಳು ಸಾಗಾಟ ದಂಧೆ ತೀವ್ರಗೊಂಡಿದೆ. ಕಳೆದ ಮಧ್ಯ ರಾತ್ರಿಯೂ ಹೊಯ್ದೆ ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಎಸ್‌ಐ ಶ್ರೀಜೇಶ್ ನೇತೃತ್ವದಲ್ಲಿ ನಡೆಸಿದ ಕಾರ್ಯಾ ಚರಣೆಯಲ್ಲಿ ಮರಳು ತುಂಬಿದ ಎರಡು ಟಿಪ್ಪರ್ ಲಾರಿಗಳನ್ನು ವಶಡಿಸಲಾಗಿದೆ. ಒಂದು ಲಾರಿಯನ್ನು ಕುಂಬಳೆ ಅಂಡರ್‌ಪಾಸ್‌ನಿಂದ ಹಾಗೂ ಇನ್ನೊಂದು ಲಾರಿಯನ್ನು ಮೊಗ್ರಾಲ್ ಅಂಡರ್‌ಪಾಸ್‌ನಿಂದ ವಶಪಡಿಸಲಾಗಿದೆ. ಪೊಲೀಸರನ್ನು ಕಂಡೊಡನೆ ಲಾರಿಗಳನ್ನು ಉಪೇಕ್ಷಿಸಿ ಚಾಲಕರು ಪರಾರಿಯಾಗಿದ್ದಾರೆ. ಬಳಿಕ…

Read More

ಕಾಞಂಗಾಡ್ ಜಿಲ್ಲಾ ಜೈಲಿನಲ್ಲಿ ರಿಮಾಂಡ್‌ನಲ್ಲಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನ

ಮಂಜೇಶ್ವರ : ಜಿಲ್ಲೆಯ ಕಾಞಂಗಾಡ್ ಜಿಲ್ಲಾ ಜೈಲಿನಲ್ಲಿ ರಿಮಾಂಡ್‌ನಲ್ಲಿದ್ದ ಆರೋಪಿಯೊಬ್ಬ ಪರಾರಿಯಾಗಲು ಯತ್ನಿಸಿದ್ದಾನೆ.ಬದಿಯಡ್ಕ ಪೊಲೀಸರು ದಾಖಲಿಸಿದ ಕಳವು ಪ್ರಕರಣದ ಆರೋಪಿ ನೆಲ್ಲಿಕಟ್ಟೆ ಆಮೂಸ್ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸಿಸುವ ಟಿ.ಎಂ. ಅಬ್ದುಲ್ ಸುಹೈಲ್ ಎಂಬಾತನ ವಿರುದ್ಧ ಈ ಸಂಬಂಧ ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೈಲು ಸುಪರಿಂಟೆಂಡೆಂಟ್ ನೀಡಿದ ದೂರಿನಂತೆ, ಶುಕ್ರವಾರ ಸೆಲ್‌ನಿಂದ ಹೊರಬಂದ ಆರೋಪಿ ಮರಳಿ ಜೈಲಿಗೆ ಪ್ರವೇಶಿಸುವ ಸಂದರ್ಭ ಅಡುಗೆ ಕೋಣೆಯ ಮೇಲ್ಭಾಗಕ್ಕೆ ಹತ್ತಿ ಪರಾರಿಯಾಗಲು ಪ್ರಯತ್ನಿಸಿದ್ದಾನೆ. 10 ಸಾವಿರ ರೂಪಾಯಿ ಕಳವು ಪ್ರಕರಣದಲ್ಲಿ…

Read More

ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ

ಮಂಜೇಶ್ವರ: ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ ಟಿಕೆಟ್ ಉಪಕರಣ ಹಾಗೂ ಮೊಬೈಲ್ ಫೋನ್ ಕಿತ್ತೆಸೆದು ಬಿಸಾಡಿ ಹಾನಿಗೊಳಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಕುಂಬಳೆ ಬದಿಯಡ್ಕ ರಸ್ತೆಯಲ್ಲಿ ಬಸ್ ಶೆಲ್ಟರ್ ನಲ್ಲಿ ಈ ಘಟನೆ ನಡೆದಿದೆ.ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತಿದ್ದ ಬಸ್ಸು ಹಾಗೂ ಅದೇ ಭಾಗಕ್ಕೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸು ಕುಂಬಳೆಗೆ ತಲುಪಿದಾಗ ಸಾರಿಗೆ ಬಸ್ಸು ಚಾಲಕ ಖಾಸಗಿ ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿದ್ದಾನೆ. ಈ ಮಧ್ಯೆ ಟೈಮಿಂಗ್ ವಿಷಯಲ್ಲಿ ಎರಡೂ ಬಸ್ಸು ಸಿಬ್ಬಂದಿಗಳ ಮಧ್ಯೆ…

Read More

50 ಲಕ್ಷ ಆವಿಷವೊಡ್ಡಿ ಕೇಸ್ ಕ್ಲೋಸ್ ಮಾಡುವಂತೆ ಕೋರಿದ್ದ ಜಗನ್ನಿವಾಸ್ ರಾವ್: ಕಾಂಗ್ರೆಸ್ ವಕ್ತಾರೆ ಪ್ರತಿಭಾ ಕುಳಾಯಿ

ಮಂಗಳೂರು: ಪೂಜಾ ಆಚಾರ್ಯಳಿಗೆ ಹುಟ್ಟಿದ ಮಗು ನನ್ನದು ಅಲ್ಲವೇ ಅಲ್ಲ ಎಂದು ಕೃಷ್ಣ ಜೆ.ರಾವ್ ಹೇಳುತ್ತಾನೆ. ಆದರೆ ಡಿ ಎನ್ ಎ ರಿಪೋರ್ಟ್ ನಲ್ಲಿ ಅವನದ್ದೇ ಮಗು ಎಂಬುದಾಗಿ ಸಾಬೀತಾಗಿದೆ . ಆರೋಪಿ ಕೃಷ್ಣನಲ್ಲಿ ವಿವಾಹವಾಗುವಂತೆ ಹಲವು ಬಾರಿ ಕೇಳಿಕೊಂಡರು ಆತ ಅದಕ್ಕೆ ಸಮ್ಮತಿಸುತ್ತಿಲ್ಲ. ಪೂಜಾ ಆಚಾರ್ಯ ಏಳೂವರೆ ತಿಂಗಳ ಗರ್ಭಿಣಿಯಾಗಿರುವಾಗಲೇ ಜಗನ್ನಿವಾಸ್ ರಾವ್ ೮ ಲಕ್ಷದ ಹಣದ ಆವಿಷವನ್ನು ಒಡ್ಡಿ ಮಗುವನ್ನು ಹೊಟ್ಟೆಯಿಂದ ತೆಗೆಸುವಂತೆ ಒತ್ತಾಯಿಸಿದ್ದ ಅದು ಸಾಧ್ಯವಾಗಲಿಲ್ಲ . ನಂತರ ಹುಟ್ಟಿದ ಮಗುವನ್ನು ಸಾಂತ್ವನ…

Read More

ಶೀಘ್ರವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಿ :- ಶಾಸಕ ಕಾಮತ್

ಮನಪಾ ವ್ಯಾಪ್ತಿಯಲ್ಲಿ ಬೇಸಿಗೆಗೂ ಮುನ್ನವೇ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಒಂದು ವಾರದೊಳಗೆ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಿ ಎಂದು ಪಾಲಿಕೆ ಅಧಿಕಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು. ಪಾಲಿಕೆಯ ವಾರ್ಡ್ ಸಂಖ್ಯೆ 25, 26, 27, 41 ಹಾಗೂ 53 ರಲ್ಲಿ ಕುಡಿಯುವ ನೀರಿನ ಅಭಾವವುಂಟಾಗಿದ್ದು ಸ್ಥಳೀಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿಂದೆ ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿದ್ದಾಗ ಕುಡಿಯುವ ನೀರಿನ ಸಮಸ್ಯೆ ಎದುರಾದ ತಕ್ಷಣ ಜನರ ಸಮಸ್ಯೆಗೆ ತುರ್ತಾಗಿ…

Read More

ಮಂಜೇಶ್ವರ ಶ್ರೀ ಶನೈಶ್ಚರ ಮಂದಿರದಲ್ಲಿ ದೀಪೋತ್ಸವ, ರಥೋತ್ಸವ ಹಾಗೂ ದೈವದ ಕೋಲ

ಮಂಜೇಶ್ವರ: ತಾರೀಕು 22 /01 /2026 ಗುರುವಾರದಂದು ಬ್ರಹ್ಮಶ್ರೀ ಬಡಾಜೆ ಗೋಪಾಲ ಕೃಷ್ಣ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ಶನೈಶ್ಚರ ದೇವರ ವರ್ಷಾವಧಿ ಬಲಿ ಉತ್ಸವ .ಕಲ್ಲುರ್ಟಿ ದೈವ ಮತ್ತು ರಾಜ ಗುಳಿಗ ಕೋಲ ವು ವಿಜೃಂಭಣೆಯಿಂದ ಜರುಗಲಿರುವುದು. ಅಂದು ಸಾಯಂಕಾಲ ಬೆಂಗಳೂರಿನ ಸೇವಾಕರ್ತರಾದ ಶ್ರೀ ಎನ್. ಕೆ ರಾಜ ಶಂಕರ್ ರವರಿಂದ ಶ್ರೀ ದೇವರಿಗೆ ಸಹಸ್ರ ದೀಪೋತ್ಸವ ನಡೆಯಲಿರುವುದು . ಶ್ರೀ ಆದಿಶಕ್ತಿ ಕುಣಿತಾ ಭಜನಾ ತಂಡ ಶನೈಶ್ಚರ ಮಂಜೇಶ್ವರ ತಂಡದಿಂದ ಕುಣಿತ ಭಜನೆಯು ನಡೆಯಲಿದೆ….

Read More

ಮಂಜೇಶ್ವರ ಬ್ಲೋಕ್ ಪಂ.ನಲ್ಲಿ ಯುಡಿಎಫ್‌ನ ಸಯ್ಯದ್ ಸೈಫುಲ್ಲ ತಂಘಳ್ ಅಧ್ಯಕ್ಷರಾಗಿದ್ದು, ಕಾಂಗ್ರೆಸ್‌ನ ಕಮಲಾಕ್ಷಿ ಕೆ. ಉಪಾಧ್ಯಕ್ಷೆಯಾಗಿ ಆಯ್ಕೆ

ಮಂಜೇಶ್ವರ: ಮಂಜೇಶ್ವರ ಬ್ಲೋಕ್ ಪಂ.ನಲ್ಲಿ ಯುಡಿಎಫ್‌ನ ಸಯ್ಯದ್ ಸೈಫುಲ್ಲ ತಂಘಳ್ ಅಧ್ಯಕ್ಷರಾಗಿದ್ದು, ಕಾಂಗ್ರೆಸ್‌ನ ಕಮಲಾಕ್ಷಿ ಕೆ. ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದಾರೆ. ಬ್ಲೋಕ್ ಪಂಚಾಯತ್‌ನಲ್ಲಿ ಒಟ್ಟು 14 ವಾರ್ಡ್ ಇದ್ದು, IIರಲ್ಲಿ ಯುಡಿಎಫ್‌, 3ರಲ್ಲಿ ಬಿಜೆಪಿ, 2ರಲ್ಲಿ ಎಡರಂಗ ಜಯಗಳಿಸಿದೆ. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಚಂದ್ರಾವತಿ ಶೆಟ್ಟಿ, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ರೈ ಸ್ಪರ್ಧಿಸಿದ್ದರು. ಎಡರಂಗದ ಸದಸ್ಯರ ಮತ ಅಧ್ಯಕ್ಷರ ಚುನಾವಣೆಯಲ್ಲಿ ಅಸಿಂಧುಗೊಂಡಿದ್ದು, ಉಪಾಧ್ಯಕ್ಷ ಚುನಾವಣೆಯಲ್ಲಿ ಇವರು ಹಾಜರಾಗಿರಲಿಲ್ಲ.

Read More

ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಶಾಲೆಗೆ ,ಜಿಲ್ಲಾ ಕಲೋತ್ಸವದಲ್ಲಿ ಭರ್ಜರಿ ಯಶಸ್ಸು

ಕಾಸರಗೋಡಿನ ಮೊಗ್ರಾಲಿನ ಜಿ.ವಿ.ಎಚ್.ಎಸ್.ಎಸ್‌ನಲ್ಲಿ ನಡೆದ ಕಾಸರಗೋಡು ಜಿಲ್ಲಾ ಕಲೋತ್ಸವದ ಹೈಯರ್ ಸೆಕೆಂಡರಿ ವಿಭಾಗದ ವಿವಿಧ ಸ್ಪರ್ಧೆಗಳಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿಜೇತ ವಿದ್ಯಾರ್ಥಿಗಳ ವಿವರ: ಕುಮಾರಿ ಶ್ರಾವ್ಯ ಬಿ.: ಕೊಲಾಜ್ (Collage) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕುಮಾರಿ ಅನುಶ್ರೀ ಬಿ.: ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ. ಪವನ್ ರಾಮ್ ಎನ್.: ಕನ್ನಡ…

Read More

ಕುಡ್ಲದ ಪೋರನಿಗೆ “ಐಕಾನ್ ಆಫ್ ಇಂಡಿಯಾ 2025” ಪಟ್ಟ … !

ಮಂಗಳೂರು : ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜಿ.ಪ್ಯಾಷನ್ ದಿವಾ ಸ್ಮಾರ್ ಸಂಸ್ಥೆ ಆಯೋಜಿಸಿದ್ದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ ಎಂ ಚಂದ್ರ sub junior kid ವಿಭಾಗದಲ್ಲಿ ಐಕಾನ್ ಆಫ್ ಇಂಡಿಯಾ ವಿನ್ನರ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾನೆ . ಈತ ಮಂಗಳೂರು ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲ್ ನ ಯು.ಕೆ.ಜಿ ವಿದ್ಯಾರ್ಥಿ ಹಾಗೂ Pathway modling ballabhag ನಲ್ಲಿ ವಿದ್ಯಾರ್ಥಿ ಆಗಿದ್ದಾರೆ. ಇವರು ಮುಖೇಶ್ ಚಂದ್ರ ಹಾಗೂ ಅಖಿಲ.ಕೆ…

Read More
error: Content is protected !!