Headlines

ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಮಂಗಳೂರು: ಲಯನ್ಸ್ ಕ್ಲಬ್ ಪಂಪ್‌ವೆಲ್ ಕಲ್ಪವೃಕ್ಷದ 2026–27ನೇ ಲಯನ್ಸ್ ವರ್ಷದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 9ರಂದು ಕದ್ರಿಯ ಅಶೋಕ್ ಸೇವಾ ಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಗವರ್ನರ್ ಲಯನ್ ಅರುಣ್ ಶೆಟ್ಟಿ ಅವರು ಪದಗ್ರಹಣ ಅಧಿಕಾರಿಯಾಗಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅಧಿಕಾರ ಹಸ್ತಾಂತರ ಮಾಡಿದರು. 2026–27ನೇ ಸಾಲಿನ ಕ್ಲಬ್‌ನ ನೂತನ ಅಧ್ಯಕ್ಷರಾಗಿ ಲಯನ್ ಸನ್ಮತ್ ಹೆಗ್ಡೆ, ಕಾರ್ಯದರ್ಶಿಯಾಗಿ ಲಯನ್ ಮಹಾಬಲ ಆಳ್ವ ಹಾಗೂ ಖಜಾಂಚಿಯಾಗಿ ಲಯನ್ ಪ್ರಶಾಂತ್ ಆಳ್ವ…

Read More

ಜುಲೈ 17ಕ್ಕೆ ತೆರೆಗೆ ‘ಅಚ್ಯುತ ಅವತಾರಂ’ – ಗ್ರಾಮೀಣ ಕಥಾಹಂದರದೊಂದಿಗೆ ಸೈಬರ್ ಕ್ರೈಮ್ ಥ್ರಿಲ್ಲರ್

ಕನ್ನಡದ ಬರಹಗಾರ ಹಾಗೂ ಚಲನಚಿತ್ರ ನಿರ್ಮಾಪಕ ಪುನೀತ್ ಅವರು ‘ಅಚ್ಯುತ ಅವತಾರಂ’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸೈಬರ್ ಅಪರಾಧ ಮತ್ತು ಡಿಜಿಟಲ್ ವಂಚನೆಗಳು ಗ್ರಾಮೀಣ ಜನರ ಬದುಕಿನ ಮೇಲೆ ಬೀರುವ ಪರಿಣಾಮವನ್ನು ಥ್ರಿಲ್ಲರ್ ಶೈಲಿಯಲ್ಲಿ ಕಟ್ಟಿಕೊಡುವ ಈ ಚಿತ್ರ ವಿಭಿನ್ನ ಕಥಾಹಂದರದ ಮೂಲಕ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಖ್ಯಾತ ಶಾಸ್ತ್ರೀಯ ನೃತ್ಯಗಾರ್ತಿ ಮಾಳವಿಕಾ ನಂದನ್ ನಾಯಕಿಯಾಗಿ ನಟಿಸಿದ್ದು, ಅವರೊಂದಿಗೆ ‘ಕಾಂತಾರ’ ಖ್ಯಾತಿಯ ಹಿರಿಯ ನಟ ಅವಿನಾಶ್ ಹಾಗೂ ಸೀಮಾ ಜಿ. ನಾಯರ್ ಪ್ರಮುಖ ಪಾತ್ರಗಳಲ್ಲಿ…

Read More

ದಾರವಾಡದ ಸಂಜನಾ ಕುಲಿಗೋಡ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್’

ಕಾಸರಗೋಡು, ಜು. 15: ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ದಾರವಾಡ–ಹುಬ್ಬಳ್ಳಿಯ ಸಮಾಜ ಸೇವಾ ನಿರತೆ ಸಂಜನಾ ಕುಲಿಗೋಡ ಅವರಿಗೆ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ನಡೆಯಲಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ…

Read More

ಪ್ರಥಮ ಶ್ರೇಣಿಯ ನವ ಕವಯತ್ರಿ ರಮ್ಯ ರಘುಪತಿ ಕೊಕ್ಕಡ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’

ಕಾಸರಗೋಡು, ಜು. 15: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡದ ಪ್ರಥಮ ಶ್ರೇಣಿಯ ನವ ಕವಯತ್ರಿ ರಮ್ಯ ರಘುಪತಿ ಕೊಕ್ಕಡ ಅವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್–2026’ ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡಿನ ಕನ್ನಡ ಭವನದಲ್ಲಿ ರಜತ ಸಂಭ್ರಮ ಸಮಾರೋಪದ ಅಂಗವಾಗಿ ಆಯೋಜಿಸಲಾಗಿರುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಸಾಹಿತ್ಯ ಕ್ಷೇತ್ರದಲ್ಲಿ ರಮ್ಯ ರಘುಪತಿ ಕೊಕ್ಕಡ ಅವರು ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಪರಿಗಣಿಸಿ ಈ…

Read More

ದಕ್ಷಿಣ ಗೋವಾ ಕ.ಸಾ.ಪ. ಅಧ್ಯಕ್ಷ ಬಸವರಾಜ್ ಬನ್ನಿಕೊಪ್ಪಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026

ಕಾಸರಗೋಡು : ಸಾಹಿತ್ಯ, ಸಮಾಜಸೇವೆ ಹಾಗೂ ಸಂಘಟನಾ ಕ್ಷೇತ್ರದಲ್ಲಿನ ಗಮನಾರ್ಹ ಕೊಡುಗೆಯನ್ನು ಪರಿಗಣಿಸಿ, ದಕ್ಷಿಣ ಗೋವಾ ಕನ್ನಡ ಸಾಹಿತ್ಯ ಪರಿಷತ್ (ಕ.ಸಾ.ಪ.) ಅಧ್ಯಕ್ಷ ಶ್ರೀ ಬಸವರಾಜ್ ಬನ್ನಿಕೊಪ್ಪ ಅವರಿಗೆ ‘ಕನ್ನಡ ಪಯಸ್ವಿನಿ’ ಅಂತರ್ ರಾಜ್ಯ ಪ್ರಶಸ್ತಿ-2026 ಪ್ರದಾನ ಮಾಡಲಾಗುತ್ತಿದೆ. ಮೂಲತಃ ಕೊಪ್ಪಳ ಜಿಲ್ಲೆಯವರಾದ ಬಸವರಾಜ್ ಬನ್ನಿಕೊಪ್ಪ ಅವರು ಸಾಹಿತ್ಯ, ಸಮಾಜಸೇವೆ ಹಾಗೂ ಕನ್ನಡದ ಸಂಘಟನಾ ಚಟುವಟಿಕೆಗಳಲ್ಲಿ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ, ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ಮತ್ತು ಗ್ರಂಥಾಲಯ ಈ ಗೌರವವನ್ನು…

Read More

ಸರಕಾರಿ ಆಸ್ಪತ್ರೆಗಳನ್ನು ಉಳಿಸಿ: ಸಿಪಿಐ(ಎಂ) ಶಕ್ತಿನಗರ ಶಾಖೆ ನೇತೃತ್ವದಲ್ಲಿ ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಪ್ರಯತ್ನವನ್ನು ವಿರೋಧಿಸಿ ಹಾಗೂ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವಂತೆ ಆಗ್ರಹಿಸಿ, ಸಿಪಿಐ(ಎಂ) ಶಕ್ತಿನಗರ ಶಾಖೆಯ ನೇತೃತ್ವದಲ್ಲಿ ಶಕ್ತಿನಗರದ ನಗರ ಆರೋಗ್ಯ ಕೇಂದ್ರದ ಎದುರು ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ(ಎಂ) ಮಂಗಳೂರು ನಗರ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು, ಆರೋಗ್ಯವು ಜನರ ಮೂಲಭೂತ ಹಕ್ಕಾಗಿದ್ದು, ಸರಕಾರಿ ಆಸ್ಪತ್ರೆಗಳನ್ನು ಖಾಸಗಿಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಜನರು ಒಗ್ಗಟ್ಟಿನಿಂದ ತಡೆಯಬೇಕಾಗಿದೆ. ಸರ್ಕಾರವು ಖಾಸಗೀಕರಣದ ನೀತಿಯನ್ನು ಕೈಬಿಟ್ಟು ಸರಕಾರಿ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರು, ಸಿಬ್ಬಂದಿ,…

Read More

ಬೆಂಗಳೂರಿನ ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಎಂ.ಸಿ.ಎ (MCA) ಮತ್ತು ಎಂ.ಎಸ್ಸಿ (MSc) ವಿದ್ಯಾರ್ಥಿಗಳಿಗಾಗಿ ಕೃತಕ ಬುದ್ಧಿಮತ್ತೆ (Artificial Intelligence) ವಿಷಯದಲ್ಲಿ ಇಂಟರ್ನ್‌ಶಿಪ್‌

ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ (SJU) ವಿದ್ಯಾರ್ಥಿಗಳಿಗಾಗಿ ಮೈಸೂರು ರಸ್ತೆಯ ಕೃಪಾನಿಧಿ ಕಾಮೆಡ್‌ಕೇರ್ಸ್ ಇನ್ನೋವೇಶನ್ ಹಬ್‌ನಲ್ಲಿ (Comedkares Innovation Hub) ನಡೆಸಲಾದ ಎಐ/ಎಮ್‌ಎಲ್ (AI/ML) ಇಂಟರ್ನ್‌ಶಿಪ್‌, ಶೈಕ್ಷಣಿಕ ಬೋಧನೆ ಮತ್ತು ಉದ್ಯಮಕ್ಕೆ ಪೂರಕವಾದ ತಾಂತ್ರಿಕ ಅನ್ವಯಿಕತೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಒಂದು ತಿಂಗಳ ಕಾಲ ನಡೆದ ಈ ಕಾರ್ಯಕ್ರಮವು, ಮಾನವ-ಕೇಂದ್ರಿತ ವಿನ್ಯಾಸ ಚಿಂತನೆ (human-centred design thinking), ವರ್ಚುವಲ್ ಪ್ರೊಟೊಟೈಪಿಂಗ್ ಮತ್ತು ಡಿಜಿಟಲ್ ಸ್ಕೆಚಿಂಗ್ ಅನ್ನು ಕೃತಕ…

Read More

ಯುಎನ್ ಪ್ರಧಾನ ಕಾರ್ಯದರ್ಶಿ ಗುಟೆರಸ್ ಭೇಟಿ ಮಾಡಿದ ಜೈಶಂಕರ್; ಜಾಗತಿಕ ಬೆಳವಣಿಗೆಗಳ ಕುರಿತು ಚರ್ಚೆ

ನ್ಯೂಯಾರ್ಕ್: ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರಸ್ ಅವರನ್ನು ನ್ಯೂಯಾರ್ಕ್‌ನಲ್ಲಿ ಭೇಟಿ ಮಾಡಿ ಮಧ್ಯಪ್ರಾಚ್ಯ ಬಿಕ್ಕಟ್ಟು, ಉಕ್ರೇನ್ ಯುದ್ಧ, ಸುಡಾನ್ ಸೇರಿದಂತೆ ಪ್ರಮುಖ ಜಾಗತಿಕ ಬೆಳವಣಿಗೆಗಳ ಕುರಿತು ಮಾತುಕತೆ ನಡೆಸಿದರು. 2028-29ರ ವಿಶ್ವಸಂಸ್ಥೆ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ತಾತ್ಕಾಲಿಕ ಸದಸ್ಯತ್ವಕ್ಕಾಗಿ ಭಾರತದ ಅಧಿಕೃತ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಈ ಭೇಟಿ ನಡೆದಿದೆ. ಮಾತುಕತೆ ವೇಳೆ ವಿಶ್ವಸಂಸ್ಥೆಯಲ್ಲಿ ಪ್ರಜಾಸತ್ತಾತ್ಮಕ ಹಾಗೂ ಸಾಂಸ್ಥಿಕ ಸುಧಾರಣೆಗಳ ಅಗತ್ಯವನ್ನು ಜೈಶಂಕರ್ ಒತ್ತಿ ಹೇಳಿದ್ದು, ಭಾರತ–ವಿಶ್ವಸಂಸ್ಥೆ…

Read More

ಕರ್ನಾಟಕ ರಾಜ್ಯ ಬಿಜೆಪಿಯ ಹಿರಿಯ ನಾಯಕ ನಿಧನ ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ

ಬೆಂಗಳೂರು, ಜು. 14: ರಾಜ್ಯ ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಐದು ಬಾರಿ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯರಾಗಿದ್ದ ರಾಮಚಂದ್ರೇಗೌಡ ಅವರು ಇಂದು ಮುಂಜಾನೆ ನಿಧನರಾದರು. ಅವರಿಗೆ ವಯೋಸಹಜ ಅನಾರೋಗ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಡುತ್ತಿದ್ದು, ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಬೆಳೆಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಹೆಗಲಿಗೆ…

Read More

​ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಜುಲೈ 16ರಂದು ‘ಸಮೃದ್ಧಿ-2026 ಉದ್ಯೋಗ ಮೇಳ

​ ಕಾಸರಗೋಡು/ಮಂಗಳೂರು: ನಗರದ ಗಾಂಧಿನಗರದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಐಕ್ಯೂಎಸಿ ವತಿಯಿಂದ, ಕರಾವಳಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಮಂಗಳೂರು ಇವರ ಸಹಯೋಗದೊಂದಿಗೆ ಜುಲೈ 16, ಗುರುವಾರದಂದು ‘ಸಮೃದ್ಧಿ-2026’ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ​ಕಾಲೇಜು ಆವರಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ. ಈ ಮೇಳವು ಉದ್ಯೋಗಾಕಾಂಕ್ಷಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದ್ದು, ನೇರ ನೇಮಕಾತಿ, ಅರೆಕಾಲಿಕ ಉದ್ಯೋಗಗಳು, ಹಾಗೂ ಇಂಟರ್ನ್‌ಶಿಪ್‌ಗಳಂತಹ ವಿವಿಧ ಅವಕಾಶಗಳನ್ನು ಒಂದೇ ಸೂರಿನಡಿ ಅನ್ವೇಷಿಸಲು ಸಹಾಯ…

Read More
error: Content is protected !!