ಮಂಜೇಶ್ವರ ವಾಮಂಜೂರು ಶ್ರೀ ಶಾಸ್ತವೇಶ್ವರ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಿದ್ಧತೆ .
ಇತಿಹಾಸ ಪಸಿದ್ದ ಮಂಜೇಶ್ವರ ವಾಮಂಜೂರು ಶ್ರೀ ಶಾಸ್ತವೇಶ್ವರ ಕ್ಷೇತ್ರದ ಜೀರ್ಣೋದ್ಧಾರಕ್ಕೆ ಸಿದ್ಧತೆ ನಡೆಯುತ್ತಿದ್ದು ,ಸರಿ ಸುಮಾರು 17 ವರ್ಷಗಳ ಹಿಂದೆ ಕ್ಷೇತ್ರ ಜೀರ್ಣೋದ್ದಾರ ನಡೆದು ಬ್ರಹ್ಮ ಕಲಶ ನಡೆದಿತ್ತು . ಇದೀಗ ಕ್ಷೇತ್ರ ಎದುರಿನಿಂದ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣಗೊಂಡ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಬೇಟಿಕೊಡುವವರಿಗೆ ಅವ್ಯವಸ್ಥೆ ಉಂಟಾಗಿದ್ದು ಮುಂದೆ ರಾಷ್ಟ್ರೀಯ ಹೆದ್ದಾರಿಯ ಸಮಾನ ಎತ್ತರಕ್ಕೆ ಏರಿಸಿ ಕ್ಷೇತ್ರವನ್ನು ಪುನರ್ ನಿರ್ಮಾಣ ಮಾಡುವ ಯೋಜನೆಯನ್ನು ಹಾಕಿದ್ದು ಈ ಬಗ್ಗೆ ಜೀರ್ಣೋದ್ದಾರ ಸಮಿತಿಯನ್ನು ರಚಿಸುವ ಸಲುವಾಗಿ ಊರ ಪರವೂರ ಭಕ್ತಾದಿಗಳನ್ನು…
