​ಮಂಜೇಶ್ವರದಲ್ಲಿ ಚುನಾವಣಾ ಕಹಳೆ: ಬಿಜೆಪಿ ಪರ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಅಬ್ಬರದ ಪ್ರಚಾರ

​ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಗಡಿಭಾಗದ ಪ್ರತಿಷ್ಠಿತ ಕ್ಷೇತ್ರವಾದ ಮಂಜೇಶ್ವರದಲ್ಲಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಗೆಲುವಿಗಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಇಂದು ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸಿದರು. ​ಕ್ಷೇತ್ರದಾದ್ಯಂತ ಸಂಚರಿಸಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಂಜೇಶ್ವರದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಮದನಂತೇಶ್ವರ ದೇವಸ್ಥಾನ ಹಾಗೂ ಕೀರ್ತೇಶ್ವರ…

Read More

ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಮಧೂರು ಸಮೀಪದ ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಬೈನಡ್ಕ ಇದರ ನೂತನ ಪಧಾದಿಕಾರಿಗಳ ಆಯ್ಕೆ ಸಭೆಯು ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್‌ ಬೈನಡ್ಕದಲ್ಲಿ ಇತ್ತೀಚೆಗೆ ನಡೆಯಿತು . ಯುವ ಶಕ್ತಿ ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಶ್ರೀ ಪುರಶೋತ್ತಮ ಕೋಟೆವಲಪ್ಪು ಆಯ್ಕೆಗೊಂಡರು . ಗೌರವ ಅಧ್ಯಕ್ಷರಾಗಿ ಶ್ರೀ ರಾಜೇಶ್ವರ ಹೊಳ್ಳ , ಹಾಗೂ ಶ್ರೀ ವೆಂಕಪ್ಪ ನಾಯಕ್ , ಉಪಾಧ್ಯಕ್ಷರಾಗಿ ಶ್ರೀ ಗಣೇಶ್ ಯಾದವ್ ಬೈನಡ್ಕ , ಕಾರ್ಯದರ್ಶಿ ಶ್ರೀ…

Read More

ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆ ಚೇವಾರಿನಲ್ಲಿ 2025–26ನೇ ಸಾಲಿನ ವಿದಾಯ ಕೂಟ ಸಮಾರಂಭ

ಶ್ರೀ ಶಾರದಾ ಹಿರಿಯ ಪ್ರಾಥಮಿಕ ಶಾಲೆ ಚೇವಾರಿನಲ್ಲಿ 2025–26ನೇ ಸಾಲಿನ ವಿದಾಯ ಕೂಟ ಸಮಾರಂಭವು ಅತ್ಯಂತ ಸಂಭ್ರಮ ಹಾಗೂ ಗೌರವದ ವಾತಾವರಣದಲ್ಲಿ ನೆರವೇರಿತು . ಕಾರ್ಯಕ್ರಮವನ್ನು ಪ್ರೀಮ ಕ್ರಾಸ್ತ ಟೀಚರ್ ಅವರು ಸುಂದರವಾಗಿ ನಿರೂಪಣೆ ಮಾಡಿದರು .ಕಾರ್ಯಕ್ರಮಕ್ಕೆ ಸಾತ್ವಿಕ್ ಸರ್ ಅವರು ಆತ್ಮೀಯ ಸ್ವಾಗತ ಕೋರಿದರು . ಹಿರಿಯ ಅಧ್ಯಾಪಿಕೆ ರಾಜೇಶ್ವರಿ ಟೀಚರ್ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು . ನಂತರ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಶಾಮ ಭಟ್ ಅವರು ಪ್ರಾಸ್ತಾವಿಕ ನುಡಿಗಳನ್ನು ಹೇಳಿ,…

Read More

​ವಿದಾಯದ ಕಣ್ಣೀರು: ವಿಶೇಷ ಚೇತನರ ಪಾಲಿನ ‘ಗಿಫ್ಟ್’ ಆಗಿದ್ದ ರೂಪಾ ಟೀಚರ್ ಇನ್ನಿಲ್ಲ

​ಮಂಜೇಶ್ವರ: ಅವರ ಹೆಸರಲ್ಲೇ ಒಂದು ವಿಶಿಷ್ಟತೆ ಇತ್ತು, ಅವರ ನಗುವಿನಲ್ಲೇ ಒಂದು ಆತ್ಮೀಯತೆ ಇತ್ತು. ಮಂಜೇಶ್ವರ ಬಿ.ಆರ್.ಸಿ. ವ್ಯಾಪ್ತಿಯ ಸಾವಿರಾರು ವಿಶೇಷ ಚೇತನ ಮಕ್ಕಳ ಬಾಳಿಗೆ ಬೆಳಕಾಗಿದ್ದ, ಪ್ರೀತಿಯ ರೂಪಾ ರೋಯಲ್ ಗಿಫ್ಟ್ ಡಿ ಸೋಜ (44) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ​ಮೀಯಪದವಿನ ಜನಪ್ರಿಯ ವ್ಯಕ್ತಿತ್ವ, ಚಲನಚಿತ್ರ ನಟ ಹಾಗೂ ನಾಟಕ ಕಲಾವಿದ ರಾಜೇಶ್ ಮೀಯಪದವು ಅವರ ಪತ್ನಿಯಾಗಿದ್ದ ರೂಪಾ ಟೀಚರ್, ಕೇವಲ ಒಬ್ಬ ಶಿಕ್ಷಕಿಯಷ್ಟೇ ಆಗಿರಲಿಲ್ಲ; ವಿಶೇಷ ಅಗತ್ಯವಿರುವ ಮಕ್ಕಳ…

Read More

ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವವಿದ್ಯೆ ಜೀವನದ ಯಶಸ್ಸಿಗೆ ಮುಖ್ಯ ಆಧಾರ: ಅಬ್ದುಲ್ ನಾಸಿರ್ ಸಅದಿ

ಮಂಗಳೂರು: ಬಜಾಲ್ ನಂತೂರು ಹಯಾತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸ ಪ್ರಾರಂಭೋತ್ಸವ ಹಾಗೂ ಫತ್ಹೇ ಮುಬಾರಕ್ ಕಾರ್ಯಕ್ರಮ ಜಮಾಅತ್ ಅಧ್ಯಕ್ಷ ಅಬ್ದುಲ್ ರವೂಫ್ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ಇಲ್ಲಿನ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖತೀಬ್ ಅಬ್ದುಲ್ ನಾಸಿರ್ ಸಅದಿ, ಜನರು ಸಂಪಾದಿಸುವುದರಲ್ಲಿ ಅತ್ಯುತ್ತಮವಾದದ್ದು ವಿದ್ಯೆ. ವಿದ್ಯೆಯನ್ನು ಪಡೆದವನು ಎಲ್ಲವನ್ನೂ ಕರಗತ ಮಾಡಿಕೊಳ್ಳಲು ಸಾಧ್ಯ. ವಿದ್ಯೆ ಮಾನವನಿಗೆ ಸನ್ಮಾರ್ಗವನ್ನು ತೋರಿಸುವ ದೀಪವಾಗಿದೆ. ಶಿಕ್ಷಣವು ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸಿ, ನೈತಿಕ ಮೌಲ್ಯಗಳನ್ನು ಬೆಳೆಸುತ್ತದೆ. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ…

Read More

ಮಂಗಳೂರು: ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ತಡೆಗೋಡೆ ನಿರ್ಮಾಣಕ್ಕೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

ಮಂಗಳೂರು : ಮಂಗಳೂರುಮಹಾನಗರ ಪಾಲಿಕೆ ವ್ಯಾಪ್ತಿಯ 46ನೇ ಕಂಟೋನ್ಮೆಂಟ್ ವಾರ್ಡಿನ ಪಾಂಡೇಶ್ವರ ಶಿವನಗರದಲ್ಲಿ 1.23 ಕೋಟಿ ರೂ. ವಿಶೇಷ ಅನುದಾನದಲ್ಲಿ ತಡೆಗೋಡೆ ನಿರ್ಮಾಣವಾಗಲಿದ್ದು ಶಾಸಕ ವೇದವ್ಯಾಸ್ ಕಾಮತ್‌ ರವರ ನೇತೃತ್ವದಲ್ಲಿ ಶಿಲನ್ಯಾಸವು ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರತಿ ವರ್ಷ ಮಳೆಗಾಲದಲ್ಲಿ ಈ ಭಾಗದ ಜನರು ನೆರೆ ಸಮಸ್ಯೆಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದರು. ಈ ಹಿಂದೆಯೇ ಕೆಲವು ರಾಜಕಾಲುವೆಗಳಿಗೆ ತಡೆಗೋಡೆ ನಿರ್ಮಾಣವಾಗಿದ್ದರೂ ಅನಿವಾರ್ಯ ಕಾರಣಗಳಿಂದ ಒಂದಷ್ಟು ಬಾಕಿ ಇದ್ದು, ಇದೀಗ ಆ ಕಾಮಗಾರಿಯನ್ನೂ ಸಹ ಕೈಗೆತ್ತಿಕೊಳ್ಳಲಾಗಿದೆ….

Read More

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಕಾಸರಗೋಡು ಕರ್ನಾಟಕ ಮಕ್ಕಳ ಕವಿಗೋಷ್ಟಿ- ಮಕ್ಕಳ ಸಾಂಸ್ಕೃತಿಕ ಉತ್ಸವ

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕವು ರಚನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿ ಮತ್ತು ಕನ್ನಡಪರ ಚಟುವಟಿಕೆಗಳನ್ನು…

Read More

ಉಡುಪಿ: ಎ. 4 ರಂದು ಕಲಾಸೌರಭ ಕಾರ್ಯಕ್ರಮ.ಆಟಿಸಂ ಸೊಸೈಟಿ ಉಡುಪಿ ಆಯೋಜನೆ

ಉಡುಪಿ: ಕಳೆದ ನಾಲ್ಕು ವರ್ಷಗಳಿಂದ ಆಟಿಸಂ ಮಕ್ಕಳು ಮತ್ತು ಪೋಷಕರಿಗಾಗಿ “ಕಲಾಸೌರಭ” ಕಾರ್ಯಕ್ರಮವನ್ನು ಆಟಿಸಂ ಸೊಸೈಟಿ ಉಡುಪಿ ಮತ್ತು ಇನ್ನಿತರ ಸಮಾನ ಮನಸ್ಕ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಿಂದ ಆಯೋಜಿಸುತ್ತಾ ಬಂದಿದ್ದೇವೆ.ಈ ವರ್ಷ “ಕಲಾಸೌರಭ” ಕಾರ್ಯಕ್ರಮವು “ವಿಶಿಷ್ಟತೆಗಳನ್ನು ಸಂಭ್ರಮಿಸಿ” ಎಂಬ ವಿಷಯವನ್ನು ಆಧರಿಸಿ ಎಪ್ರಿಲ್ 4ರ ಶನಿವಾರದಂದು ಬನ್ನಂಜೆಯ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4.30ರ ವರೆಗೆ ನಡೆಯಲಿದೆ ಎಂದು ಖ್ಯಾತ ಮನೋವೈದ್ಯ ಡಾ.ಪಿ.ವಿ.ಭಂಡಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ,…

Read More

ಮಂಗಳೂರು: ‘ಹನಿಟ್ರ್ಯಾಪ್’ ಆರೋಪ – ಸುದೀಪ್ ಸಾವಿನ ಪ್ರಕರಣಕ್ಕೆ ಹೊಸ ತಿರುವು

ಮದುವೆಯಾದ ಕೇವಲ ಒಂದು ತಿಂಗಳಲ್ಲೇ ಉದ್ಯಮಿ ಸುದೀಪ್ ರೈ ನೆಲ್ಯಾಡಿ ಸಾವನ್ನಪ್ಪಿದ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಮೃತನ ಪತ್ನಿ ಸೌಮ್ಯ ಶೆಟ್ಟಿ ವಿರುದ್ಧ ಗಂಭೀರ ಆರೋಪಗಳು ಕೇಳಿಬರುತ್ತಿರುವ ನಡುವೆಯೇ, ಇನ್ನೊಬ್ಬ ಯುವಕ ಕೂಡ ಆಕೆಯಿಂದ ಮೋಸಕ್ಕೊಳಗಾಗಿದ್ದೇನೆ ಎಂದು ಮುಂದೆ ಬಂದಿದ್ದಾನೆ.ಮಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸುದೀಪ್ ಪೋಷಕರೊಂದಿಗೆ ಭಾಗವಹಿಸಿದ್ದ ಮುಲ್ಕಿಯ ವೇಣುಗೋಪಾಲ ಶೆಟ್ಟಿ, ಸೌಮ್ಯ ಶೆಟ್ಟಿಯ ಕುರಿತು ಅಚ್ಚರಿಯ ಸಂಗತಿಗಳನ್ನು ಬಹಿರಂಗಪಡಿಸಿದರು. ವೇಣುಗೋಪಾಲ ಶೆಟ್ಟಿಯ ಹೇಳಿಕೆಯ ಪ್ರಕಾರ, 2024ರ ಜೂನ್‌ನಲ್ಲಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ…

Read More

ಕೇರಳ ಚುನಾವಣಾ ಕುರುಕ್ಷೇತ್ರ 2026: ಭರವಸೆಗಳ ಸುನಾಮಿ ಹಾಗೂ ಮತದಾರನ ನಿಗೂಢ ಮೌನ

​ಕೇರಳದ ಹಸಿರು ಸೀರೆಯುಟ್ಟಂತಿರುವ ತೆಂಗಿನ ತೋಟಗಳ ನಡುವೆ ಈಗ ಕೋಗಿಲೆಯ ಗಾನಕ್ಕಿಂತ ಹೆಚ್ಚಾಗಿ ರಾಜಕೀಯ ಪಕ್ಷಗಳ ಜಿದ್ದಾಜಿದ್ದಿನ ಆರ್ಭಟ ಕೇಳಿಬರುತ್ತಿದೆ. ಅರಬ್ಬಿ ಸಮುದ್ರದ ಉಪ್ಪಿನ ಗಾಳಿಯಲ್ಲಿ ಚುನಾವಣಾ ಘೋಷಣೆಗಳ ಕಾವೇರಿದ ಘಾಟು ಬೆರೆತಿದೆ. 2026ರ ವಿಧಾನಸಭಾ ಚುನಾವಣೆ ಕೇವಲ ಅಧಿಕಾರ ಬದಲಾವಣೆಯ ಪ್ರಶ್ನೆಯಲ್ಲ; ಇದು ರಾಜಕೀಯ ಪಕ್ಷಗಳ ಭರವಸೆಗಳ ಮಹಾಪೂರ ಮತ್ತು ಸಾಮಾನ್ಯ ಜನರ ಬದುಕಿನ ಕಟು ವಾಸ್ತವಗಳ ನಡುವಿನ ತೀವ್ರ ಸಂಘರ್ಷ. ​ಗ್ಯಾರಂಟಿಗಳ ಮಾಯಾಲೋಕ: ಯುಡಿಎಫ್ (UDF) ತಂತ್ರ​ದಶಕಗಳ ಕಾಲದ ಅಧಿಕಾರದ ವನವಾಸ ಮುಗಿಸಲು ಕಾಂಗ್ರೆಸ್…

Read More
error: Content is protected !!