ಮಂಗಳೂರು: ಏಕ ದಿನ ಸಾಹಿತ್ಯ ಅಭಿಯಾನ .
ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇದರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ ದಿನಾಂಕ 17.10.2015 ರಂದು ಪೂರ್ವಾಹ್ನ 11.00 ರ ವೇಳೆಗೆ ಸಿ ಎಸ್ ಐ ಇಂಗ್ಲಿಷ್ ಮೀಡಿಯಂ ಶಾಲೆ ಕಾರ್ನಾಡ್ ಮುಲ್ಕಿ ಇಲ್ಲಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರೇಖಾ ಸುದೇಶ್ ರಾವ್ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಆಗಿರುವ ಶ್ರೀಮತಿ ಎಲಿಜಬೆತ್ ಪುಷ್ಪಲತಾ ಬಂಗೇರ ಕಾರ್ಯಕ್ರಮದ ಉದ್ಘಾಟನೆಗೈದರು. ಕಾರ್ಯಾಧ್ಯಕ್ಷರು ಕನ್ನಡ…
