“ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮಂಗಳೂರಿನ ಕಾವೂರಿನಲ್ಲಿ ನಾಲ್ವರು ವಿರುದ್ಧ ಪ್ರಕರಣ”

ಮಂಗಳೂರು:ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ದಾಖಲೆ ತೋರಿಸು ಎಂದು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತಾನು ಬಾಂಗ್ಲಾದೇಶಿ ಅಲ್ಲ ಎಂದು ಹೇಳಿದಾಗಲೂ ಅವನ ತಲೆಯ ಮೇಲೆ…

Read More

ಬಾಂಗ್ಲಾದೇಶಿ ಪ್ರಜೆ ಎಂದು ವಲಸೆ ಕಾರ್ಮಿಕನಿಗೆ ಹಲ್ಲೆ; ಕೇಸ್ ದಾಖಲು

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನನ್ನು ಬಾಂಗ್ಲಾದೇಶಿ ಪ್ರಜೆ ಎಂದು ಆರೋಪಿಸಿ, ನಾಲ್ವರು ವ್ಯಕ್ತಿಗಳು ಹಲ್ಲೆ ನಡೆಸಿದ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್ ಮೂಲದ ಗಿರಿಜಾ ಅನ್ಸಾರಿ ಕಳೆದ 10–15 ವರ್ಷಗಳಿಂದ ವಲಸೆ ಕಾರ್ಮಿಕನಾಗಿ ಜೀವನ ನಡೆಸುತ್ತಿದ್ದು, ಸ್ಥಳೀಯರಾದ ಈ ನಾಲ್ವರು ಆರೋಪಿಗಳು ಸತತವಾಗಿ “ನೀನು ಬಾಂಗ್ಲಾದೇಶದ ಪ್ರಜೆ” ಎಂದು ಆರೋಪಿಸಿ ದಾಖಲೆ ತೋರಿಸು ಎಂದು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. ತಾನು ಬಾಂಗ್ಲಾದೇಶಿ ಅಲ್ಲ ಎಂದು ಹೇಳಿದಾಗಲೂ ಅವನ ತಲೆಯ ಮೇಲೆ ಹೊಡೆದು…

Read More

ಬಂದ್ಯೋಡ್ ನಲ್ಲಿ ಅಗ್ನಿ ದುರಂತ: ಪೀಠೋಪಕರಣ–ಎಲೆಕ್ಟ್ರಾನಿಕ್ ವಸ್ತುಗಳು ಭಸ್ಮ

ಬಂದ್ಯೋಡ್ : ಬಂದ್ಯೋಡ್ ನಲ್ಲಿ ಸಿರಿಯಾಲ್ ಖದೀಜಾ ಅವರ ಒಡೆತನದ ಮನೆಯಲ್ಲಿ ನಿನ್ನೆ ಸಂಜೆ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಕಿಯಿಂದ ಮನೆಯಲ್ಲಿದ್ದ ಪೀಠೋಪಕರಣಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸಂಪೂರ್ಣವಾಗಿ ನಾಶವಾಗಿದ್ದು, ಸುಮಾರು ನಾಲ್ಕು ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ನಯ ಬಜಾರ್‌ನಿಂದ ಆಗಮಿಸಿದ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಪ್ರಾಥಮಿಕ ತನಿಖೆಯ ಪ್ರಕಾರ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ವೇಳೆ ಮನೆಯಲ್ಲಿ…

Read More

ಜನವರಿ 13 ರಿಂದ 22 ರ ತನಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವ , 140 ಕ್ಕೂ ಅಧಿಕ ತಂಡಗಳು, 3೦೦೦ ಅಧಿಕ ಕಲಾವಿದರು ಭಾಗಿಯಾಗುವ ನಿರೀಕ್ಷೆ … !

ಮಂಗಳೂರು:ಮಲ್ಲಿಕಾ ಕಲಾ ಕಲಾವೃಂದವು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಉತ್ಸವದ ಅಂಗವಾಗಿ ದೇವಳದ ನೂತನ ವೇದಿಕೆಯಲ್ಲಿ 76ನೇ ವರ್ಷದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವವು ಜನವರಿ 13 ರಿಂದ 22 ರ ತನಕ 10 ದಿನಗಳ ಕಾಲ ನಡೆಯಲಿದೆ ಎಂದು ಕಾರ್ಯಧ್ಯಕ್ಷರಾದ ಸುಧಾಕರ್ ರಾವ್ ಪೇಜಾವರ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , 10 ದಿನಗಳ ಕಾರ್ಯಕ್ರಮದಲ್ಲಿ ಸುಮಾರು 140 ಕ್ಕೂ ಅಧಿಕ ತಂಡಗಳು 3೦೦೦ ಅಧಿಕ…

Read More

ಅಯ್ಯಪ್ಪ ಸ್ವಾಮಿಗಳ ಪೂಜೆ ವೇಳೆ ದನಕ್ಕೆ ಚೂರಿ ಇರಿತ ಪ್ರಕರಣ:ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು

ಮಂಗಳೂರು :ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯಕ್ತಿಯ ಚರುಮುರಿ ಸ್ಟಾಲ್ ಬಳಿ ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿದ ಪ್ರಕರಣದಲ್ಲಿ ರಸ್ತೆಗೆ ದನ ಬಿಟ್ಟವರ ಮೇಲೂ ಸುಮೊಟೋ ಕೇಸು ದಾಖಲಾಗಿದೆ.ಎಡಪದವು ಬಳಿಯ ಪೂಪಾಡಿಕಲ್ಲು ಎಂಬಲ್ಲಿ ಅಯ್ಯಪ್ಪ ಮಾಲಾಧಾರಿಗಳ ಪೂಜಾ ಕಾರ್ಯಕ್ರಮಕ್ಕೆ ಮುಸ್ಲಿಂ ವ್ಯಕ್ತಿಯೊಬ್ಬ ಚರುಮುರಿ ಹಾಕಿದ್ದು ಈ ವೇಳೆ ಅಲ್ಲಿಗೆ ಬಂದ ದನದ ಮುಖಕ್ಕೆ ಚೂರಿಯಿಂದ ಇರಿದ ಘಟನೆ ನಡೆದಿತ್ತು. ಚರುಮುರಿ ಸ್ಟಾಲ್ ಇರಿಸಿದ್ದಾಗ ಅಲ್ಲಿಗೆ ದನವೊಂದು ಬಂದಿದ್ದು ಟೊಮೆಟೋ ತಿನ್ನಲು ಮುಂದಾಗಿತ್ತು….

Read More

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌: ಶಾಸಕ ಸುನಿಲ್ ಕುಮಾರ್ ಟೀಕೆ

ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಳವಾರು ನಿವಾಸಿ ಆರೀಫ್ ಯಾನೆ ಮುನ್ನ (37) ಹಾಗೂ ಕಾವೂರು ನಿವಾಸಿ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು. ಆರೋಪಿಗಳ ಬಂಧನದ ಬೆನ್ನಲ್ಲೇ ಕಾರ್ಕಳ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ‘ಪರಶುರಾಮ ಥೀಂ ಪಾರ್ಕ್ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್‌’ ಎಂದು ಟೀಕಿಸಿದ್ದಾರೆ.ಪರಶುರಾಮ ಥೀಂ ಪಾರ್ಕ್…

Read More

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಮಾಣಿ ಗ್ರಾಮದ ಗ್ರಾಮ ದೈವಕ್ಕೆ ಸಂಬಂಧಪಟ್ಟಂತೆ 1001 ಗಣಗಳಿಗೆ “ವನಭೊಜನ ” ಕಾರ್ಯಕ್ರಮ ನಡೆಯಿತು.ಅನಾದಿಕಾಲದಿಂದಲೂ ನಡೆದುಕೊಂಡು ಬಂದಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವದ ಮೆಚ್ಚಿ ಜಾತ್ರೆಯ ಮೊದಲು ಮಾಣಿ ಗ್ರಾಮದ ಉಳ್ಳಾಲ್ತಿ  ದೇವಸ್ಥಾನದ ವಠಾರದಲ್ಲಿ ಹಾಗೂ ಅರೆಬೆಟ್ಟುವಿನಲ್ಲಿ ಒಂದೇ ದಿನ ವನಭೊಜನ ಕಾರ್ಯಕ್ರಮ ನಡೆಯುತ್ತದೆ. ಅರೆಬೆಟ್ಟು ಗುತ್ತುವಿನಲ್ಲಿ ವರ್ಷಂಪ್ರತಿ ಯಂತೆ ಜರಗುವ ಕಂಬಳಕೋರಿಯಂದು ಈ ಎರಡು ಗ್ರಾಮದ ವನಭೋಜನಕ್ಕೆ ದಿನ ನಿಗದಿಯಾಗುತ್ತದೆ.ಅ ಪ್ರಕಾರ ಒಂದೇ ದಿನ ಎರಡು ಕಡೆಗಳಲ್ಲೂ ವನಭೋಜನಕ್ಕೆ ಮೀಸಲಿರಿಸಿದ ಜಾಗದಲ್ಲಿ ಮಾಣಿಗುತ್ತು ಮತ್ತು…

Read More

ಜಿಲ್ಲೆಯ ಬಿಜೆಪಿ ಶಾಸಕರು ಎಸ್ಪಿ ಮತ್ತು ಕಮೀಷನರ್ ನನ್ನು ಎತ್ತಂಗಡಿ ಮಾಡಲು ಆಡಳಿತ ಪಕ್ಷ ಹುನ್ನಾರ ನಡೆಸುತ್ತಿದೆ ಎಂಬ ಹೇಳಿಕೆ ಶುದ್ಧ ಸುಳ್ಳು : ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ

ಮಂಗಳೂರು:ಈ ಜಿಲ್ಲೆಯಲ್ಲಿ ಶಾಂತಿ , ಸಮೃದ್ಧಿ ,ಸ್ಥಾಪನೆಗೆ ಶ್ರಮಿಸುತ್ತಿರುವ ಎಸ್ಪಿ ಮತ್ತು ಕಮೀಷನರ್ ನನ್ನು ಎತ್ತಂಗಡಿ ಮಾಡಲು ಆಡಳಿತ ಪಕ್ಷ ಪ್ರಯತ್ನ ಮಾಡುತ್ತಾ ಇದೆ ಎಂದು ನಮ್ಮ ಜಿಲ್ಲೆಯ ಬಿಜೆಪಿ ಶಾಸಕರು ಅಲ್ಲಿಲ್ಲಿ ಪತ್ರಿಕಾ ಹೇಳಿಕೆಯನ್ನು ನೀಡುತ್ತಾ ಬಂದಿದ್ದಾರೆ . ಅವರಿಗೆ ನಾನೊಂದು ಸ್ಪಷ್ಟತೆಯನ್ನು ನೀಡಲು ಬಯಸುತ್ತೇನೆ. ಈ ಜಿಲ್ಲೆಯಲ್ಲಿ ಅಶಾಂತಿ ಉಂಟಾದ ಸಮಯದಲ್ಲಿ ದಕ್ಷ ಅಧಿಕಾರಿಗಳನ್ನು ಇಲ್ಲಿಗೆ ಕಳಿಸಿದ್ದು ಸಿದ್ದರಾಮ್ಯರ ನೇತೃತ್ವದ ಸರ್ಕಾರ ಎಂದು ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್ ಪೂಜಾರಿ ಸ್ಪಷ್ಟನೆ ನೀಡಿದರು…

Read More

ಜನವರಿ 17 ರಿಂದ 19 ರ ತನಕ ದ ದಾಪರ್ ಎಕ್ಸ್ಪೋ ಚಿತ್ರ ಕಲಾ ಪ್ರದರ್ಶನ…. !

ಮಂಗಳೂರು:ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ಪೋ ನಾಮದ ಚಿತ್ರ ಕಲಾ ಪ್ರದರ್ಶನವು ಜನವರಿ 17 ರಿಂದ 19 ರ ತನಕ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಉದಯ ಕೃಷ್ಣ ಜಿ ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡು , ಕಾರ್ಯಕ್ರಮದ ಉದ್ಘಾಟನೆಯು ಜನವರಿ 17 ರಂದು…

Read More

ಕುಂಬಳೆ ಅನಂತಪುರ ಪಟಾಕಿ ಗೋದಾಮಿನಲ್ಲಿ ಭಾರೀ ಸ್ಫೋಟ: ಕಟ್ಟಡ ಸಂಪೂರ್ಣ ಧ್ವಂಸ

ಮಂಜೇಶ್ವರ: ಕುಂಬಳೆ ಅನಂತಪುರ ಕೈಗಾರಿಕಾ ಪ್ರಾಂಗಣದಲ್ಲಿ ಪಟಾಕಿ ನಿರ್ಮಾಣ ಘಟಕ ಅಗ್ನಿಗಾಹುತಿಯಾಗಿ ಬೃಹತ್ ಸ್ಫೋಟದೊಂದಿಗೆ ಕಟ್ಟಡ ಛಿದ್ರ ಛಿದ್ರವಾಗಿದೆ. ಸೋಮವಾರ ಬೆಳಿಗ್ಗೆ 10ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಕೈಗಾರಿಕಾ ಪ್ರಾಂಗಣದಲ್ಲಿ ಕಾರ್ಯಾಚರಿಸುವ ರೆಡ್‌ ಫೋರ್ಟ್ ಸಿಡಿಮದ್ದು ನಿರ್ಮಾಣ ಘಟಕ ದ ಗೋದಾಮಿನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಕಾಸರಗೋಡು ಹಾಗೂ ಉಪ್ಪಳದಿಂದ ಅಗ್ನಿ ಶಾಮಕದಳ ಆಗಮಿಸಿ ಸ್ಥಳೀಯರ ಸಹಕಾರದೊಂದಿಗೆ ಬೆಂಕಿ ನಂದಿಸಿದೆ. ಕಟ್ಟಡ ಸಂಪೂರ್ಣ ಕುಸಿದು ಛಿದ್ರವಾಗಿದೆ. ಜೀವಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Read More
error: Content is protected !!