ಶ್ರೀ ಗೌರಿ ಗಣೇಶ ಯಕ್ಷಗಾನ ಅಧ್ಯಯನ ಕೇಂದ್ರ ಪ್ರತಾಪನಗರ ಮಂಗಲ್ಪಾಡಿಇದರ ವಾರ್ಷಿಕ ಮಹಾ ಸಭೆ
ಶ್ರೀ ಗೌರಿ ಗಣೇಶ ಯಕ್ಷಗಾನ ಅಧ್ಯಯನ ಕೇಂದ್ರ ಪ್ರತಾಪನಗರ ಮಂಗಲ್ಪಾಡಿ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 14/09/25 ನೇ ರವಿವಾರ ಗೌರಿ ಗಣೇಶ ಮಂದಿರದಲ್ಲಿ ಶ್ರೀ ಪರಪ್ಪು ಲೋಕನಾಥ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯ ಬಳಿಕ. ಶ್ರೀ ಆನಂದ ಮಾಸ್ತರ್ ಸ್ವಾಗತಿಸಿದರು. ಗೌರವ ನಿರ್ದೇಶಕರಾದ ಶ್ರೀ ನಾರಾಯಣ ಮಣಿಯಾಣಿ ಹಾಗೂ ಶ್ರೀ ಗಣೇಶಸುಧಾ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನಿತ್ತರು. ಯಕ್ಷಗುರುಶ್ರೀ ರಾಮ ಸಾಲಿಯಾನ್ ಮಂಗಲ್ಪಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನೂತನ ಚೆಂಡೆ ಮದ್ದಳೆ ಖರೀದಿಸುವರೇ ತೀರ್ಮಾನ…
