Headlines

ಶ್ರೀ ಗೌರಿ ಗಣೇಶ ಯಕ್ಷಗಾನ ಅಧ್ಯಯನ ಕೇಂದ್ರ ಪ್ರತಾಪನಗರ ಮಂಗಲ್ಪಾಡಿಇದರ ವಾರ್ಷಿಕ ಮಹಾ ಸಭೆ

ಶ್ರೀ ಗೌರಿ ಗಣೇಶ ಯಕ್ಷಗಾನ ಅಧ್ಯಯನ ಕೇಂದ್ರ ಪ್ರತಾಪನಗರ ಮಂಗಲ್ಪಾಡಿ ಇದರ ವಾರ್ಷಿಕ ಮಹಾ ಸಭೆಯು ದಿನಾಂಕ 14/09/25 ನೇ ರವಿವಾರ ಗೌರಿ ಗಣೇಶ ಮಂದಿರದಲ್ಲಿ ಶ್ರೀ ಪರಪ್ಪು ಲೋಕನಾಥ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾರ್ಥನೆಯ ಬಳಿಕ. ಶ್ರೀ ಆನಂದ ಮಾಸ್ತರ್ ಸ್ವಾಗತಿಸಿದರು. ಗೌರವ ನಿರ್ದೇಶಕರಾದ ಶ್ರೀ ನಾರಾಯಣ ಮಣಿಯಾಣಿ ಹಾಗೂ ಶ್ರೀ ಗಣೇಶಸುಧಾ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನಿತ್ತರು. ಯಕ್ಷಗುರುಶ್ರೀ ರಾಮ ಸಾಲಿಯಾನ್ ಮಂಗಲ್ಪಾಡಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನೂತನ ಚೆಂಡೆ ಮದ್ದಳೆ ಖರೀದಿಸುವರೇ ತೀರ್ಮಾನ…

Read More

ದಕ್ಷಿಣ ಕನ್ನಡ ಜಿಲ್ಲೆಯ ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತನಿಖೆಗೆ ಕೇಂದ್ರ ಸರಕಾರ ತನಿಖಾ ತಂಡವನ್ನು ರಚಿಸಲಿ ; ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ.

ಕರಾವಳಿ ಭಾಗದಲ್ಲಿ ನಿರ್ಮಾಣವಾದ ರಾಷ್ಟ್ರೀಯ ಹೆದ್ದಾರಿಯು ಅವೈಜ್ಞಾನ ಮತ್ತು ಕಳಪೆ ಕಾಮಗಾರಿಯ ಬಗ್ಗೆ ಸೂಕ್ತವಾದ ತನಿಖೆ ನಡೆಯಬೇಕೆಂದು ಕೇಂದ್ರ ಸರಕಾರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಆಗ್ರಹಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಕರಾವಳಿಯ ರಸ್ತೆಗಳು ಅವ್ಯವಸ್ಥೆಗಳ ಆಗರವಾಗಿದೆ . ಮಾರ್ಗಗಳು ಅವೈಜ್ಞಾನಿಕತೆ ಮತ್ತು ಕಳಪೆ ಕಾಮಗಾರಿಯಿಂದ ಕೂಡಿದೆ . ಈ ಬಗ್ಗೆ ತನಿಖೆಗೆ ಆಗ್ರಹಿಸಿ ಕೇಂದ್ರದ ಹೆದ್ದಾರಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ . ಕರಾವಳಿ…

Read More

ಮಂಗಳೂರಿಗೆ ಕೀರ್ತಿ ತಂದ ಸಹೋದರ ಸಹೋದರಿಯರು

ಮಂಗಳೂರು : ಮಂಗಳೂರು ನಗರದ ಬಜಾಲ್ ನಿವಾಸಿಯಾದ ಕೇವಲ ಐದೂ ವರ್ಷದ ಹಾಗೂ 11 ವರ್ಷದ ಸಹೋದರ ಸಹೋದರಿಯವರು ತಮ್ಮ ಅನನ್ಯ ಪ್ರತಿಭೆಯೊಂದಿಗೆ ರಾಷ್ಟ್ರೀಯ ಮಟ್ಟದ ವೇದಿಕೆಯಲ್ಲಿ ಪ್ರತಿನಿಧಿಸುತ್ತಾ ಸೆಪ್ಟೆಂಬರ್ 6 ,2025 ಬೆಂಗಳೂರಿನ , ಕಿಂಗ್ಸ್ ಮೆಡವ್ಸ್ ಹೋಟೆಲ್ ನಲ್ಲಿ ಆಯೋಜಿಸಲಾದ ಮಿಸ್ ಪ್ರತಿಭಾ ಸಂಶಿಮಠ ಇವರ ನೇತೃತ್ವದಲ್ಲಿ ರಾಷ್ಟ್ರಮಟ್ಟದ ಮಿಸ್ ಅಂಡ್ ಮಿಸ್ಸೆಸ್ ಅಸ್ತ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಲಿಟಲ್ ಮಿಸ್ಟರ್ ಇಂಡಿಯಾ ರನ್ನರ್ ಅಪ್ ಅನ್ನು ಲಹರ್ ಸಾಯಿ ಇವರು ಹಾಗೂ ಅವರ ಸಹೋದರಿ…

Read More

ಅಬ್ಬಕ್ಕಳ ಕರ್ಮಭೂಮಿ ಉಳ್ಳಾಲದಲ್ಲಿ ಅಬ್ಬಕ್ಕ ರಥಯಾತ್ರೆ ನಾಳೆ ಸಂಪನ್ನ

ಮಂಗಳೂರು: ಎಬಿವಿಪಿ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ನಡೆಯುತ್ತಿರುವ ರಾಣಿ ಅಬಕ್ಕೆ ರಥಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಬೃಹತ್ ಶೋಭಯಾತ್ರೆ ಮಂಗಳೂರಿನಲ್ಲಿ ನಾಳೆ ನಡೆಯಲಿದೆ ಎಂದು ಎ ಬಿ ವಿ ಪಿ ಜಿಲ್ಲಾ ಸಂಚಾಲಕ ಸುವಿತ್ ಶೆಟ್ಟಿ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯು ಸೆಪ್ಟೆಂಬರ್ 6 ರಿಂದ ಮೊದಲ್ಗೊಂಡು ರಾಜ್ಯಾದ್ಯಂತ ಬಹಳ ಯಶಸ್ವಿ ಯಾಗಿ ಸಂಚರಿಸುತ್ತಾ…

Read More

ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಸೆ. 16 ರಿಂದ 21ರ ವರೆಗೆ

ಮಂಗಳೂರು: ಮಿಲಾಗ್ರಿಸ್ ಕಾಲೇಜು ಮಂಗಳೂರು ಹಾಗೂ ಯೂಸ್ಟ್ ಬುಕ್ ಆರ್ ಇದರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16 ರಿಂದ 21ರ ವರೆಗೆ ಮೂರು ಸಾವಿರಕ್ಕಿಂತಲೂ ಅಧಿಕ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟವು ಮಿಲಾಗ್ರಿಸ್ ಬುಕ್ ಕ್ವೆಸ್ಟ್’ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಆಲ್ವಿನ್ ಸೆರಾವ್ ತಿಳಿಸಿದರು . ಅವರು ಪತ್ರಿಕಾಭನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಮಕ್ಕಳಲ್ಲಿ ಇಂದು ಪುಸ್ತಕವನ್ನು ಓದುವ ಹವ್ಯಾಸ ಕಡಿಮೆ ಆಗ್ತಾ ಇದೆ , ವಿದ್ಯಾರ್ಥಿಗಳಲ್ಲಿ ಓದುವ…

Read More

ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಗೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕು- ಐವನ್ ಡಿ’ಸೋಜಾ

ಮಂಗಳೂರು: ಆರ್ಥಿಕವಾಗಿ ಹಿಂದುಳಿದ ವರ್ಗದವರ ಸಮೀಕ್ಷೆಯು ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೭ ರ ತನಕ ರಾಜ್ಯದಲ್ಲಿ ನಡೆಯಲಿದ್ದು ಇದಕ್ಕೆ ಕರಾವಳಿಯ ಸಾರ್ವಜನಿಕರು ಸಂಪೂರ್ಣ ಸಹಕಾರವನ್ನು ನೀಡಬೇಕೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿ’ಸೋಜಾ ಕರೆ ನೀಡಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ರಾಜ್ಯದಲ್ಲಿ ಇನ್ನೇನೂ ಕೆಲವೇ ದಿನಗಳಲ್ಲಿ ಜಾತಿ ಗಣತಿಯು ನಡೆಯಲಿರುವುದು . ಸಮೀಕ್ಷೆಯಲ್ಲಿ ಸಾರ್ವಜನಿಕರಿಗಾಗಿ ಸುಮಾರು ೬೦ ಪ್ರಶ್ನಾವಳಿಯ ನಮೂನೆಗಳು ಬಿಡುಗಡೆ ಮಾಡಲಾಗಿದೆ.ಈ ಪ್ರಶ್ನೆಗಳಿಗೆ…

Read More

ಪ್ರತಿಭೆಗಳಿಂದ ಪ್ರಶಸ್ತಿಯನ್ನು ಬಾಚಿಕೊಳ್ಳುತ್ತಿರುವ ಮಂಗಳೂರಿನ ಪುಟಾಣಿ ಪ್ರತಿಭೆಯ ಕಿರೀಟಕ್ಕೆ ಮತ್ತೊಂದು ಗರಿ

ಬೆಂಗಳೂರಿನಲ್ಲಿ ನಡೆದ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿ ಜೂನಿಯರ್ ಮಿ.ಇಂಡಿಯಾ ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡ ಮಂಗಳೂರಿನ ಪುಟಾಣಿ ಪ್ರತಿಭೆ ಶೌರ್ಯ ರಾವ್. ಮಂಗಳೂರು ನಗರದ ಶ್ರೀನಿಧಿ ರಾವ್ ಮತ್ತು ಅಶ್ವಿನಿ ರಾವ್ ದಂಪತಿಯ ಪುತ್ರ , ಕೇವಲ 8 ವರ್ಷ ದ ಬಾಲಕ ಶೌರ್ಯ ರಾವ್. ಮಂಗಳೂರಿನ ಎಸ್‌ಡಿಎಂ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದಾರೆ. ನೃತ್ಯ, ನಟನೆ, ಈಜು, ಯೋಗ, ತಲೀಮ್, ಕ್ಯಾಲಾಸ್ಟಿಕ್ನಿಕ್ಸ್, ಫ್ರೀಸ್ಟೈಲ್ ಜಿಮ್ನಾಸ್ಟಿಕ್,…

Read More

ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ

ಮಂಜೇಶ್ವರ: ಕಣ್ವತೀರ್ಥ ಪರಿಸರದಲ್ಲಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಚಟುವಟಿಕೆಗಳಿಗೆ ಕಾರಣವಾಗಿರುವ ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು.ಕಣ್ವತೀರ್ಥ ಗೇಟ್ ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತು ಮುಂಭಾಗದಲ್ಲಿ ಪೊಲೀಸರು ತಡೆದರು. ಬಳಿಕ ಮಂಜೇಶ್ವರ ಗ್ರಾಮಪಂಚಾಯತ್ ಮುಂಭಾಗದಲ್ಲಿ ನಿವೃತ ಸೇನಾಧಿಕಾರಿ ವಿಜಯ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಮಧುಸೂಧನ್ ಆಚಾರ್ಯ ಉದ್ಘಾಟಿಸಿದರು….

Read More

ಮೀಂಜ-ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ

ಮೀಯಪದವು ಚಿಗುರುಪಾದೆಯಲ್ಲಿ ಕಾರ್ಯವೆಸಗುತ್ತಿರುವ “ಮೀಂಜ_ ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ”ಯ ಮಹಾಸಭೆಯು ದಿನಾಂಕ 14 ರಂದು ಚಿಗುರುಪಾದೆ ಸಿ.ಸಿ. ಕಾಂಪ್ಲೆಕ್ಸ್ ನಲ್ಲಿ ಜರಗಿತು. ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ ಯವರ ಅಧ್ಯಕ್ಷತೆ ಯಲ್ಲಿ , ಮಂಜೇಶ್ವರ ವಿಭಾಗದ ಸಹಕಾರಿ ಸಹಾಯಕ ನಿಬಂಧಕ ಶ್ರೀ ರವೀಂದ್ರ ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೊಸೈಟಿ ಯ ಸದಸ್ಯರೂ, ಕರ್ನಾಟಕ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಜಗದೀಶ್ ಶೆಟ್ಟಿ ಮಾಸ್ಟರ್, ಎಲಿಯಾಣ ಅವರಿಗೆ ಸಭೆಯಲ್ಲಿ…

Read More

ಮುಡಿಮಾರು ಪಾವೂರಿನಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆ.

ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಮುಡಿಮಾರು ಪಾವೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆಯನ್ನು ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ಕೃಷ್ಣ ಶಿವ ಕೃಪ ಗುರುಗಳ ಸಂದೇಶಗಳನ್ನು ನೀಡಿದರು. ಅರಿಬೈಲು ಬರುವ ಜುಮಾದಿ ದೈವಸ್ಥಾನದ ಅರ್ಚಕರಾದ ಅರಸ ಪೂಜಾರಿ ಕುದುಕೋರಿ, ಮುಡಿಮಾರ್ ಮಲರಾಯ ಕ್ಷೇತ್ರದ ಅರ್ಚಕರಾದ ಚಂದ್ರಹಾಸ ಪೂಜಾರಿ ಮುಡಿಮಾರು,ಜಿಲ್ಲಾ ವೇದಿಕೆ…

Read More
error: Content is protected !!