Headlines

ಮಾಧವಿ ಅಪಘಾತ ಸಾವಿಗೆ ಹೆದ್ದಾರಿ ಪ್ರಾಧಿಕಾರವೇ ಕಾರಣ – ಬಿಕೆ ಇಮ್ಮಿಯಾಜ್

ಮಂಗಳೂರು: ನಂತೂರಿನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಸಂಪೂರ್ಣ ಅಯೋಗ್ಯವಾಗಿದೆ ಹೆದ್ದಾರಿ ಪೂರ್ತಿ ಬೃಹತ್ ಗುಂಡಿಗಳು ನಿರ್ಮಾಣಗೊಂಡಿದೆ. ದ್ವಿಚಕ್ರ ವಾಹನ ಸವಾರರು ದಿನನಿತ್ಯ ಅಪಘಾತಕ್ಕೊಳಗಾಗಿ ಸಾವಿಗೀಡಾಗುತ್ತಿದ್ದಾರೆ .ಹೆದ್ದಾರಿ ಪ್ರಾಧಿಕಾರ ಮತ್ತು ನಮ್ಮ ಜನಪ್ರತಿನಿದಿನಗಳು ಗಾಢ ನಿದ್ರೆಯಲ್ಲಿದ್ದಾರೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮಿಯಾಜ್ ಹೇಳಿದರು. ಅವರು ಇಂದು ಕುಳೂರು ಜಂಕ್ಷನ್ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ಗುಂಡಿಯಿಂದಾಗಿ ಅಪಘಾತಾಕ್ಕೊಳಗಾಗಿ ಸಾವನ್ನಪ್ಪಿದ ಮಾಧವಿ ಕುಟುಂಬಕ್ಕೆ ಗರಿಷ್ಠ ಪರಿಹಾರಕ್ಕೆ ಒತ್ತಾಯಿಸಿ, ಹೆದ್ದಾರಿ ಗುಂಡಿ…

Read More

ಮೊಗ್ರಾಲ್ ಪುತ್ತೂರು ರಾ. ಹೆದ್ದಾರಿಗೆ ಲೈಟ್ ಜೋಡಿಸುವಾಗ ದುರ್ಘಟನೆ -ಸಾವಿನ ಸಂಖ್ಯೆ ಎರಡಕ್ಕೇರಿಕೆ

ಕುಂಬಳೆ : ಮೊಗ್ರಾಲ್ ಪುತ್ತೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಅಳವಡಿಸುವಾಗ ಕ್ರೈನ್ ನಿಂದ ಬಿದ್ದು ಗಾಯಗೊಂಡ ವ್ಯಕ್ತಿಯೂ ಮೃತಪಡುವುದರೊಂದಿಗೆ ಸಾವಿನ ಸಂಖ್ಯೆ ಎರಡಕ್ಕೇರಿದೆ.ಕೋಝಿಕ್ಕೋಡ್ ಬಳಿಯ ವಡಗರ ನಿವಾಸಿಗಳಾದ ಅಕ್ಷಯ್ (30), ಅಶ್ವಿನ್ (26)ಮೃತ ವ್ಯಕ್ತಿಗಳಾಗಿದ್ದಾರೆ. ಗುರುವಾರ ಮಧ್ಯಾಹ್ನ 12ರ ವೇಳೆಗೆ ಹೆದ್ದಾರಿಗೆ ದೀಪ ಅಳವಡಿಸುವ ವೇಳೆ ಕ್ರೈನ್ ನ ಬಾಕ್ಸ್ ಕಳಚಿದಾಗ, ಕರ್ತವ್ಯದಲ್ಲಿದ್ದ ಇವರಿಬ್ಬರೂ ಬಿದ್ದಿದ್ದರು. ಈ ಪೈಕಿ ಅಕ್ಷಯ್ ಮೊದಲು ಮೃತಪಟ್ಟಿದ್ದರು.ಕುಂಬಳೆ ಸಹಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಅಕ್ಷಯ್ ನ ಮರಣ ಸಂಭವಿಸಿತು. ಅಶ್ವಿನ್…

Read More

ರಾಮಕ್ಷತ್ರಿಯ ಮಹಿಳಾ ಯಕ್ಷವೃಂದ ಜೆಪ್ಪು ಮಂಗಳೂರು ಸ0ಯುಕ್ತ ಆಶ್ರಯದಲ್ಲಿ ನಡೆದ ನುಡಿ ನಮನ, ಕೃತಿ ಬಿಡುಗಡೆ ಸಂಸ್ಮರಣೆ.

ಪರರ ಸೇವೆ ದೇವರ ಸೇವೆ ಎಂಬ ಧ್ಯೇಯವನ್ನು ತನ್ನದಾಗಿಸಿಕೊಂಡು ಬಾಳನ್ನು ಸಾಗಿಸಿದ್ದ ಶ್ರೀಮತಿ ದಿ. ಗಾಯತ್ರಿ ನಾಗೇಶ್ ರಾಮಕ್ಷತ್ರಿಯ ಸಮಾಜದ ಅಭಿಮಾನದ ಪುತ್ರಿ ಬಹುಮುಖ ಪ್ರತಿಭೆಯ ಗಾಯತ್ರಿ ಇವರ ವೈಕುಂಠ ಸಮಾರಾಧನೆ ಕ್ರಿಯೆಯ ದಿನದಂದು ಪೂರ್ವಾಹ್ನ 11.00 ರ ವೇಳೆಗೆ ಮಂಗಳೂರು ಶರವು ದೇವಸ್ಥಾನದ ಸಮೀಪವಿರುವ ಬಾಳಂಭಟ್ ರಾಧಾಕೃಷ್ಣ ಸಭಾಂಗಣದಲ್ಲಿ ಮರೆಯಲಾಗದವರು ವ್ಯಕ್ತಿ ಚಿತ್ರಣ ಕೃತಿ ಕನ್ನಡ ಭವನ ಪ್ರಕಾಶನ ಕಾಸರಗೋಡು, ಇದರ ಸಂಸ್ಥಾಪಕ ಅಧ್ಯಕ್ಷರು ಸಂಚಾಲಕರು ಆಗಿರುವಂತಹ ಡಾ. ವಾಮನ್ ರಾವ್ ಬೇಕಲ್ ಇವರ ನೇತೃತ್ವದಲ್ಲಿ…

Read More

ಸೆ. 14 ರಂದು ಸಾರ್ವಜನಿಕ ಮಸೀದಿ ದರ್ಶನ ಕುದ್ರೋಳಿ ಜಾಮಿಯಾ ಮಸೀದಿ ನೋಡ ಬನ್ನಿ ಕಾರ್ಯಕ್ರಮ

ಮಂಗಳೂರು: ಪ್ರವಾದಿ ಮುಹಮ್ಮದರು ಜನಿಸಿ 1500 ವರ್ಷಗಳೇ ಕಳೆದಿವೆ ಮತ್ತು ಇಸ್ಲಾಮ್ ಭಾರತಕ್ಕೆ ಆಗಮಿಸಿ ಸಾವಿರ ವರ್ಷಗಳೇ ಕಳೆದಿವೆ. ಆದರೆ ಮುಸ್ಲಿಮರ ಧರ್ಮ ಗ್ರಂಥ ಕು‌ ಆನ್ ಅದರ ಆರಾಧನಾ ಕೇಂದ್ರವಾಗಿರುವ ಮಸೀದಿಗಳು, ನಮಾಝ್, ಅದಾನ್ ಇತ್ಯಾದಿಗಳು ಈ ದೇಶಕ್ಕೆ ತೆರೆದುಕೊಂಡಿರುವುದು ಬಹಳ ಕಡಿಮೆ. ಇದರಿಂದಾಗಿ ಸಮಾಜದಲ್ಲಿ ಮಸೀದಿಗಳ ಬಗ್ಗೆ, ಮುಸ್ಲಿಮರ ಬಗ್ಗೆ ಅವರ ಕುರ್ ಆನಿನ ಬಗ್ಗೆ ಮತ್ತು ಆಚಾರ ವಿಚಾರಗಳ ಬಗ್ಗೆ ಹಲವು ಅನುಮಾನ, ಕುತೂಹಲಗಳು ಇರುವುದು ಸಹಜವಾಗಿದೆ. ಆದ್ದರಿಂದಲೇ ಪ್ರವಾದಿ ಜನಿಸಿದ ಈ…

Read More

“ಜಿಲ್ಲೆಯಲ್ಲಿ ಡಿಜೆ, ಮೈಕ್ ನಿರ್ಬಂಧಕ್ಕೆ ಹಿಂದೂ ಸಂಘಟನೆಗಳೇ ನೇರ ಕಾರಣ-ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಡಿಜೆ , ಮೈಕ್ , ಮೆರವಣಿಗೆಗೆ ಪೊಲೀಸ್ ಇಲಾಖೆ ವಿಧಿಸಿರುವ ನಿರ್ಬಂಧಗಳಿಂದ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ . ಈ ನಿರ್ಬಂಧಗಳಿಗೆ ಕಾರಣ ಹಿಂದೂಪರ ಸಂಘನೆ ಆಗಿದೆ . ಜಿಲ್ಲೆಯ ಶಾಂತಿ ಸೌಹಾರ್ದತೆಯನ್ನು ಕಾಪಾಡುವ ಸಲುವಾಗಿ ಪೊಲೀಸ್ ಅಧಿಕಾರಿಗಳು ಈ ರೀತಿಯ ನಿಯಮವನ್ನು ಕೈಗೊಂಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ತಿಳಿಸಿದರು . ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ದಕ್ಷಿಣ…

Read More

ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ವಿದ್ಯಾರ್ಥಿಗಳ ” ಪೀಸ್ ಟ್ಯಾಲೆಂಟ್ ಹಂಟ್” ಸಾಂಸ್ಕೃತಿಕ ಕಾರ್ಯಕ್ರಮ

ಮಂಜೇಶ್ವರ : ಗಡಿ ಪ್ರದೇಶದಲ್ಲಿ ಗಮನ ಸೆಳೆಯಿತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲಾ ವಿದ್ಯಾರ್ಥಿಗಳು ತಮ್ಮ ಅನೇಕ ಪ್ರತಿಭೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರದಂದು ನಡೆದ “ಪೀಸ್ ಟ್ಯಾಲೆಂಟ್ ಹಂಟ್” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಕಲೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರ ಪ್ರಶಂಶೆಗೆ ಪಾತ್ರರಾದರು. ಸಕಲ ಸಿದ್ಧತೆಗಳೊಂದಿಗೆ ಅದ್ದೂರಿಯಾಗಿ ನಡೆದ ಕಾರ್ಯಕ್ರಮಕ್ಕೆ ಶೈಕ್ಷಣಿಕ ಕ್ಷೇತ್ರದ ಶಿಸ್ತು ಪಾಲನೆಯಲ್ಲಿ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್‌ನ ತೀರ್ಪುಗಾರರ ಪರಿಶೀಲನೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗಿನ್ನೆಸ್ ದಾಖಲೆಯಲ್ಲಿ ಸ್ಥಾನ…

Read More

“ಭೂದಾನ ಚಳುವಳಿಯೇ, ಭೂಮಸೂದೆ ಕಾಯ್ದೆಗೆ ಪ್ರೇರಣೆ : ಪಿ .ಸೋಮಪ್ಪ

ಮಂಜೇಶ್ವರ : ಮಹಾತ್ಮಾ ಗಾಂಧಿಜಿಯವರ ಅನುಯಾಯಿ, ಸ್ವಾತಂತ್ರ್ಯ ಹೋರಾಟಗಾರ ಆಚಾರ್ಯ ವಿನೋಬಾ ಭಾವೆಯವರ ಭೂದಾನ ಚಳುವಳಿಯಿಂದ ಪ್ರೇರಿತರಾಗಿ ಪ್ರಧಾನ ಮಂತ್ರಿ ಇಂದಿರಾ ಗಾಂಧಿಯವರು ಭೂಮಸೂದೆ ಕಾಯ್ದೆಯನ್ನು ಜಾರಿಗೆ ತಂದರು. ಉಳುವವನೇ ಹೊಲದೊಡೆಯ ಎಂಬ ಪರಿಕಲ್ಪನೆ ವಿನೋಬಾ ಭಾವೆಯವರದ್ದಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ. ಸೋಮಪ್ಪ ಹೇಳಿದ್ದಾರೆ. ಅವರು ವರ್ಕಾಡಿಯಲ್ಲಿ ಜರುಗಿದ ಆಚಾರ್ಯ ವಿನೋಬಾ ಭಾವೆಯವರ 130 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿನೋಬಾ – ವೆಂಕಟೇಶರಾವ್ ಶಾಂತಿ ಸೇನಾ ಫೌಂಡೇಶನ್ ಪ್ರಧಾನ ಸಂಚಾಲಕ…

Read More

ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವು.

ಮಂಜೇಶ್ವರ: ಮನೆಗೆ ಬೀಗ ಹಾಕಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದ ಸಂದರ್ಭದಲ್ಲಿ ಮನೆಗೆ ಕಳ್ಳರು ನುಗ್ಗಿ ಹಣ ಹಾಗೂ ಚೆಕ್ ಲೀಫ್ ಕಳವುಗೈದಿರುವ ಬಗ್ಗೆ ದೂರಲಾಗಿದೆ. ಪೆರ್ಮುದೆ ನಿವಾಸಿ ಹಾಗೂ ಗಲ್ಫ್ ಉದ್ಯೋಗಿಯಾಗಿರುವ ರಫೀಕ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ 3೦ ಸಾವಿರ ರೂಪಾಯಿ ಹಾಗೂ ಬ್ಯಾಂಕ್‌ನ ಚೆಕ್ ಲೀಫ್ ಕಳವುಗೈದಿದ್ದಾರೆ. ಈ ಬಗ್ಗೆ ರಫೀಕ್‌ರ ಪತ್ನಿ ಶಮ್ನ ಕೆ.ಎ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಶಮ್ನ ಹಾಗೂ ಮಕ್ಕಳು ಈ…

Read More

ಕೆ ಎಸ್‌ ಆರ್‌ ಟಿ ಸಿ ಬಸ್‌ನಲ್ಲಿ ಮದ್ಯ ಸಾಗಾಟ: ಮೊಗ್ರಾಲ್ ನಿವಾಸಿ ಸೆರೆ.

ಮಂಜೇಶ್ವರ: ಸಾರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯವನ್ನು ಅಬಕಾರಿ ತಂಡ ವಶಪಡಿಸಿ ಒಬ್ಬನನ್ನು ಬಂಧಿಸಿದ್ದಾರೆ.ಮೊಗ್ರಾಲ್ ನೀರೋಳ್ ನಿವಾಸಿ ಬಿ. ಶಿವಪ್ರಸಾದ್ (26) ಬಂಧಿತ ವ್ಯಕ್ತಿ. ಈತನ ಬ್ಯಾಗ್‌ನಿಂದ 9 ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನಲ್ಲಿ ಅಬಕಾರಿ ತಂಡ ಬಸ್‌ನಲ್ಲಿ ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್ ಜಿನು ಜೇಮ್ಸ್ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ ಎಂ.ವಿ. ಜಿಜಿನ್, ಗ್ರೇಡ್ ಪ್ರಿವೆಂಟೀವ್ ಆಫೀಸರ್ ಪಿ.ಕೆ. ಬಾಬು ರಾಜ್, ಸಿವಿಲ್ ಎಕ್ಸೆಸ್ ಆಫೀಸರ್ ಸುನೀಲ್ ಎಂಬಿವರು…

Read More

ಸೆ. 12ರಂದು ರಾಷ್ಟ್ರೀಯ ಹೆದ್ದಾರಿ ದುರಸ್ಥಿ ಒತ್ತಾಯಿಸಿ, ರಾಷ್ಟ್ರೀಯ ಹೆದ್ಧಾರಿ ಕಛೇರಿಗೆ ಮುತ್ತಿಗೆ ಮತ್ತು ಪ್ರತಿಭಟನೆ

ದಿನಾಂಕ:12.09.2025 ರಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚಿಗೆ ನಡೆದ ಅನೇಕ ಅಪಘಾತಗಳು ಅಮಾಯಕರ ಜೀವವನ್ನು ಬಲಿದಾನ ಪಡೆದಿದ್ದು, ರಾಷ್ಟ್ರೀಯ ಹೆದ್ದಾರಿಯ ದುರಸ್ಥಿಯೇ ಪ್ರಮುಖ ಕಾರಣವಾಗಿರುತ್ತದೆ. ರಾಷ್ಟ್ರೀಯ ಹೆದ್ಧಾರಿ ಯಾವುದೇ ದುರಸ್ಥಿ ಕಾರ್ಯಕ್ರಮ ಮಾಡದೇ ಇರುವುದರಿಂದ ದಿನಾಂಕ:12.09.2025 (ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ನಂತೂರಿನ ಜಂಕ್ಷನಲ್ಲಿ ಪ್ರತಿಭಟನೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ತೀರ್ಮಾನಿಸಲಾಗಿದೆ.ಶಾಸಕರು,ಕರ್ನಾಟಕ ವಿಧಾನ ಪರಿಷತ್‌ ಮತ್ತು ಕೆ.ಪಿ.ಸಿ.ಸಿ ಉಪಾಧ್ಯಕ್ಷರು ಐವನ್‌ ಡಿʼಸೋಜಾ ತಿಳಿಸಿದರು.

Read More
error: Content is protected !!