ಮಂಗಳೂರು ತಾಲೂಕು ಪಂಚಾಯತ್ ತ್ರೈಮಾಸಿಕ ಕೆಡಿಸಿ ಸಭೆ
ಮಂಗಳೂರು : ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ ಮತ್ತು ಮಲೇರಿಯಾದ ನಿಯಂತ್ರಣಕ್ಕಾಗಿ ಸೊಳ್ಳೆ ಉತ್ಪತ್ತಿಯ ವಾಸದ ಮನೆಗಳಿಗೂ ರಾಜ್ಯ ಆರೋಗ್ಯ ಇಲಾಖೆಯು ದಂಡ ಪ್ರಯೋಗಕ್ಕೆ ಸುತ್ತೋಲೆ ಹೊರಡಿಸಿದೆ. ಜಿಲ್ಲಾಧಿಕಾರಿ ನೇತೃತ್ವದ ಸಭೆಯ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಜಯ್ ಭಂಡಾರಿ ತಿಳಿಸಿದ್ದಾರೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಮಂಗಳೂರು ತಾಪಂನ ಸಭಾಂಗಣದಲ್ಲಿ ಪ್ರಥಮ ತ್ರೈಮಾಸಿಕ ಸಭೆಯಲ್ಲಿ ತಾಲೂಕು ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಡೆಂಗ್ಯೂ ಹಾಗೂ…
