ಉಪರಾಷ್ಟ್ರಪತಿ ಚುನಾವಣೆ ಸೆಪ್ಟೆಂಬರ್ 9 ರಂದು.ಸಿ ಪಿ ರಾಧಾಕೃಷ್ಣನ್ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥ ?
ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಮುಖ್ಯಸ್ಥರಾದ ಉಪರಾಷ್ಟ್ರಪತಿ ಚುನಾವಣೆಯು ಸೆಪ್ಟೆಂಬರ್ 9 ರಂದು ನಡೆಸಲು ಚುನಾವಣಾ ಆಯೋಗ ಈಗಾಗಲೇ ನಿರ್ಧರಿಸಿ ಅಧಿಸೂಚನೆ ಹೊರಡಿಸಿದೆ .ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನಕರ್ ತನ್ನ ಹುದ್ದೆಗೆ ಇತ್ತೀಚಿಗೆ ಧಿಡೀರ್ ರಾಜೀನಾಮೆ ನೀಡಿದ ಕಾರಣ ಈ ಸ್ಥಾನ ತೆರವು ಆಗಿದೆ.ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತಿನ ಉಭಯ ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆ ಯ ಚುನಾಯಿತ ಪ್ರತಿನಿಧಿಗಳು ಹಾಗೂ ನಾಮನಿರ್ದೇಶನಗೊಂಡ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹರು. ಸಂವಿಧಾನದ 68 ನೇ ವಿಧಿ ಕಾಲಂ 2…
