ಕಳವಾರು ಪೇಜಾವರ ಚರ್ಚಿನಲ್ಲಿ ಮಾ.31ರಂದು ಶಿಲುಬೆಯ ಯಾತ್ರೆ
ಮಂಗಳೂರು:ಕಳವಾರು ಪೇಜಾವರ ಸಂತ ಜೋಸೆಫರ ದೇವಾಲಯದಲ್ಲಿ ಎರಡೂವರೆ ಶತಮಾನಗಳ ಹಿಂದೆ ಆರಂಭವಾದ ಯೇಸು ಕ್ರಿಸ್ತರ ಬದುಕಿನ ಕೊನೆಯ ದಿನದ ಕಷ್ಟಮತ್ತು ಯಾತನೆಯ ಕ್ಷಣಗಳನ್ನು ಸ್ಮರಿಸುವ ಶಿಲುಬೆಯ ಯಾತ್ರೆ ಈ ಬಾರಿ ಮಾ.31ರಂದು ನಡೆಯಲಿದೆ ಎಂದು ಪೇಜಾರ್ ವಲಯದ ಪ್ರಧಾನ ಧರ್ಮಗುರು ವಂ| ಫಾ| ರೂಡಾಲ್ಫ್ ರವಿ ಡೇಸಾ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಿರಂತರ ಪ್ರಾರ್ಥನೆ, ಸ್ತುತಿ ಆರಾಧನೆ ಹಾಗೂ ದೇವರ ವಾಕ್ಯದ…