Headlines

ಅಮೃತ ಪ್ರಕಾಶ ಪತ್ರಿಕೆಯ 12ನೇಯ ವಾರ್ಷಿಕೋತ್ಸವ

ಮಾಲತಿ ಶೆಟ್ಟಿ, ಮಾಣೂರು ಸಂಪಾದಕತ್ವದ ಅಮೃತ ಪ್ರಕಾಶ ಪತ್ರಿಕೆಯ 12ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ವಹಿಸಿದರು .ಪತ್ರಿಕೆ ನಡೆಸುವುದು ಸುಲಭ ಕೆಲಸವಲ್ಲ ಅದಕ್ಕೆ ಕಠಿಣ ಪರಿಶ್ರಮ ಅಗತ್ಯ. ಪತ್ರಿಕೆಯ ಜೊತೆಗೆ ಸಾಹಿತ್ಯ ಪರ ಕಾರ್ಯ ನಿರಂತರವಾಗಿ ಮಾಡುತ್ತಿದ್ದಾರೆ . ಅಮೃತ ಪ್ರಕಾಶ ಪತ್ರಿಕೆಗೆ ಶುಭ ಹಾರೈಸಿದರು. ಅಮೃತ ಪ್ರಕಾಶ ಪತ್ರಿಕೆಯ 12ನೇಯ…

Read More

ಕನ್ನಡ ಕಟ್ಟುವ ಕೆಲಸ ಕೇವಲ ಮಾತಿನಿಂದಲ್ಲ, ಹೃದಯದಿಂದ ಆಗಬೇಕು ಡಾ. ಸಿ ಸೋಮಶೇಖರ್.

ಕೋಲಾರ ಪತ್ರಿಕಾ ಭವನದಲ್ಲಿ ಕನ್ನಡ ಭವನ ಕಾಸರಗೋಡು ಮತ್ತು ಮೇಘ ಮೈತ್ರಿ ಸಾಹಿತ್ಯ ಸಂಘ ಬಾಗಲಕೋಟ, ಕಮತಗಿ ಸಂಯುಕ್ತ ಆಶ್ರಯದಲ್ಲಿ ನಡೆದ ಗಡಿನಾಡು ಸಾಹಿತ್ಯ ಸಮ್ಮೇಳನ 19.7.2025.ಶನಿವಾರ ನಡೆಯಿತು. ಕರ್ನಾಟಕ ಸರಕಾರದ ಗಡಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್ ಕಾರ್ಯಕ್ರಮ ದೀಪ ಬೆಳಗಿಸಿ ಉದ್ಘಾಟಿಸಿದರು. “ಗಡಿನಾಡು ಪ್ರದೇಶಗಳಲ್ಲಿ ಮಾತ್ರವಲ್ಲದೆ ಒಳನಾಡಿನಲ್ಲೂ ಕನ್ನಡಕ್ಕೆ, ಕನ್ನಡ ಶಾಲೆಗಳಿಗೆ, ಕನ್ನಡ ಸಾಹಿತ್ಯ ಕ್ಷೇತ್ರಗಳಲ್ಲಿಯೂ ಆತಂಕ ಹುಟ್ಟುವ ರೀತಿಯಲ್ಲಿ ಹಿನ್ನಡೆ ಕಾಣುತ್ತಿದೆ, ಕನ್ನಡ, ಕನ್ನಡ ಸಾಹಿತ್ಯ, ಸಂಸ್ಕೃತಿ ಪ್ರೀತಿಸುವ…

Read More

ಆಟಿಡ್ ಬರ್ಪೆನ…… ಆಟಿ ಕಳಂಜೆ

ತುಳುವನಾಡು ಪನ್ನಗ ಪ್ರಪಂಚಡ್ ಒಲ್ಪಲಾ ತಿಕ್ಕಂದಿನಂಚಿನ ಜನಪದ ಸಂಪ್ರದಾಯ,ಸಂಸ್ಕೃತಿ ಆಚರಣೆಲು, ಆಚಾರವಿಚಾರ,ಕಟ್ಟ್ ಪಾಡ್ ತೂವರೆ ತಿಕ್ಕುಂಡು. ಆಂಡ ಈ ಆಚರಣೆದ ಮೂಲನಂಬಿಕೆಲು ಇನಿತ ಕಾಲಘಟ್ಟಡ್ ಮುಂದುವರಿನ ತಂತ್ರಜ್ಞಾನ ಗ್ ವಿಸ್ಮಯ ಪಂದ್ ಪನೋಲಿ ಇಜ್ಜಾಂಡ ಉಂದೆ ಸತ್ಯ ಪಂದುಲಾ ಪನೋಲಿ. ವಿಜ್ಞಾನಗ್ ಸವಾಲ್ ಆದ್ ಉಂತುದಿನ ಪಂದುಲಾ ಪನೋಲಿ. ಪಂಡ ಕಾಟ್ ಕಲ್ಲ್ ಡ್ ತುಳುವೆರ್ ಸತ್ಯ ಪಂಡ್ ದ್ ದೈವ,ಭೂತ ಪನ್ಪಿನಂಚಿನ ಕೆಲವೊಂಜಿ ಪುದರ್ ಪನೊಂದು ಕಾಡ ಪುರ್ಪ ತೊಡ ನೀರ್ ಡ್ ಸತ್ಯನ್ ತೂಯಿನಕ್…

Read More

ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆ ಪ್ರಕರಣ – ಸೂಕ್ತ ತನಿಖೆಗೆ ವುಮೆನ್ ಇಂಡಿಯಾ ಮೊಮೆಂಟ್ ಆಗ್ರಹ

ದೇಶದಾದ್ಯಂತ ಸಂಚಲನವನ್ನು ಮೂಡಿಸಿದ ಧರ್ಮಸ್ಥಳದಲ್ಲಿ ನಡೆದ ಸರಣಿ ಕೊಲೆ ಪ್ರಕರಣ ಸರಿಯಾದ ಕ್ರಮದಲ್ಲಿ ತನಿಖೆ ಆಗಬೇಕೆಂದು ವುಮೆನ್ ಇಂಡಿಯಾ ಮೊಮೆಂಟ್ ನ ರಾಜ್ಯಧ್ಯಕ್ಷರಾದ ಫಾತಿಮಾ ನಸೀಮಾ ನಗರದ ಎಸ್ ಡಿ ಪಿ ಐ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಿಯಾದ ಸಾಕ್ಷಿಗಳು ಇದ್ದರೂ ಕೂಡ ತನಿಖೆಗಳು ಯಾಕೆ ನಡೆಯುತ್ತಿಲ್ಲ ?!. ಇಲ್ಲಿ ನಡೆದ ಕೊಲೆಯ ಬಗ್ಗೆ ಸರಕಾರ ಸೂಕ್ತ ತನಿಖೆಯನ್ನು ನಡೆಸಬೇಕು. ಲವ್ ಜಿಹಾದ್ ವಿಚಾರವನ್ನು ಪ್ರಶ್ನೆ ಮಾಡುವ ಹಿಂದೂ ನಾಯಕರು ಈ…

Read More

ತುಳು ಅಕಾಡೆಮಿಯಿಂದ ತುಳು ನೋಟ್ ಪುಸ್ತಕ ಬಿಡುಗಡೆ

ಮಂಗಳೂರು : ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸುವ ಸಲುವಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹೊರ ತಂದ ತುಳು ನೋಟ್ ಪುಸ್ತಕವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಶನಿವಾರ ಬಿಡುಗಡೆ ಮಾಡಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸರಕಾರಿ, ಅನುದಾನಿತ , ಖಾಸಗಿ, ಕನ್ನಡ ಮಾಧ್ಯಮ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಸುಮಾರು 2,000 ವಿದ್ಯಾರ್ಥಿಗಳು ತೃತೀಯ ಭಾಷೆಯಾಗಿ ತುಳು ಪಠ್ಯವನ್ನು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯ…

Read More

ಚೆರ್ಕಳ : ಬೈಕ್ ಗಳು ಡಿಕ್ಕಿ : ಓರ್ವ ಮೃತ್ಯು

ಕಾಸರಗೋಡು: ಚೆರ್ಕಳ ಬಳಿಯ ಪೊವ್ವಲ್ ನಲ್ಲಿ ಬೈಕುಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಫಘಾತದಲ್ಲಿ ಓರ್ವ ಮೃತಪಟ್ಟಿದ್ದಾರೆ. ಪೊವ್ವಲ್ ನಿವಾಸಿ ಕಬೀರ್(42) ಮೃತಪಟ್ಟವರು. ಇಂದು (ಸೋಮವಾರ) ಬೆಳಗ್ಗೆ 7 ಗಂಟೆಗೆ ಈ ಘಟನೆ ನಡೆದಿದೆ. ಕಬೀರ್ ಅವರು ಪೊವ್ವಲ್ ಎಲ್.ಬಿ.ಎಸ್. ಇಂಜಿನಿಯರಿಂಗ್ ಕಾಲೇಜು ಬಳಿ ನೂತನ ಮನೆ ನಿರ್ಮಿಸಿದ್ದು ಅದರ ನಿನ್ನೆ (ಆದಿತ್ಯವಾರ) ಗೃಹಪ್ರವೇಶ ನಡೆದಿತ್ತು. ಇಂದು ಬೆಳಗ್ಗೆ ಅವರು ಮನೆಯಿಂದ ಬೋವಿಕಾನ ಭಾಗಕ್ಕೆ ಹೊರಟಾಗ ಅವರ ಬೈಕು ಮುಳ್ಳೇರಿಯ ಭಾಗದಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಡಿಕ್ಕಿ…

Read More

ಚಿಕೂನ್ ಗುನ್ಯಕ್ಕೆ 10 ವರ್ಷದ ಬಾಲಕಿ ಬಲಿ

ಕಾಸರಗೋಡು: ಚಿಕೂನ್ ಗುನ್ಯ ರೋಗ ಬಾಧಿತಳಾದ 10 ವರ್ಷ ಪ್ರಾಯದ ಬಾಲಕಿ ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಮೃತಪಟ್ಟ ಘಟನೆ ನಡೆದಿದೆ. ಪಾಣತ್ತೂರು ನಿವಾಸಿ ಗೌತಂ ಶರ್ಮ ಎಂಬವರ ಪುತ್ರಿ ಶಿವಾನಿ ಶರ್ಮ ಮೃತಪಟ್ಟ ಬಾಲಕಿ. ನಿನ್ನೆ (ಆದಿತ್ಯವಾರ) ಮುಂಜಾನೆ ಪೆರಿಯಾರಂ ಮೆಡಿಕಲ್‌ ಕಾಲೇಜಿನಲ್ಲಿ ಆಕೆ ಕೊನೆಯುಸಿರೆಳೆದಳು. ಕಳೆದ ಕೆಲವು ತಿಂಗಳುಗಳಿಂದ ಶಿವಾನಿ ಲಿವರ್ ಸಂಬಂಧ ರೋಗದಿಂದ ಬಳಲುತ್ತಿದ್ದರೆನ್ನಲಾಗಿದೆ. ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ಶನಿವಾರದಂದು ಕಾಞಂಗಾಡ್ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಬಾಲಕಿಯ ಸ್ಥಿತಿ ಚಿಂತಾಜನಕವಾದ ಹಿನ್ನೆಲೆಯಲ್ಲಿ ಪೆರಿಯಾರಂ…

Read More

272 .16 ಲೀಟರ್ ವಿದೇಶಿ ಮದ್ಯ ವಶ ಪಡಿಸಿದ ಅಬಕಾರಿ ಇಲಾಖೆ ಪರಾರಿಯಾದ ಆರೋಪಿಗಳು

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 272.16 ಲೀಟರ್ ಕರ್ನಾಟಕ ನಿರ್ಮಿತ ವಿದೇಶ ಮದ್ಯವನ್ನು ಕಾಸರಗೋಡು ಚೌಕಿ, ಸಿಪಿ.ಸಿ.ಆ‌ರ್.ಐ. ಪರಿಸರದಿಂದ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಕ್ಸೆಸ್ ಎನ್ಫೋರ್ಸ್ ಮೆಂಟ್ & ಆಂಟಿ ನರ್ಕೋಟಿಕ್ ಸ್ಪೆಶಲ್ ತಂಡ ಹಾಗೂ ಎಕ್ಸೆಸ್ ಸರ್ಕಲ್ ಆಫೀಸ್ ತಂಡದ ನೇತೃತ್ವದಲ್ಲಿ ಕುಂಬಳೆ ಆರಿಕ್ಕಾಡಿ ಬಳಿ ವಾಹನ ತಪಾಸಣೆ ನಡೆಸುವ ವೇಳೆ ಕಾರೊಂದು ನಿಲ್ಲಿಸದೆ ಪರಾರಿಯಾಗಿತ್ತು. ಈ ಕಾರನ್ನು ಬೆನ್ನಟ್ಟಿ ಚೌಕಿ ಪರಿಸರದಿಂದ ಹಿಡಿದಾಗ ಕರ್ಣಾಟಕ ನಿರ್ಮಿತ ವಿದೇಶ ಮದ್ಯ ವಶಪಡಿಸಲಾಗಿದೆ. ಕಾರಿನಲ್ಲಿದ್ದವರು ಓಡಿ ಪರಾರಿಯಾದರು. ಅಸಿಸ್ಟೆಂಟ್…

Read More

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿ

ಸಾರ್ವಜನಿಕ ಶಿಕ್ಷಣವನ್ನು ಅಧ:ಪತನಗೊಳಿಸಿದ ಎಡರಂಗ ಸರಕಾರದ ವಿರುದ್ಧ ದೇಶೀಯ ಅಧ್ಯಾಪಕ ಪರಿಷತ್ ಕಾಸರಗೋಡು ಡಿಡಿಇ ಕಚೇರಿ ಮುಂದೆ ಮಾರ್ಚ್ ಮತ್ತು ಧರಣಿಯನ್ನು ಶನಿವಾರ ನಡೆಸಿತು.ಧರಣಿಯನ್ನು ದೇಶೀಯ ಅಧ್ಯಾಪಕ ಪರಿಷತ್ ನ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಕೆ ರಾಜೇಶ್ ಉದ್ಘಾಟಿಸಿ ಸರಕಾರ ಅಧ್ಯಾಪಕ ವರ್ಗವನ್ನು ಕಡೆಗಣಿಸುತ್ತಿದೆ. ನ್ಯಾಯವಾಗಿ ಸಿಗಬೇಕಾದ ಸವಲತ್ತುಗಳನ್ನು ಕೊಡದೆ ಶೋಷಣೆ ಮಾಡುತ್ತಿದೆ. ಅಧ್ಯಾಪಕರ ಬದುಕಿಗೆ ಭದ್ರತೆಯೇ ಇಲ್ಲದಾಗಿದೆ. ಸಾರ್ವಜನಿಕ ಶಿಕ್ಷಣ ರಂಗವನ್ನು ಅಧಃಪತನಗೊಳಿಸಿದ ಎಡರಂಗ ಸರಕಾರದ ಕಾರ್ಯವೈಖರಿಯ ವಿರುದ್ಧ ಹೋರಾಡುವ ಸಂದರ್ಭ ಒದಗಿ ಬಂದಿದೆ ಎಂದರು.ಸಾರ್ವಜನಿಕ…

Read More

ಕುಲವನ್ ಐತಿಹ್ಯ

ಉತ್ತರ ಕೇರಳ ಭಾಗವು ಕಲೆ, ಸಂಸ್ಕೃತಿ, ಧಾರ್ಮಿಕ ಆಚಾರ ವಿಚಾರಗಳಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಾ ಬರುವ ತಾಣವಾಗಿದೆ . ತಲತಲಾಂತರದ ಕಾಲದ ಹಿಂದಿನಿಂದಲೂ ಇಲ್ಲಿ ಆಚಾರಗಳು ಶ್ರೀಮಂತವಾಗಿತ್ತು , ಸಂಪ್ರದಾಯಗಳು ಹಾಸುಹೊಕ್ಕಾಗಿತ್ತು , ಧಾರ್ಮಿಕತೆಯ ಸಾರವು ಅಗಾಧವಾಗಿ ಬೇರೂರಿತ್ತು . ಮಲಬಾರ್ ಭಾಗ ಎಂದ ಕೂಡಲೇ ತಟ್ಟನೆ ನೆನಪಿಗೆ ಬರುವುದು ದೈವಾರಾಧನೆ . ಕರಾವಳಿಯದಾದಂತ್ಯ ಗುಡಿ , ದೈವಸ್ಥಾನ , ಕುಲಂ , ಕಳಗಂ , ಕಾವು ಈ ರೀತಿಯ ನಾನಾ ಕಡೆಗಳಲ್ಲಿ ದೈವಗಳು ತನ್ನ…

Read More
error: Content is protected !!