ವಿರಾಜ್ ಅಡೂರುಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026
ಕಾಸರಗೋಡು : ನಾಡಿನ ಸಾಹಿತಿ, ಅಂಕಣ ಬರಹ ಲೇಖಕ, ವ್ಯಂಗ್ಯಚಿತ್ರಗಾರ, ಶಿಬಿರ ಸಂಘಟಕ. ಶಿಬಿರ ಸಂಪನ್ಮೂಲ ವ್ಯಕ್ತಿ, ಪತ್ರಕರ್ತರಾದ ವಿರಾಜ್ ಅಡೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ…
