ಕನ್ನಡ ಭವನದ “ರಜತ ಸಂಭ್ರಮ”ಸಿದ್ದತಾ ಸಭೆ ಸಂಪನ್ನ

ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಇದರ 25 ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಸುವರೇ ತೀರ್ಮಾನಿಸಿದ ಪ್ರಯುಕ್ತ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ಜನವರಿ 18.2026.ಭಾನುವಾರ ಬೆಳಿಗ್ಗೆ 7.30 ರಿಂದ ತಡ ರಾತ್ರಿವರೆ ವಿವಿಧ ಕನ್ನಡ ಕಾರ್ಯಕ್ರಮಗಳೊಂದಿಗೆ ನಡೆಸುವರೇ ತೀರ್ಮಾನಿಸಲಾಯಿತು. ಈ ಪ್ರಯುಕ್ತ ನಡೆದ ಸಿದ್ದತಾ ಸಭೆಯು 5.01.2026 ಸಂಜೆ ಕನ್ನಡ ಭವನ ಪದಾಧಿಕಾರಿಗಳ ಸಭೆ ಕನ್ನಡ ಭವನದಲ್ಲಿ ನಿರ್ದೇಶಕರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳರ…

Read More

ವೆನೆಜುವೆಲಾ ದೇಶದ ಮೇಲಿನ ಅಮೇರಿಕಾ ಧಾಳಿ ಖಂಡಿಸಿ ಮಂಗಳೂರಿನಲ್ಲಿ ಸಮಾನ ಮನಸ್ಕರಿಂದ ಪ್ರತಿಭಟನೆ

ಮಂಗಳೂರು : ಸಾರ್ವಭೌಮ ರಾಷ್ಟ್ರ ವೆನಿಜುವೆಲಾ ದೇಶದ ಮೇಲೆ ಅಮೇರಿಕ ಧಾಳಿ ನಡೆಸಿ ವೆನೆಜುವೆಲಾ ಅಧ್ಯಕ್ಷರಾದ ನಿಕೋಲಾಸ್ ಮಡೊರೊ ಮತ್ತು ಅವರ ಪತ್ನಿಯನ್ನು ಅಪಹರಿಸಿ ದಕ್ಷಿಣ ಅಮೇರಿಕಾದ ಪುಟ್ಟ ದೇಶವಾದ ವೆನೆಜುವೆಲಾ ಮೇಲೆ ಅಘೋಷಿತ ಯುದ್ಧ ಸಾರಿದ ಅಮೇರಿಕ ನೀತಿಯನ್ನು ಖಂಡಿಸಿ ಮಂಗಳೂರಿನ ಕ್ಲಾಕ್ ಟವರ್ ಬಳಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಸಿಪಿಐಮ್ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಅಮೇರಿಕಾ ಜಗತ್ತಿನ ತೈಲ ಮಾರುಕಟ್ಟೆಯ ಮೇಲೆ ಅಧಿಪತ್ಯ…

Read More

ಮಂಗಳೂರು ಕೊಡಿಯಾಲ್ ಗುತ್ತು ವೆಟ್ ವೆಲ್–ರಾಜಕಾಲುವೆ ಅವ್ಯವಸ್ಥೆ: ಸ್ಥಳೀಯರ ದೂರು ಆಲಿಸಿದ ಐವನ್ ಡಿಸೋಜಾ, ತಕ್ಷಣ ಕ್ರಮಕ್ಕೆ ಸೂಚನೆ

ಮಂಗಳೂರಿನ ಕೊಡಿಯಾಲ್ ಗುತ್ತು ಮಹಾನಗರ ಪಾಲಿಕೆಯ ವೆಟ್ ವೆಲ್ ಸ್ಥಾವರಕ್ಕೆ ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜಾ ರವರು ಸ್ಥಳೀಯರ ಮನವಿಯಂತೆ ಭೇಟಿ ನೀಡಿ ವೆಟ್ ವೆಲ್ ಹಾಗೂ ರಾಜಕಾಲುವೆ ಯಿಂದ ಉಂಟಾದ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಜೀವ ನದಿ ರಾಜಕಾಲುವೆಗೆ ಡ್ರೈನೇಜ್ ಮಲಿನ ನೀರು ಹರಿದು ನರಕ ದರ್ಶದ ಮಾರಕ ಅವ್ಯವಸ್ಥೆಯ ದರ್ಶನವನ್ನು ಇದು ಮಾಡುತ್ತಾ ಇದ್ದು ಇದರಿಂದ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಿದೆ. ದುರ್ವಾಸನೆ ,…

Read More

ಅಮೇರಿಕಾದ ಸರ್ವಾದಿಕಾರಿ ನಡೆ ಖಂಡನೀಯ — ಸಿಪಿಐಎಂ

ವೆನೆಜುವೆಲ‌ ದೇಶದ ಮೇಲೆ ಅಮೇರಿಕಾದ ಅತಿಕ್ರಮಣ, ದಾಳಿಯನ್ನು ಸಿಪಿಐಎಂ ಖಂಡಿಸುತ್ತದೆ ಮತ್ತು ಅಕ್ರಮವಾಗಿ ಬಂಧಿಸಿದ ವೆನೆಜುವೆಲ ಅದ್ಯಕ್ಷರಾದ ನಿಕೋಲಸ್‌ ಮಾಡೂರ ಅವರನ್ನು ಮತ್ತು ಅವರ ಪತ್ನಿಯನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಆಗ್ರಹಿಸುತ್ತೇವೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮತಿ ಸದಸ್ಯೆ ಶ್ರೀಮತಿ ಈಶ್ವರಿ ಶಂಕರ್ ಪದ್ಮುಂಜ ಹೇಳಿದರು. ಅವರು ಇಂದು ಬೆಳ್ತಂಗಡಿಯ ತಾಲೂಕು‌ ಕಚೇರಿ ಎದುರು ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಅಮೇರಿಕ ವೆನೆಜುವೆಲ ಮೇಲೆ‌ ಅತಿಕ್ರಮಣ ಮಾಡಿದ್ದರ ವಿರುದ್ದ ನಡೆದ ಪ್ರತಿಭಟನೆಯನ್ನುದ್ದೇಶಿಸಿ…

Read More

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ ) ರೀಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026ಕ್ಕೆ ಆಯ್ಕೆ.

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ )ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಕರ್ನಾಟಕದಲ್ಲಿ 12 ಲಕ್ಷಕ್ಕೂ ಹೆಚ್ಚು ವೃದ್ಧ ಮಹಿಳೆಯರ ಆಧಾರ್ ಅಳಿಕೆ: ಸ್ಪಷ್ಟನೆ ಇಲ್ಲದೆ ಅನುಮಾನಕ್ಕೆ ಎಡೆ — ಬಿ. ನವೀನ್ ಚಂದ್ರ ಪೂಜಾರಿ

ಮಂಗಳೂರು:ಕರ್ನಾಟಕ ರಾಜ್ಯದಾದ್ಯಂತ 12 ಲಕ್ಷಕ್ಕಿಂತಲೂ ಮೇಲ್ಪಟ್ಟು ವೃದ್ಧ ಮಹಿಳೆಯರ ಆಧಾರ್ ಕಾರ್ಡ್ ಅಳಿಸಿ ಹೋಗಿದ್ದು ಅಧಿಕಾರಿಗಳಲ್ಲಿ ಕಾರಣ ಕೇಳಿದಾಗ ಸರಿಯಾದ ಉತ್ತರವೂ ದೊರಕದೆ ಇರುವುದು ಹಲವಾರು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಕರ್ನಾಟಕ ಆಮ್ ಆದ್ಮಿ ಪಕ್ಷದ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷರಾದ ಬಿ ನವೀನ್ ಚಂದ್ರ ಪೂಜಾರಿ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಈ ಸಮಸ್ಯೆಯ ಬಗ್ಗೆ ಈ ಹಿಂದೆ ಅಧಿಕಾರಿಗಳ ಗಮನವನ್ನು ಸೆಳೆಯಲಾಗಿತ್ತು. ಅರ್ಜಿಯನ್ನು ಡಿಸಿ ಆಫೀಸಿಯಲ್ಲಿ ಕೊಟ್ಟು ಆದಮೇಲೆ…

Read More

ಸಂಚಾರ ನಿಯಮಗಳ ಪಾಲನೆಯಿಂದ ಜೀವ ರಕ್ಷಣೆ – ಜೈಬುನ್ನೀಸಾ

ಮಂಗಳೂರು:- ಸಂಚಾರ ನಿಯಮಗಳನ್ನು ಉಲ್ಲಂಘಿಸದೆ ಕಟ್ಟುನಿಟ್ಟಾಗಿ ಪಾಲಿಸಿದರೆ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದು. ರಸ್ತೆ ಸುರಕ್ಷತೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಎಲ್ಲರೂ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ ರಸ್ತೆ ಅಪಘಾತಗಳನ್ನು ತಡೆಯಲು ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೆÇಲೀಸ್ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಮಂಗಳೂರು ಪ್ರಾದೇಶಿಕ ಸಾರಿಗೆ…

Read More

ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ :ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಎಸ್‍ಡಿಪಿಐ ಅಧ್ಯಕ್ಷ ಅನ್ವರ್ ಸಾದತ್

ಪುತ್ತೂರು:ಕಾಲೇಜು ವಿದ್ಯಾರ್ಥಿ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಪ್ರೇಮ ವಂಚನೆ ಪ್ರಕರಣದಲ್ಲಿ ಬಿಜೆಪಿ ಮತ್ತು ಸಂಘ ಪರಿವಾರ ತನ್ನ ದ್ವಿಮುಖ ಧೋರಣೆ ಸಾಬೀತುಪಡಿಸಿದೆ. ಪುತ್ತೂರು ಪ್ರಕರಣದಲ್ಲಿ ಸಂಘ ಪರಿವಾರ ಸಂಪೂರ್ಣ ಬೆತ್ತಲಾಗಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸಂಘ ಪರಿವಾರ ತನ್ನ ಹಿಂದುತ್ವ ಸಿದ್ಧಾಂತದ ಬಗ್ಗೆ ನಿಲುವು ಸ್ಪಷ್ಟಪಡಿಸಬೇಕು. ಒಂದೋ ನಾವು ಇನ್ನು ಮುಂದೆ ಹಿಂದುತ್ವ ಸಿದ್ಧಾಂತ ಪ್ರತಿಪಾದನೆ ಮಾಡುವುದಿಲ್ಲ ಎಂದು ಹೇಳಬೇಕು. ಅಥವಾ ಯಾವುದೇ ಪ್ರಕರಣದಲ್ಲಿ ಆರೋಪಿ ಮುಸ್ಲಿಂ ಆಗಿದ್ದಲ್ಲಿ ಮಾತ್ರ ನಾವು ಹಿಂದುತ್ವದ ಬಗ್ಗೆ…

Read More

ಗುರುಪುರ ನದಿಯಿಂದ ಹಾರಿ ಯುವತಿ ಆತ್ಮಹತ್ಯೆ ,ಪ್ರೇಮ ವೈಫಲ್ಯ ಶಂಕೆ..?

ಮಂಗಳೂರು : ಯುವತಿಯೊಬ್ಬಳು ಗುರುಪುರ ನದಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .ಯುವತಿಯ ಮೂಡುಬಿದಿರೆಯ ಅಲಂಕಾರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನವ್ಯ ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.ನವ್ಯಾ ಗುರುಪುರ ಮಳಲಿ ಸಮೀಪದ ಮೊಗರು ಎಂಬಲ್ಲಿನ ಯುವಕನೋರ್ವನನ್ನು ಪ್ರೀತಿಸುತ್ತಿದ್ದು ಆತ ನಿರಾಕರಿಸುತ್ತಿದ್ದನೆನ್ನಲಾಗಿದೆ.ಅದರೆ ಈಕೆಗೆ ಆತನನ್ನು ಮರೆಯಲು ಸಾಧ್ಯವಿಲ್ಲದಂತಿದ್ದು ಅದೇ ಚಿಂತೆಯಿಂದ ಇದ್ದಳೆನ್ನಲಾಗಿದೆ. ರಸ್ತೆಯಲ್ಲಿ ಚಲಿಸುವ ಸಾರ್ವಜನಿಕರು ನೋಡುತ್ತಿರುವಾಗ ಇಬ್ಬರು ಹೆಣ್ಣುಮಕ್ಕಳು ತನ್ನಷ್ಟಕೆ ಮಾತನಾಡುತ್ತ ಮೋಜುಮಾಡುತ್ತಿದ್ದರೆಂದು ಎನಿಸಿದ್ದರು .ಆದರೆ ಯುವತಿ ಮಾತನಾಡುತ್ತ…

Read More

ಪ್ರದೀಪ್ ಕುಮಾರ್ ಕಲ್ಕೂರರ ಸ್ವಗೃಹದಲ್ಲಿ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ವಿಶೇಷ ಪೂಜೆ….!

ಮಂಗಳೂರು:ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಧರ್ಮ ರಕ್ಷಣೆಯ ಉದ್ದೇಶದಿಂದ ದೇಶ ಪರ್ಯಟನೆಯಲ್ಲಿ ತೊಡಗಿದ್ದು,ಜನವರಿ 4 ರಿಂದ 8 ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವವರು. ಈ ಕಾರ್ಯಕ್ರಮದ ಪ್ರಯುಕ್ತ ಕದ್ರಿಯ ಮಂಜು ಪ್ರಸಾದದಲ್ಲಿರುವ ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಅವರ ಸ್ವಗೃಹದಲ್ಲಿ ವಿಶೇಷ ಪೂಜೆಯು ನೆರವೇರಿತ್ತು. ಈ ಸಂಧರ್ಭದಲ್ಲಿ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಸದಸ್ಯರಾದ ಡಾ ಎಂ ಬಿ ಪುರಾಣಿಕ್, ಸುಧಾಕರ್ ಪೇಜಾವರ ಸಹಿತ ವಿವಿಧ ಗಣ್ಯರು…

Read More
error: Content is protected !!